ಪವರ್ ಪರ್ಬದಲ್ಲಿ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ: ಸ್ಪರ್ಧೆಯಲ್ಲಿ ಭಾಗವಹಿಸಿ ನಗದು ಬಹುಮಾನ ಗೆಲ್ಲಿ

ಉಡುಪಿ: ಇಲ್ಲಿನ ಬೀಡಿನಗುಡ್ಡೆಯ ಮಹಾತ್ಮಾ ಗಾಂಧಿ ಬಯಲು ರಂಗಮಂದಿರದಲ್ಲಿ ಮಹಿಳಾ ಉದ್ಯಮಿಗಳಿಂದಲೇ ನಡೆಸಲ್ಪಡುವ ಪವರ್ ಪರ್ಬದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಜ.14-15 ರಂದು ನಡೆಯಲಿರುವ ಈ ಸ್ಪರ್ಧೆಗಳಲ್ಲಿ ಆಸಕ್ತರು ಭಾಗವಹಿಸಿ ನಗದು ಬಹುಮಾನಗಳನ್ನು ಗೆಲ್ಲಬಹುದು. ಜ.14 ಸಮೂಹ ನೃತ್ಯ ಸ್ಪರ್ಧೆ ಸಮಯ ಸಂಜೆ 6 ಗಂಟೆ ನಿಯಮಗಳು # ಎಲ್ಲಾ ವಯಸ್ಸಿನವರಿಗೂ ಮುಕ್ತ ಅವಕಾಶ # ಒಂದು ತಂಡದಲ್ಲಿ ಕನಿಷ್ಟ 4 ಮತ್ತು ಗರಿಷ್ಟ 10 ಜನರಿರಬೇಕು # ಯಾವುದೇ ನೃತ್ಯ ಪ್ರಕಾರವನ್ನು […]

ಕಾಸರಗೋಡು: ಬೇಳದಲ್ಲಿ ಕವಿತಾ ಟ್ರಸ್ಟ್ ವತಿಯಿಂದ 17ನೇ ಕವಿತಾ ಫೆಸ್ತ್ ಆಯೋಜನೆ

ಕಾಸರಗೋಡು: ಕವಿತಾ ಟ್ರಸ್ಟ್ ವತಿಯಿಂದ ವರ್ಷಂಪ್ರತಿ ನಡೆಯುವ ‘ಕವಿತಾ ಫೆಸ್ತ್’ ಈ ಬಾರಿ ಕಾಸರಗೋಡು ಜಿಲ್ಲೆಯ ಬೇಳದಲ್ಲಿ ಜನವರಿ 8 ಭಾನುವಾರದಂದು ಅದ್ದೂರಿಯಾಗಿ ನಡೆಯಿತು. ದಿನಪೂರ್ತಿ ನಡೆದ ಕಾರ್ಯಕ್ರಮನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಿದರು. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ, ಗೋವಾ ಇದರ ಅಧ್ಯಕ್ಷ ಅನ್ವೇಶ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ […]

ಜ.20 ರಂದು ತುಳುವರನ್ನು ರಂಜಿಸಲು ಬರುತ್ತಿದೆ ಬಹು ನಿರೀಕ್ಷಿತ ತುಳು ಹಾರರ್ ಚಲನಚಿತ್ರ ಶಕಲಕ ಬೂಮ್ ಬೂಮ್

ಮಂಗಳೂರು: ತುಳುವರೆಲ್ಲಾ ಕಾತುರದಿಂದ ಕಾಯುತ್ತಿರುವ ತುಳುನಾಡಿನ ಮೊದಲ ಹಾರರ್ ಚಿತ್ರ ಎನ್ನುವ ಹೆಗ್ಗಳಿಕೆ ಹೊಂದಿರುವ ಶಕಲಕ ಬೂಮ್ ಬೂಮ್ ಚಿತ್ರವು ಜ.20 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಾಪಕ ನಿತ್ಯಾನಂದ್ ನಾಯಕ್ ಮಾಹಿತಿ ನೀಡಿ, ಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದಾರೆ. ಉಮೇಶ್ ಪ್ರಭು ಮಾಣಿಬೆಟ್ಟು ಸಹನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಡಾಲ್ವಿನ್ ಕೊಳಗಿರಿ ಸಂಗೀತ ನಿರ್ದೇಶನ ಮತ್ತು ಪ್ರಜ್ವಲ್ ಸುವರ್ಣ ಮತ್ತು ಅರುಣ್ ರೈ ಛಾಯಾಗ್ರಹಣವಿದೆ ಎಂದರು. ಚಿತ್ರವು 150 […]