ಅಜಿತ್ ಕುಮಾರ್ ಮತ್ತು ವಿಜಯ್ ಅಭಿಮಾನಿಗಳಲ್ಲಿ ಜಟಾಪಟಿ: ಚಿತ್ರದ ಪೋಸ್ಟರ್ ಹರಿದು ಪುಂಡಾಟಿಕೆ

ಚೆನ್ನೈ: ದಕ್ಷಿಣ ಭಾರತದ ತಮಿಳು ಚಿತ್ರ ನಟರಾದ ತಲಾ ಅಜಿತ್ ಕುಮಾರ್ ಮತ್ತು ತಲಪತಿ ವಿಜಯ್ ಅಭಿಮಾನಿಗಳ ಮಧ್ಯೆ ಜಟಾಪಟಿ ನಡೆದಿದ್ದು, ಒಂದು ಬಣ ಮತ್ತೊಂದು ಬಣದ ನಾಯಕಾ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದೆ. ಎಂಟು ವರ್ಷಗಳ ಬಳಿಕ ಅಜಿತ್ ಕುಮಾರ್ ನಟನೆಯ ‘ಥುನಿವು’ ಮತ್ತು ವಿಜಯ್ ನಟನೆಯ ‘ವಾರಿಸು’ ಒಂದೇ ದಿನದಂದು ಬಿಡುಗಡೆಯಾಗಿದೆ. ತಮಿಳುನಾಡಿನ ಕೋಯಂಬೆಡುವಿನಲ್ಲಿ ಚಿತ್ರಮಂದಿರದ ಎದುರು ಅಭಿಮಾನಗಳ ಸಾಗರ ಜಮಾವಣೆಯಾಗಿದೆ. ಚೆನ್ನೈನ ರೊಹಿಣಿ ಥಿಯೇಟರಿನಲ್ಲಿ ಚಿತ್ರವನ್ನು ನೋಡಲು ಎರಡೂ ಬಣಗಳ ಅಭಿಮಾನಿಗಳು ರಾತ್ರಿಯೆ […]

ಆದಿವಾಸಿ ಆರೋಗ್ಯ ಸಂಯೋಜಕಿ ಹಾಗೂ ಕಾರ್ಯಕರ್ತೆ ಹುದ್ದೆಗಾಗಿ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ವತಿಯಿಂದ ಬುಡಕಟ್ಟು ಅರೋಗ್ಯ ಸಂಚರಣೆ ಮಾದರಿ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು -1 ಹುದ್ದೆ ಮತ್ತು ಕಾರ್ಕಳ ಹಾಗೂ ಕುಂದಾಪುರ ತಾಲೂಕುಗಳಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ತಲಾ 1 ಹುದ್ದೆಗಳ ನೇಮಕಾತಿಗಾಗಿ ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ, ರಜತಾದ್ರಿ, ಮಣಿಪಾಲ […]

ಸಿಎ ಅಂತಿಮ ಪರೀಕ್ಷೆ: ರಮ್ಯಾಶ್ರೀ ರಾವ್ ಗೆ ಅಖಿಲ‌ಭಾರತ ಶ್ರೇಣಿಯಲ್ಲಿ  2 ನೇ ರ‍್ಯಾಂಕ್

ಉಡುಪಿ: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2022ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸುರತ್ಕಲ್ ನ ಕುಮಾರಿ ರಮ್ಯಾಶ್ರೀ ರಾವ್ ಅಖಿಲ‌ಭಾರತ ಶ್ರೇಣಿಯಲ್ಲಿ 2 ನೇ ರ‍್ಯಾಂಕ್ ಗಳಿಸಿದ್ದಾರೆ. ಇವರು ಚಾರ್ಟೆಡ್ ಅಕೌಂಟೆನ್ಸಿಯ ಸಿಪಿಟಿ ಹಾಗೂ ಇಂಟರ್ ಮೀಡಿಯೆಟ್ ನ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದಿದ್ದು, ಮಂಗಳೂರಿನ ಕಾಮತ್ ಆಂಡ್ ರಾವ್ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುತ್ತಾರೆ. ಇವರು ಮಂಗಳೂರಿನ ಎಲ್ ಐ ಸಿ ಉದ್ಯೋಗಿಯಾದ ರಮೇಶ್ ರಾವ್ ಹಾಗೂ ನೇಷನಲ್ ಇನ್ಸೂರೆನ್ಸ್ ಕಂಪನಿ ಉದ್ಯೋಗಿಯಾದ ಮೀರಾ ಎಂ ದಂಪತಿಗಳ […]

ಭಾರತದಿಂದ ಬಾಂಗ್ಲಾವರೆಗೆ 3,200 ಕಿ.ಮೀ ಉದ್ದದ ‘ಗಂಗಾವಿಲಾಸ’: ವಿಶ್ವದ ಅತಿ ಉದ್ದದ ನೌಕಾ ವಿಹಾರಕ್ಕೆ ಚಾಲನೆ

ನವದೆಹಲಿ: ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣ. ವಿಶ್ವದಲ್ಲೇ ಅತಿ ಉದ್ದದ ನದಿಯ ಮೂಲಕದ ನೌಕಾ ವಿಹಾರ ‘ಗಂಗಾವಿಲಾಸ’ ಯೋಜನೆಗೆ ಜನವರಿ 13 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಐಷಾರಾಮಿ ಕ್ರೂಸರ್ ಈ ವಾರ ತನ್ನ ಐತಿಹಾಸಿಕ ಪ್ರಯಾಣವನ್ನು ಪ್ರಾರಂಭಿಸುತ್ತದೆ ಮತ್ತು ಭಾರತದ ಕೆಲವು ಪ್ರಸಿದ್ಧ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳ ಮೂಲಕ ಸುತ್ತುತ್ತಾ 27 ನದಿಗಳನ್ನು ಒಳಗೊಳ್ಳುತ್ತಾ ಭಾರತದ ಕಾಶಿಯಿಂದ ಬಾಂಗ್ಲಾ ದೇಶದವರೆಗಿನ 3,200 ಕಿ.ಮೀ. ದೂರದ ಪ್ರಯಾಣವನ್ನು 51 ದಿನಗಳಲ್ಲಿ ಸಂಪೂರ್ಣಗೊಳಿಸಲಿದೆ. […]

ಸ್ಮಾರ್ಟ್ ಸಿಟಿಗೊಂದು ಐಡೆಂಟಿಟಿ-ರೋಹನ್ ಸಿಟಿಯಲ್ಲಿ ಬುಕ್ಕಿಂಗ್ ಪ್ರಾರಂಭ

ಮಂಗಳೂರು: ಸಹಕಾರಿ ರಂಗದ ಧುರೀಣ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಹ ಪ್ರವರ್ತಕರಾಗಿರುವ ರೋಹನ್ ಮೊಂತೇರೋ ನಾಯಕತ್ವದ ಕಳೆದ 29 ವರ್ಷಗಳಿಂದ ನಿರ್ಮಾಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ರೋಹನ್ ಕಾರ್ಪೋರೇಶನ್ ಬಿಜೈ ಮುಖ್ಯ ರಸ್ತೆಯಲ್ಲಿ ಅತ್ಯಾಧುನಿಕ ಸೌಕರ್ಯಗಳ ರೋಹನ್ ಸಿಟಿ ಸಮುಚ್ಛಯವನ್ನು ಅಭಿವೃದ್ದಿ ಪಡಿಸಿದ್ದು, ಇದರ ಪ್ರಾಥಮಿಕ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಬುಕ್ಕಿಂಗ್ ಗೆ ವಿದ್ಯುಕ್ತ ಚಾಲನೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಮಾಲಕ ರೊಹನ್ ಮೊಂತೆರೋ ಹೇಳಿದರು. ಅವರು ನಗರದಲ್ಲಿ ಪ್ರತಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು. […]