ಈಶ್ವರೀಯ ಜ್ಞಾನದಿಂದ ಏಕಾಗ್ರತೆ ಪ್ರಾಪ್ತಿ: ಬ್ರಹ್ಮಕುಮಾರಿ ಸುಕೇತಾ ಶೆಟ್ಟಿ

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಕಾರ್ಕಳ ಮತ್ತು ಬೈಲೂರು ಮೇಲ್ಮನೆ ಗುತ್ತು ಶಶಿಕಲಾ ಶೆಟ್ಟಿ ಇವರ ಸಹಕಾರದೊಂದಿಗೆ ಬೈಲೂರು ಶ್ರೀ ರಾಮ ಮಂದಿರದಲ್ಲಿ ಜನವರಿ 31ರಂದು ಸಂಜೆ ರಾಜಯೋಗ ತರಬೇತಿ ಶಿಬಿರದಲ್ಲಿ ರಾಜಯೋಗದ ಬಗ್ಗೆ ಆಧ್ಯಾತ್ಮಿಕ ಪ್ರವಚನವನ್ನು ಮಾಡಿದ ಬ್ರಹ್ಮಾಕುಮಾರಿ ಸುಕೇತಾ ಶೆಟ್ಟಿ, ಈಶ್ಬರೀಯ ಜ್ಞಾನದಿಂದ ಏಕಾಗ್ರತೆ ಪ್ರಾಪ್ತಿಯಾಗುವುದರ ಜೊತೆಗೆ ಮನಸ್ಸಿನಲ್ಲಿ ಉದ್ಭವವಾಗುವ ಗೊಂದಲಗಳಿಂದ ಮುಕ್ತರಾಗಿ ಮನಃಶಾಂತಿ ಪಡೆಯಬಹುದು. ಈ ನಿಟ್ಟಿನಲ್ಲಿ ರಾಜಯೋಗದ ಅಭ್ಯಾಸ ಅವಶ್ಯವೆಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ತಾಲೂಕು ಪಂಚಾಯತ್ […]

ಈ ಬಾರಿಯ ಬಜೆಟ್ ನಲ್ಲಿ ಯಾವುದು ಅಗ್ಗ? ಯಾವುದು ದುಬಾರಿ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರದಂದು ಬಜೆಟ್ 2023 ಅನ್ನು ಮಂಡಿಸಿದ್ದು, ಕೆಲವು ಸುಂಕಗಳು ಮತ್ತು ತೆರಿಗೆಗಳಲ್ಲಿ ಬದಲಾವಣೆಗಳನ್ನು ಘೋಷಿಸಿದ್ದಾರೆ. ಇದರ ಪರಿಣಾಮವಾಗಿ ಕೆಲವು ವಸ್ತುಗಳು ಅಗ್ಗವಾಗುತ್ತವೆ ಮತ್ತು ಕೆಲವು ದುಬಾರಿಯಾಗುತ್ತವೆ. ಅವುಗಳು ಹೀಗಿವೆ: ಚಿನ್ನದ ಗಟ್ಟಿಗಳಿಂದ ತಯಾರಿಸಿದ ವಸ್ತುಗಳಿಗೆ ಮೂಲ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಲಾಗಿದೆ. ಅಡುಗೆಮನೆಯ ಎಲೆಕ್ಟ್ರಿಕ್ ಚಿಮಣಿ ಮೇಲಿನ ಕಸ್ಟಮ್ಸ್ ಸುಂಕವನ್ನು 7.5% ರಿಂದ 15% ಕ್ಕೆ ಹೆಚ್ಚಿಸಲಾಗಿದೆ. ಪ್ರಯೋಗಾಲಯದಲ್ಲಿ ಬೆಳೆದ ವಜ್ರಗಳ ತಯಾರಿಕೆಯಲ್ಲಿ ಬಳಸುವ ಬೀಜಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು […]

ಅಯೋಧ್ಯೆಗೆ ಬಂದವು ನೇಪಾಳದ ಶಾಲಿಗ್ರಾಮ ಶಿಲೆಗಳು

ಅಯೋಧ್ಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀರಾಮನ ಭವ್ಯ ದೇಗುಲಕ್ಕೆ ನೇಪಾಳದಿಂದ ಬಂದ ಶಾಲಿಗ್ರಾಮ ಶಿಲೆಗಳನ್ನು ಪ್ರಧಾನ ಅರ್ಚಕ ಯೋಗಿ ಕಮಲ್ ನಾಥ್ ಜೀ ಅವರು ಧಾರ್ಮಿಕ ವಿಧಿ ಪ್ರಕಾರ ಪೂಜೆ ಸಲ್ಲಿಸಿದ ನಂತರ ದೇವಾಲಯದ ಆವರಣದಲ್ಲಿ ಮುಂದಿನ ಪ್ರಯಾಣಕ್ಕೆ ಕಳುಹಿಸಿದರು.

ಕೇಂದ್ರ ಬಜೆಟ್ 2023: ಭದ್ರಾ ಮೇಲ್ದಂಡೆಗೆ 5300 ಕೋಟಿ; ಮತ್ಸ್ಯ ಸಂಪದ ಯೋಜನೆಗೆ 6,000 ಕೋಟಿ ರೂ. ಅನುದಾನ

ನವದೆಹಲಿ: ಮಧ್ಯಕರ್ನಾಟಕಕ್ಕೆ ಶಾಶ್ವತ ಕುಡಿಯುವ ನೀರಿನ ಪೂರೈಕೆಗಾಗಿ ಭದ್ರ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 5300 ಕೋಟಿ ಅನುದಾನ ನೀಡುವ ಮೂಲಕ ರಾಜ್ಯಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಕರ್ನಾಟಕದ ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಇತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗೆ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು 5300 ಕೋಟಿ ಅನುದಾನ ನೀಡಿ, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದಾರೆ. ಈ ಯೋಜನೆಯಿಂದ 5,57,022 ಎಕರೆ ಭೂ ಪ್ರದೇಶ ನೀರಾವರಿಗೆ […]

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ಪಂಚಮ ವರ್ಷದ ವಾರ್ಷಿಕೋತ್ಸವ

ಎಳ್ಳಾರೆ: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಪಂಚಮ ವರ್ಷದ ವಾರ್ಷಿಕೋತ್ಸವವು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವೈಭವದಿಂದ ನಡೆಯಿತು. ಸಭಾ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ ಸದಾಶಿವ ಪ್ರಭು ಎಳ್ಳಾರೆ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ 27 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಸುಬೇದಾರ್ ರವೀಂದ್ರ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ್ ಮಲ್ಯ ,ಕಡ್ತಲ ಗ್ರಾ.ಪಂ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್,ಉಪಾಧ್ಯಕ್ಷ ಸತೀಶ್ ಪೂಜಾರಿ,ಅರ್ಚಕ […]