ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಉತ್ಸವಗಳು ಸಹಕಾರಿ: ವಿ. ಸುನಿಲ್ ಕುಮಾರ್

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಾಗೂ ಉಡುಪಿ ಜಿಲ್ಲಾ ರಜತಮಹೋತ್ಸವದ ಸಮಾರೋಪವು ಏಕಕಾಲದಲ್ಲಿ ನಡೆಯುತ್ತಿರುವುದು ಸಂತಸದ ವಿಚಾರ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಪರಶುರಾಮ ಥೀಂ ಪಾರ್ಕ್ ನ ಸಮಾರೋಪ ಸಮಾರಂಭ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಉತ್ಸವಗಳು ಸಹಕಾರಿಯಾಗಿದೆ. ರಾಜ್ಯದಲ್ಲಿ ಕಾರ್ಕಳ ಬ್ರಾಂಡ್ ನಿರ್ಮಾಣವಾಗಬೇಕು. ತಾಲೂಕಿನ ಉತ್ಸಾಹದ ಮೂಲಕ ರಾಜ್ಯದಲ್ಲೆಲ್ಲ ಉತ್ಸಾಹ ಮೂಡುವಂತೆ ಮಾಡಿದೆ. ಕ್ಷೇತ್ರದ ಮೂಲ ಸೌಕರ್ಯಗಳನ್ನು ಒದಗಿಸುವ […]