ಕಾರ್ಕಳ ತಂಡಕ್ಕೆ ಶ್ರೀರಾಮ್ ಕಟ್ಟೆ ಪಿತ್ರೋಡಿಯ “ಫ್ರೆಂಡ್ಸ್ ಟ್ರೋಪಿ” ..

ಶ್ರೀ ರಾಮ್ ಕಟ್ಟೆ ಫ್ರೆಂಡ್ಸ್ ಪಿತ್ರೋಡಿ ಇದರ ಆಶ್ರಯದಲ್ಲಿ ಸ್ಮಾರ್ಟ್ ಇಂಡಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮೈದಾನದಲ್ಲಿ ನಡೆಯಿತು. ಫ್ರೆಂಡ್ಸ್ ಟ್ರೋಫಿ, 2, 2023 ರನ್ನು ಸ್ಮಾರ್ಟ್ ಇಂಡಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಆಡಳಿತ ನಿರ್ದೇಶಕರಾದ ಮಹೇಶ್ ಯು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಕುಂದರ್ ಪಿತ್ರೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ ಉದ್ಯಾವರ, ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಸಾಲಿಯನ್ ಪಡುಕರೆ […]

ಉಡುಪಿಯಲ್ಲಿನ ಕೇಂದ್ರೀಯ ವಿದ್ಯಾಲಯದ ಸ್ವಂತ ಕಟ್ಟಡ ಸುಮಾರು ರೂ 26.00 ಕೋಟಿ ಅನುದಾನದಲ್ಲಿ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು ರೂ.26.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆಯೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಈ ಭಾಗದ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ. ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಚಾಲನೆಯಲ್ಲಿತ್ತು. ಉಡುಪಿ ಜಿಲ್ಲೆಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ಕಟ್ಟಡಗಳ ಅವಶ್ಯಕತೆ ಬಗ್ಗೆ ಕೇಂದ್ರದ ಶಿಕ್ಷಣ ಮತ್ತು […]

ಸೂಕ್ತ ಮಾರುಕಟ್ಟೆ ದರ ನಿಗದಿಯಾದರೆ ಕೃಷಿ ಲಾಭದಾಯಕ: ಹಿರಿಯಡಕದಲ್ಲಿ ‌ಜಯಪ್ರಕಾಶ್ ಹೆಗ್ಡೆ

ಸರಕಾರವು ಸೂಕ್ತ ಮಾರುಕಟ್ಟೆ ದರ ನಿಗದಿಪಡಿಸಿದರೆ ಕೃಷಿ ಲಾಭದಾಯಕವಾಗಲು ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಅವರು ಹಿರಿಯಡ್ಕ ಶ್ರೀವೀರಭದ್ರ ದೇವಸ್ಥಾನದ ಆವರಣದಲ್ಲಿ ನಡೆದ ಕೃಷಿ ಮೇಳದ ಸಮಾರೋಪದಲ್ಲಿ ಮಾತನಾಡಿದರು. ಕೃಷಿ ಉತ್ಪನ್ನಗಳಿಗೆ ನಿಶ್ಚಿತ ದರ ಸಿಕ್ಕರೆ ರೈತರು ಸಾಲದ ಮೊರೆ ಹೋಗುವುದು ತಪ್ಪಲಿದೆ. ವಿದೇಶದಿಂದ ಭಾರತಕ್ಕೆ ಅಡಕೆ ಕಳ್ಳಸಾಗಣೆ ನಿಯಂತ್ರಣ, ತೆಂಗಿನ ದರ‌ ಕುಸಿತಕ್ಕೆ ಕಾರಣಗಳ‌ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾವಯವ ಕೃಷಿಗೆ ರೈತರು […]

ಜೆಸಿಬಿ ಮುಂದೆ ನಿತ್ಯಾನಂದ ಒಳಕಾಡು ಘರ್ಜನೆ- ಕಾಂಕ್ರೀಟ್ ರಸ್ತೆ ಅಗೆಯುವ ಪ್ರಕ್ರಿಯೆ ಸ್ಥಗಿತ

ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮಾಡುವುದು ಸರಿಯಲ್ಲ ಎಂದು ನಗರ ಸಭೆ ಮಾಜಿ ಸದಸ್ಯ ನಿತ್ಯಾನಂದ ವಳಕಾಡು ಜೆಸಿಬಿಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ಮಾಡಿದರು. ಸ್ಥಳೀಯ ನಗರಸಭೆ ಸದಸ್ಯ ಗಿರೀಶ್ ಅಂಚನ್, ಬಿಜೆಪಿ ಸದಸ್ಯರ ನಡುವೆ ನಿತ್ಯಾನಂದ ವಳಕಾಡು […]

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಗೊಂದಲ ಬಗೆಹರಿಸಿ: ರಮೇಶ್ ಕಲ್ಲೊಟ್ಟೆ ಒತ್ತಾಯ

ಶಾಲೆಗಳಲ್ಲಿ ಪ್ರತಿ ಮಕ್ಕಳಿಗೂ ಒಂದನೇ ತರಗತಿಗೆ ಸೇರ್ಪಡೆಗೊಳಿಸುವಾಗ ಜೂನ್ ಒಂದು ತಾರೀಕಿಗೆ ಸರಿಯಾಗಿ ಆರು ವರ್ಷ ತುಂಬಲೇಬೇಕು ಎನ್ನುವ ಕಡ್ಡಾಯ ನಿಯಮ ಎಷ್ಟು ಸರಿ..! ಜೂನ್ 2 , 4 ಅಥವಾ 8 ಹೀಗೆ ಜೂನ್ ತಿಂಗಳಲ್ಲಿ ಹುಟ್ಟಿದ ಮಕ್ಕಳು ಒಂದನೇ ತರಗತಿಗೆ ಸೇರ್ಪಡೆಗೊಳ್ಳಬೇಕಾದರೆ ಮತ್ತೂ ಒಂದು ವರ್ಷ ಕಾಯಬೇಕಾ..? ಈ ಬಗ್ಗೆ ಶಿಕ್ಷಣಾಧಿಕಾರಿಗಳಲ್ಲಿ ವಿಚಾರಿಸಿದಾಗ ನಿಯಮ ಹಾಗೆ ಇರುವಾಗ ನಾವೇನು ಮಾಡಲು ಸಾಧ್ಯ ಎಂದು ಹೇಳುತ್ತಾರೆ… ಈ ನಿಯಮ ಪೋಷಕರಲ್ಲಿ ಬಹಳಷ್ಟು ತೊಂದರೆಗಳನ್ನು ತಂದೊಡ್ಡಲಿದೆ.. ದಯವಿಟ್ಟು […]