10 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರವಾಗಲಿದೆ ಇತಿಹಾಸ ಪ್ರಸಿದ್ಧ ಪೆರ್ಣಂಕಿಲ ದೇವಸ್ಥಾನ: ಹರಿದಾಸ್ ಭಟ್

ಉಡುಪಿ: ತಾಲೂಕಿನ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ಜೀರ್ಣೋದ್ಧಾರಗೊಳ್ಳಲಿದ್ದು, ಫೆ. 23ರಂದು ದೇವರ ಬಿಂಬದ ಸಂಕೋಚನದಿಂದ ಜೀರ್ಣೋದ್ಧಾರ ಕಾಮಗಾರಿ ಶುರುವಾಗಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿದಾಸ ಭಟ್ ಮುಂಬೈ ಹೇಳಿದರು. ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ- ಮಹಾಗಣಪತಿ ದೇವಸ್ಥಾನದಲ್ಲಿ ಆವರಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ದೇಗುಲವು ಸುಮಾರು ಒಂದು ಸಾವಿರ ವರ್ಷಗಳ ಹಿಂದೆ […]
ಅಮೃತ ಜ್ಯೋತಿ ಯೋಜನೆ: ಪ.ಜಾ/ಪ.ಪಂ ಬಿಪಿಎಲ್ ಕುಟುಂಬಗಳು 75 ಯೂನಿಟ್ ಉಚಿತ ವಿದ್ಯುತ್ ಗಾಗಿ ದಾಖಲೆ ಸಲ್ಲಿಸಿ

ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್) ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ವರೆಗೆ ಉಚಿತ ವಿದ್ಯುತ್ ಒದಗಿಸುವ ಅಮೃತ ಜ್ಯೋತಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಈ ಯೋಜನೆಯ ಅನುಷ್ಠಾನದ ಬಗ್ಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಾಯಿಸುವ ಕಾರ್ಯ ಪ್ರಗತಿಯಲ್ಲಿದ್ದು, ಫಲಾನುಭವಿಗಳಿಗೆ ಮಾಸಿಕ 75 ಯೂನಿಟ್ವರೆಗೆ ಮಾತ್ರ ಬಳಕೆಯ ವಿದ್ಯುತ್ […]
ಕೊಡಗು: ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾಗಿ ವಕೀಲ ರತ್ನಾಕರ್ ಶೆಟ್ಟಿ ಅವಿರೋಧ ಆಯ್ಕೆ

ಕೊಡಗು: ಭಾನುವಾರ ವಿರಾಜಪೇಟೆ ಸಮೀಪದ ಮಗ್ಗುಲದ ಅಗ್ನೋನಿಮಾ ರೆಸಾರ್ಟ್ ನಲ್ಲಿನ ಜಿಲ್ಲಾ ಬಂಟರ ಸಂಘದ ಮಹಾಸಭೆಯಲ್ಲಿ ವಿರಾಜಪೇಟೆಯ ಹಿರಿಯ ವಕೀಲ ಹಾಗೂ ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ ಆರ್ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ರೈ, ಹಾಗೂ ನಾರಾಯಣ್ ರೈ ಯವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನ […]
ಜ. 12 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜನವರಿ 12 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]
ಟಾಟಾ ಏಸ್ ಎಲೆಕ್ಟ್ರಿಕ್ ವಿತರಣೆ ಪ್ರಾರಂಭ: ಮುಂಬರುವ ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ ಸಾಲು ಸಾಲು ಇವಿ ಕಾರುಗಳು

ಟಾಟಾ ಮೋಟಾರ್ಸ್ ಏಸ್ ಇವಿ ಬಿಡುಗಡೆ ಬೆಲೆಯನ್ನು ಬಹಿರಂಗಪಡಿಸಿದ್ದು, ವಾಹನದ ಬೆಲೆ ರೂ 9.99 ಲಕ್ಷದಿಂದ ಪ್ರಾರಂಭವಾಗಲಿದೆ. ಟಾಟಾ ಏಸ್ ಎಲೆಕ್ಟ್ರಿಕ್ ನ ಮೊದಲ ಬ್ಯಾಚಿನ ವಿತರಣೆಗಳು ಅದಾಗಲೇ ಪ್ರಾರಂಭವಾಗಿವೆ. ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಏಸ್ ಸ್ಮಾಲ್ ಸಿವಿ ವಿತರಣೆಯನ್ನು 154 ಕಿಮೀ ವ್ಯಾಪ್ತಿಯೊಂದಿಗೆ ಪ್ರಾರಂಭಿಸುತ್ತದೆ. ಭಾರತದಾದ್ಯಂತ ಅಮೆಜಾನ್, ಡೆಲಿವರಿ, ಡಿ.ಎಚ್.ಎಲ್ ,ಫೆಡ್ ಎಕ್ಸ್, ಫ್ಲಿಪ್ ಕಾರ್ಟ್, ಜಾನ್ಸನ್ ಎಂಡ್ ಜಾನ್ಸನ್ ಕನ್ಯೂಮರ್ ಹೆಲ್ತ್ ,ಎಂಒಎವಿಂಗ್ಸ್, ಸೇಫ್ ಎಕ್ಸ್ಪ್ರೆಸ್ ಮತ್ತು ಟ್ರೆಂಟ್ ಲಿ ಮುಂತಾದ ಇ-ಕಾಮರ್ಸ್, ಎಫ್ಎಂಸಿಜಿ […]