ಎಲ್ಲಿಂದ ಬರ್ತಿರೋ ನೀವೆಲ್ಲಾ ಎಪಿಸೋಡ್ -3 ಯೂಟ್ಯೂಬ್ ನಲ್ಲಿ ರಿಲೀಸ್

ನಮಸ್ಕಾರ ಗೆಳೆಯರೇ ಎಲ್ಲಿಂದ ಬರ್ತೀರೋ ನೀವೆಲ್ಲ ಎಪಿಸೋಡ್ 1 ಹಾಗೂ 2ಅನ್ನು ತುಂಬಾ ಪ್ರೀತಿಯಿಂದ ಅಪ್ಪಿಕೊಂಡಿದ್ದಿರಿ. ಮುಂದಿನ ಎಪಿಸೋಡ್ ಗಳಿಗಾಗಿ ನಿಮ್ಮನು ಬಹಳ ಸಮಯ ಕಾಯಿಸಿದ್ದೇವೆ. ಎಷ್ಟೋ ಅಡೆತಡೆಗಳನ್ನು ದಾಟಿ ಈಗ ಮುಂದಿನ 3 ಎಪಿಸೋಡ್ ಗಳು ನಿಮ್ಮ ಅಪ್ಪುಗೆಯನ್ನು ಸ್ವೀಕರಿಸಲು ತಯಾರಾಗಿದೆ. ಅಪ್ಪಿ ಹಿಡಿಯುತ್ತೀರಿ ಎನ್ನುವ ನಂಬಿಕೆ ಇದೆ. ಎಪಿಸೋಡ್ 3 ಈಗ ನಿಮ್ಮ ಮುಂದೆ ಇದೆ. ಇಷ್ಟವಾದಲ್ಲಿ ತಪ್ಪದೇ ಲೈಕ್ ಶೇರ್ ಸಬ್ ಸ್ಕ್ರೈಬ್ ಮಾಡಿ.

ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರ ಸಹಕಾರ ಸಂಘ ಶುಭಾರಂಭ

ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರ ಸಹಕಾರ ಸಂಘ( ವಿವಿಧೋದ್ದೇಶ ) ಮತ್ತು ಸಂಘದ ನೂತನ ಹವಾ ನಿಯಂತ್ರಿತ ಕಚೇರಿಯ ಶುಭಾರಂಭ ಕಾರ್ಯಕ್ರಮವು ಬ್ರಹ್ಮಾವರದ ಆಕಾಶವಾಣಿ ಸರ್ಕಲ್ ಬಳಿ ಕೃಷ್ಣಗಿರಿ ಕಾಂಪ್ಲೆಕ್ಸ್ ನಲ್ಲಿ ಗಣಪತಿ ಪೂಜೆಯೊಂದಿಗೆ ನಡೆಯಿತು. ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್ ಪಿಎಸ್ ಮಾತನಾಡಿ, ಬೇಕರಿ ಮತ್ತು ಇತರ ಆಹಾರ ತಯಾರಿಕಾ ಘಟಕಗಳನ್ನು ಮತ್ತು ಮಾರಾಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಯಿತು. ಕಡಿಮೆ ಬಡ್ಡಿ ದರದಲ್ಲಿ […]

ಜ.16 ರಂದು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ನವೀಕೃತ ಮಂದಿರ ಮಠ ಲೋಕಾರ್ಪಣೆ; ವಿಗ್ರಹ ಪ್ರತಿಷ್ಠೆ

ಉಡುಪಿ: ನಗರದ ಕೆ.ಎಂ ಮಾರ್ಗದಲ್ಲಿ ಅಮೂಲಾಗ್ರ ಜೀರ್ಣೋದ್ಧಾರಗೊಂಡ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಪ್ರತಿಷ್ಠಾಪಿಸಲ್ಪಡುವ ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹದ ಮೆರವಣಿಗೆಯು ಜ 15 ರಂದು ನಡೆಯಲಿದ್ದು, ಜ 16 ರಂದು ನವೀಕೃತ ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಗುರುಗಳ ವಿಗ್ರಹ ಪ್ರತಿಷ್ಠೆ ಧಾರ್ಮಿಕ ಸಭೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಮಂದಿರದ ಹಿನ್ನೆಲೆ ಉಡುಪಿ ಮೂಲದ ಮುಂಬಯಿ ನಿವಾಸಿ ಶ್ರೀ ನಿತ್ಯಾನಂದ ಸ್ವಾಮಿಯವರ ಭಕ್ತೆ ಸಾಧ್ವಿ ಸೀತಮ್ಮ ಶೆಟ್ಟಿಯವರು ಸದ್ಗುರು ಶ್ರೀ ಜನಾನಂದ […]

ಅಜಾಗರೂಕತೆಯ ಬೈಕ್ ಚಲಾವಣೆಯಿಂದ ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ: ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಮೇ 28 ರಂದು ದೀಪ್‌ರಾಜ್ ನಾಯ್ಕ್ ಎಂಬಾತನು ಕೊಕ್ಕರ್ಣೆ ಯಿಂದ ಮುದ್ದೂರು ಕಡೆಗೆ ಹೋಗುವಾಗ ತನ್ನ ಬೈಕನ್ನು ಅತೀವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾಕು ಪೂಜಾರ್ತಿ ಎಂಬ ಮಹಿಳೆಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ, ಅವರು ರಸ್ತೆಗೆ ಬಿದ್ದು ಹಣೆಗೆ […]

ಆಸ್ಕರ್ ನತ್ತ ಕಾಂತಾರ: ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳ ಸ್ಪರ್ಧಾ ಪಟ್ಟಿಯಲ್ಲಿ ಸ್ಥಾನ

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಹೊಂಬಾಳೆ ಫಿಲ್ಮ್ಸ್ ನ ಕಾಂತಾರ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳಲ್ಲಿ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಯ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದರರ್ಥ, ಚಲನಚಿತ್ರವು ಮುಖ್ಯ ನಾಮನಿರ್ದೇಶನಗಳಿಗೆ ಆಯ್ಕೆಯಾಗಲು ಆಸ್ಕರ್ ಸದಸ್ಯರು ಮತ ಚಲಾಯಿಸಲು ಅರ್ಹವಾಗಿದೆ. ಕಾಂತಾರ ಆಸ್ಕರ್‌ ರೇಸ್‌ಗೆ ತಡವಾಗಿ ಪ್ರವೇಶ ಪಡೆದಿದೆ. ಇದರೊಂದಿಗೆ ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಮತ್ತು ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರಗಳು ತಮ್ಮ ಆಸ್ಕರ್ ಪ್ರಯಾಣವನ್ನು ಪ್ರಾರಂಭಿಸಿವೆ. ಕಾಂತಾರ ಅಂತಿಮ ನಾಮನಿರ್ದೇಶನಕ್ಕೆ […]