ತಾಯಂದಿರ ಸಂಸ್ಕಾರದಿಂದಲೇ ಬಲಿಷ್ಟ ಭಾರತ: ವಿಜಯ್ ಕೊಡವೂರು 

ಉಡುಪಿ: ಕೊಡವೂರೂ ವಾರ್ಡ್ ಮಹಿಳಾ ಸಮಿತಿ ವತಿಯಿಂದ ಮಹಿಳಾ ದಿನಾಚರಣೆಯನ್ನು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಸೇವೆ ಸಲ್ಲಿಸುವಂತ ಮಹಿಳೆಯರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಕೊಡವೂರು ವಾರ್ಡ್ ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು ಮಾತನಾಡಿ ತಾಯಂದಿರ ಸಂಸ್ಕಾರದಿಂದ ಮನೆ ನಿರ್ಮಾಣವಾಗವ ಸಾಧ್ಯತೆ ಇದೆ ತಾಯಿಯಾದವರು ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ಧಾರ್ಮಿಕ ಸಂಗತಿಗಳನ್ನು ವಿಚಾರಗಳನ್ನು ತಿಳಿಸುವಂತದ್ದು ರಾಮಾಯಣ ಮಹಾಭಾರತದ ಪುಟ್ಟ […]

ಕಣ್ಮಣ ಸೆಳೆಯುವಂತೆ ಸಿಂಗಾರಗೊಳ್ಳುತ್ತಿವೆ ಮತಗಟ್ಟೆಗಳು

ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ, ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಮತಗಟ್ಟೆಗಳು ಕಣ್ಮಣ ಸೆಳೆಯುವಂತೆ ಸಿಂಗಾರಗೊಳ್ಳುತ್ತಿದ್ದು, ಮತದಾರರನ್ನು ಮತದಾನ ಕೇಂದ್ರಗಳತ್ತ ಆಕರ್ಷಿಸುತ್ತಿವೆ. ಕೇಂದ್ರ ಚುನಾವಣಾ ಆಯೋಗವು ಮತದಾನ ದಿನವನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸಲು ಕರೆ ನೀಡಿದ್ದು, ಮತದಾನದ […]

ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ಸಿದ್ದತೆ: ಉಸ್ತುವಾರಿ ಸಚಿವ ಎಸ್.ಅಂಗಾರ ವೀಕ್ಷಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ತಯಾರಿ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಟಪಾಡಿಯಲ್ಲಿ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು , ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡಿರುವ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವು , ನಾಳೆ ಬೆಳಗ್ಗೆ 11 ಗಂಟೆಯಿಂದ ಕಟಪಾಡಿಯ ಮೈದಾನದಲ್ಲಿ […]

ವಸತಿ ಶಾಲೆಗಳ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ

ಉಡುಪಿ: ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯು ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಾದ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 12 ರಂದು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು […]

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಮಾ.13 ರಂದು ನೂತನ ಬ್ರಹ್ಮರಥದ ಲೋಕಾರ್ಪಣೆ, ವಿಶೇಷ ರಥೋತ್ಸವ

ಬ್ರಹ್ಮಾವರ: ಶ್ರೀ ಕ್ಷೇತ್ರ ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ನೂತನ ಬ್ರಹ್ಮರಥದ ಲೋಕಾರ್ಪಣೆ, ವಿಶೇಷ ರಥೋತ್ಸವ ಮಾ.13 ರಂದು ನಡೆಯಲಿದೆ. ನೂತನ ಬ್ರಹ್ಮರಥದ ಸೇವಾಕರ್ತರು ನೀಲಾವರ ಮಕ್ಕಿತೋಟಮನೆ ಶ್ರೀಮತಿ ಗೌರಿ ವಿಠಲ ಶೆಟ್ಟಿ ಹಾಗೂ ಮನೆಯವರು. ಮಾ.9 ರಿಂದ ಮಾ.15 ರವರೆಗೆ ಧಾರ್ಮಿಕ & ಸಾಂಸ್ಕೃತಿಕ ಕಾರ್ಯಕ್ರಮದ ನಡೆಯಲಿವೆ. 09/03/2023: ಮುಹೂರ್ತ ಬಲಿ 10/03/2023: ವಿಘ್ನೇಶ್ವರ ಪ್ರಾರ್ಥನೆ, ಅಂಕುರಾರೋಪಣ 11/03/2023: ಧ್ವಜಾರೋಹಣ (ಬೆಳಿಗ್ಗೆ 7.45ಕ್ಕೆ) ಸಂಜೆ: ಸಿಂಹ ವಾಹನೋತ್ಸವ, ಭೇರಿತಾಡನ 12/03/2023: ಗಜವಾಹನೋತ್ಸವ, ಸ್ಥಾನ ಶುದ್ಧಿ, ಪ್ರಾಸಾದ […]