ಮಂಗಳೂರು: ಡ್ರೀಮ್ ಝೋನ್ ನಲ್ಲಿ ಉದ್ಯೋಗಾವಕಾಶ

ಮಂಗಳೂರು: ಇಲ್ಲಿನ ಡೀಮ್ ಝೋನ್ ಶೈಕ್ಷಣಿಕ ಸಂಸ್ಥೆಯಲ್ಲಿ ಗ್ರಾಫಿಕ್ ಎಂಡ್ ಅನಿಮೇಶನ್, ಫ್ಯಾಶನ್ ಡಿಸೈನಿಂಗ್, ವೆಬ್ ಡಿಸೈನಿಂಗ್ ಎಂಡ್ ಡೆವೆಲಪ್ಮೆಂಟ್, ಸಾಪ್ ಮತ್ತು ಬಿಸಿನೆಸ್ ಡೆವೆಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಬೋಧಕರ ಅವಶ್ಯಕತೆ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮೇಲೆ ತಿಳಿಸಲಾದ ಎಲ್ಲಾ ಕೋರ್ಸುಗಳಲ್ಲಿ ಡಿಗ್ರಿ ಅಥವಾ ಡಿಪ್ಲೋಮಾ ಪಡೆದಿರಬೇಕು. ವೇತನ: ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಆಸಕ್ತರು vaishnavitechno@gmail.com ಸಿವಿ ಕಳುಹಿಸಬಹುದು. ಸಂಪರ್ಕಿಸಿ: 9448429123/7795318231 4 ನೇ ಮಹಡಿ, ಸಾನು ಪ್ಯಾಲೇಸ್, ಪಿ.ವಿ.ಎಸ್ ಸರ್ಕಲ್, […]

ಕಾಪು: ಬಿಜೆಪಿ ಯುವಮೋರ್ಚಾ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ

ಕಾಪು: ಬಿಜೆಪಿ ಯುವಮೋರ್ಚಾ ವತಿಯಿಂದ ಸೋಮವಾರ ಕಾಪು ಬೀಚ್ ದೀಪಸ್ಥಂಭದ ಬಳಿ ಮರಳು ಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಭಾಗವಹಿಸಿ ಶುಭಹಾರೈಸಿದರು. ಕಾಪು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ನೇತೃತ್ತ್ವದಲ್ಲಿ ಈ ಕಾರ್ಯಕ್ರಮ‌ ನಡೆದಿದ್ದು, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ‌ ಕಾರ್ಯದರ್ಶಿ ಅನಿಲ್ ಶೆಟ್ಟಿ, ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, […]

ಲಯನ್ಸ್ ಕ್ಲಬ್ ವತಿಯಿಂದ ಬಾಲಕಿಯರ ಸರ್ಕಾರಿ ಪ.ಪೂ ಪ್ರೌಢಶಾಲೆಗೆ ವಾಷ್ ಬೇಸಿನ್ ಕೊಡುಗೆ

ಉಡುಪಿ: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಐವತ್ತು ಸಾವಿರ ರೂಪಾಯಿ ಮೊತ್ತದ ವಾಷ್ ಬೇಸಿನ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ರಾಜ್ಯಪಾಲ ಲಯನ್ ಡಾ. ಎಮ್. ಕೆ. ಭಟ್ ಮಾತನಾಡಿ, ಲಯನ್ಸ್ ಕ್ಲಬ್ ನಂತಹ ಸಂಘ ಸಂಸ್ಥೆಗಳಿಂದ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಮಕ್ಕಳು ಸತತ ಅಧ್ಯಯನ ಶೀಲರಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷ ದಿವಾಕರ್ ಶೆಟ್ಟಿ, ಕಾರ್ಯದರ್ಶಿಗಳಾದ ರವಿರಾಜ್ […]

ಜಟಿಲ ಸಿದ್ದಾಂತಗಳಿಗೆ ಸಿಲುಕದೆ ಕಲೆಯನ್ನು ಆಸ್ವಾದಿಸಬೇಕು: ಡಾ.ಎಚ್.ಎಸ್.ಶಿವಪ್ರಕಾಶ್

ಮಣಿಪಾಲ: ಜಟಿಲವಾದ ಸಿದ್ಧಾಂತಗಳ ಒಳಗೆ ಸಿಲುಕದೆ ಕಲೆಯನ್ನು ಕೇವಲ ಕಲಾ ಪ್ರಕಾರವಾಗಿ ಕಂಡು ಅದನ್ನು ಆಸ್ವಾದಿಸಬೇಕು ಎಂದು ಖ್ಯಾತ ಸಾಹಿತಿ-ಕವಿ-ವಿಮರ್ಶಕ ಡಾ.ಎಚ್.ಎಸ್.ಶಿವಪ್ರಕಾಶ್ ಅಭಿಪ್ರಾಯಪಟ್ಟರು. ಇತ್ತೀಚೆಗೆ ಮಣಿಪಾಲದಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ, ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ನ ಸಹಯೋಗದಲ್ಲಿ ‘ಅಮೃತ ಯುವ ಕಲೋತ್ಸವ’ದ ಅಂಗವಾಗಿ ಆಯೋಜಿಸಿದ್ದ ‘ಕಲಾವಿಮರ್ಶೆ’ ಕುರಿತ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕಲಾವಿಮರ್ಶೆ ಎಂಬುದು ಕಲಾಸಿದ್ಧಾಂತಗಳ ಮೇಲೆಯೇ ಕಟ್ಟಲ್ಪಡುತ್ತಿದ್ದು, ಇದು ಕಲಾವಿಮರ್ಶೆಯ ಮೂಲ ಸಾರವನ್ನೇ […]

3 ವರ್ಷ ಕಳೆದರೂ ಈ ರಸ್ತೆಯಲ್ಲಿ ಕಾಣಲು ಸಿಗದು ಹೊಂಡ-ಗುಂಡಿ: ಉಡುಪಿ ಜಿಲ್ಲೆಯ ಪ್ಲಾಸ್ಟಿಕ್ ರಸ್ತೆ ಪ್ರಯೋಗ ಯಶಸ್ವಿ

ಉಡುಪಿ: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ನಮ್ಮ ಮುಂದಿದೆ. ಪ್ಲಾಸ್ಟಿಕ್ ಅನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲಿಗೆ ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದು ಒಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದ ಮರುಬಳಕೆ ಕುರಿತಂತೆ 2019 ರ ಡಿಸೆಂಬರ್ 10 ರಂದು […]