ಪ್ರವಾಸಿ ತಾಣಗಳಲ್ಲಿ ಮಾಹಿತಿ ನೀಡುವ ಕ್ಯೂ.ಆರ್ ಕೋಡ್ ಅಳವಡಿಕೆ

ಉಡುಪಿ: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಭಾನುವಾರ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕರಾವಳಿ ವಿಕಿಮೀಡಿಯಾ ಮತ್ತು ವಿಕಿ ಇ-ಲರ್ನಿಂಗ್ ಕೋರ್ಸ್ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯ ಕ್ಯೂ ಆರ್ ಕೋಡ್ ಬೋರ್ಡ್ ಅಳವಡಿಸುವ ಕಾರ್ಯಕ್ರಮವನ್ನುದ್ಘಾಟಿಸಿ […]

ಭೂಕುಸಿತ ನಿರಂತರ: ಉತ್ತರಾಖಂಡದ ಜೋಶಿಮಠವಿನ್ನು ‘ಜೀವಿಸಲು ಅಸುರಕ್ಷಿತ’; ಸರ್ಕಾರದ ಘೋಷಣೆ

ಜೋಶಿಮಠ: ಮಾನವನ ದುರಾಸೆ ಮತ್ತು ಅಸಡ್ಡೆಗೆ ಬಲಿಯಾದ ಸನಾತನ ಧರ್ಮದ ಅತ್ಯಂತ ಪವಿತ್ರ ಆಧ್ಯಾತ್ಮಿಕ ಸ್ಥಳವಿನ್ನು ಜೀವಿಸಲು ‘ಅಸುರಕ್ಷಿತ’ ಎನ್ನುವ ಹಣೆಪಟ್ಟಿಯನ್ನು ಅಧಿಕೃತವಾಗಿ ಪಡೆದುಕೊಂಡಿದೆ. ಉತ್ತರಾಖಂಡ ಸರ್ಕಾರವು ಜೋಶಿಮಠದ ಎಲ್ಲಾ ಒಂಬತ್ತು ಪುರಸಭೆಯ ವಾರ್ಡ್‌ಗಳನ್ನು ವಿಪತ್ತು ನಿರ್ವಹಣಾ ಕಾಯಿದೆಯಡಿ ‘ವಿಪತ್ತು ಪೀಡಿತ’ ಮತ್ತು ‘ಜೀವನಕ್ಕೆ ಅಸುರಕ್ಷಿತ’ ಎಂದು ಘೋಷಿಸಿದೆ. ಹಿಮಾಲಯದ ತಪ್ಪಲಿನ ಪವಿತ್ರ ನಗರದಲ್ಲಿ 600 ಕ್ಕೂ ಹೆಚ್ಚು ಮನೆಗಳಲ್ಲಿ ಹಾಗೂ ಇಲ್ಲಿನ ಪುರಾತನ ದೇವಸ್ಥಾನಗಳಲ್ಲಿ ಬಿರುಕುಗಳನ್ನು ಉಂಟುಮಾಡಿದ ಭೂಕುಸಿತದಿಂದ ಹೆಚ್ಚುತ್ತಿರುವ ಬೆದರಿಕೆಯ ದೃಷ್ಟಿಯಿಂದ ಈ ನಿರ್ಧಾರ […]