ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾoಶ

ಫೆ.25 ರಂದು ನಡೆದ ಕಟಪಾಡಿ ಬೀಡು ಮೂಡು ಪಡು ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 84 ಜೊತೆ ಒಟ್ಟು ಕೋಣಗಳ ಸಂಖ್ಯೆ: 168 ಜೊತೆ ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ […]

ಸಾವನ್ನು ಗೆದ್ದು ಬಂದ ಪಾಂಡುರಂಗ ಶೆಟ್ಟರು

ನಡೂರು ನಡುಮನೆ ದೊಡ್ಡ ಮನೆತನವಾದರೂ ಪಾಂಡುರಂಗ ಶೆಟ್ಟಿಯವರು ಶಾಲೆಗೆ ಸೇರುವ ಹೊತ್ತಿಗೆ ಬಡತನ ಪ್ರವೇಶ ಆಗಿತ್ತು. ಅನ್ನ ಮತ್ತು ವಸ್ತ್ರಕ್ಕೆ ತತ್ವಾರ ಬಂದೊದಗಿತ್ತು. ಆರನೇ ಕ್ಲಾಸು ಪಾಸ್ ಮಾಡಲಾರದೆ ಧಾರವಾಡಕ್ಕೆ ಬಸ್ಸು ಹತ್ತಿದರು. ಅಲ್ಲಿ ಮಾವ ಹೋಟೇಲು ನಡೆಸುತ್ತಿದ್ದರು. ಏಳು ವರ್ಷ ಮಾವನ ಹೋಟೇಲಿನಲ್ಲಿ ಕೆಲಸ ಮಾಡಿದರು. ಬಳಿಕ ಅಲ್ಲಿಂದ ಹೊರ ಬಂದು ಸಣ್ಣದೊಂದು ಹೋಟೇಲು ಶುರು ಮಾಡಿದರು. ಮತ್ತೆ ಊರಿನತ್ತ ಹಿಂತಿರುಗುವಾಗ ವರ್ಷ 32 ಆಗಿತ್ತು. ಮದುವೆ ಆಯಿತು, ಊರಲ್ಲಿ ಒಂದು ಅಂಗಡಿ ತೆರೆದರು. ಗೆಳೆಯರು, […]

ಸಮರ್ಪಕ ತರಬೇತಿಯಿಂದ ರಾಜ್ಯದ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯ: ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ

ಉಡುಪಿ: ರಾಜ್ಯದ ಕರಾವಳಿ ಕಾವಲು ಪಡೆಗೆ ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವ ಮೂಲಕ ರಾಜ್ಯದ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯವಾಗಲಿದೆ ಎಂದು ಮಂಗಳೂರು ವಿಭಗದ ಕೋಸ್ಟ್ ಗಾರ್ಡ್ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ ಹೇಳಿದರು. ಅವರು ಶನಿವಾರ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ನಡೆದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಮೊದಲ ತಂಡದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮುದ್ರದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ […]

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ ಇಲ್ಲ

ಟೋಕಿಯೊ: ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಜಪಾನ್‌ನ ಉತ್ತರ ದ್ವೀಪವಾದ ಹೊಕ್ಕೈಡೋದ ಪೂರ್ವ ಭಾಗದಲ್ಲಿ ಶನಿವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ನ್ಯಾಷನಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಅರ್ಥ್ ಸೈನ್ಸ್ ಮತ್ತು ಡಿಸಾಸ್ಟರ್ ರೆಸಿಲಿಯನ್ಸ್ ಪ್ರಕಾರ ಭೂಕಂಪನವು ನೆಮುರೊ ಪರ್ಯಾಯ ದ್ವೀಪದಲ್ಲಿ 61 ಕಿಲೋಮೀಟರ್ (38 ಮೈಲುಗಳು) ಆಳದಲ್ಲಿ ಅಪ್ಪಳಿಸಿದೆ. ಆದಾಗ್ಯೂ, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿಲ್ಲ. ಜಪಾನ್‌ನ ಉತ್ತರದ ಪ್ರಮುಖ ದ್ವೀಪಗಳಲ್ಲಿ ಒಂದಾದ ಹೊಕ್ಕೈಡೊ ನಗರದಲ್ಲಿ ಸೋಮವಾರದಂದು 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದೀಗ […]

ಮಂಗಳೂರಿನಲ್ಲಿ ರದ್ದಾದ ಕಾವೇರಿ ಆನ್ ಲೈನ್ ಪೈಲಟ್ ಪ್ರಾಜೆಕ್ಟ್ ಉಡುಪಿಗೇತಕ್ಕೆ? ರಮೇಶ್ ಕಾಂಚನ್ ಆರೋಪ

ಉಡುಪಿ: ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ. ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಂತಹ ಪ್ರಯತ್ನ ನಡೆದಾಗ ಜನಸಾಮಾನ್ಯರೊಂದಿಗೆ ವಕೀಲರು, ದಸ್ತಾವೇಜು ಬರಹಗಾರರು […]