ಕಾಂಗ್ರೆಸ್ ಎಸ್ಡಿಪಿಐ ಒಳ ಒಪ್ಪಂದ ಜಗಜ್ಜಾಹೀರು; ಷಡ್ಯಂತ್ರ ಆಮಿಷಗಳಿಗೆ ಬಲಿಯಾಗಬೇಡಿ: ಕುಯಿಲಾಡಿ ಕರೆ

ಉಡುಪಿ: ದೇಶ ವಿರೋಧಿ ಮಾನಸಿಕತೆಯ ಮುಸ್ಲಿಂ ಮೂಲಭೂತವಾದಿ ಸಂಘಟನೆ ಎಸ್ ಡಿಪಿಐ ಜೊತೆಗೆ ಕಾಂಗ್ರೆಸ್ಸಿನ ಅಪವಿತ್ರ ಮೈತ್ರಿ, ಒಳ ಒಪ್ಪಂದ ಸಾಕ್ಷಿ ಸಮೇತ ಜಗಜ್ಜಾಹೀರಾಗಿದೆ. ಈ ನಿಟ್ಟಿನಲ್ಲಿ ಪ್ರಬುದ್ಧ ಜನತೆ ಕಾಂಗ್ರೆಸ್ಸಿನ ಷಡ್ಯಂತ್ರ ಮತ್ತು ಆಮಿಷಗಳಿಗೆ ಬಲಿಯಾಗಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈ ಹಿಂದೆ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್ಡಿಪಿಐ ಕಾಂಗ್ರೆಸ್ ಜೊತೆ ಸ್ಥಾನ ಹೊಂದಾಣಿಕೆ ಮಾಡುವಂತೆ ಕಾಂಗ್ರೆಸ್ಸಿನ ರಾಜ್ಯ ಮುಖಂಡರು ಒಳ ಒಪ್ಪಂದಕ್ಕಾಗಿ ಅಂಗಲಾಚಿರುವುದನ್ನು ಸ್ವತಃ ಎಸ್ಡಿಪಿಐ […]

ಕೇಂದ್ರ ವಿದೇಶಾಂಗ ಸಚಿವ ಸುಬ್ರಹ್ಮಣ್ಯಮ್ ಜೈ ಶಂಕರ್ ಉಡುಪಿಗೆ ಆಗಮನ: ಜಿಲ್ಲಾ ಬಿಜೆಪಿಯಿಂದ ಭವ್ಯ ಸ್ವಾಗತ

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್ ಜಯಶಂಕರ್ ಅವರು ಇಂದು ಸಂಜೆ ಉಡುಪಿಗೆ ಬಂದಿಳಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ/ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ವಕ್ತಾರ ಕೆ ರಾಘವೇಂದ್ರ ಕಿಣಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗಡೆ ಪ್ರಬುದ್ಧರ ಪ್ರಕೋಶ್ಠೋದ ಸಂಚಾಲಕರಾದ ಪಾಂಡುರಂಗ […]

ಪರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ ಉದ್ಘಾಟನೆ 

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಪರ್ಕಳದಲ್ಲಿ ಸಮಾವೇಶವನ್ನು ಇಂದು ಆಯೋಜಿಸಲಾಯಿತು. ಕೆಪಿಸಿಸಿ ಉಪಾಧ್ಯಕ್ಷ ಬಿ. ಎಲ್ ಶಂಕರ್ ಮಾತನಾಡಿ, ಸುಳ್ಳು ಭರವಸೆಗಳ ಮೂಲಕ ಅಧಿಕಾರ ಪಡೆದಕೊಂಡ ಬಿಜೆಪಿ, ಇಂದು ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದು, ಸರಕಾರ ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ […]

ಹಕ್ಲಾಡಿ: ಕೊಳತೆ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ 

ಕುಂದಾಪುರ: ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿನ ರೈಲ್ವೇ ಹಳಿಯ ಪಕ್ಕದ ಪೊದೆಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಪೊಲೀಸರು ಶವವನ್ನು ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ದಿವ್ಯಾಂಗರಿಗೆ ಆಸರೆಯಾಗೋಣ: ವಿಜಯ್ ಕೊಡವೂರು

ಉಡುಪಿ: ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ವತಿಯಿಂದ ನಡೆದ ದಿವ್ಯಾಂಗರಿಗೆ ಪ್ರತಿ ತಿಂಗಳು ನಡೆಯುವ, ದುಡಿಯಲು ಸಾಧ್ಯವಿಲ್ಲದ ದಿವ್ಯಾಂಗರಿಗೆ ಅಕ್ಕಿ, ಔಷಧಿ, ವಿಲ್ ಚೆಯರ್, ವಾಕರ್, ವಾಟರ್ ಬೆಡ್ ವಿತರಣೆ ಕಾರ್ಯಕ್ರಮವು ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ವತಿಯಿಂದ ವಿಜಯ್ ಕೊಡವೂರು ರವರ ನೇತೃತ್ವದಲ್ಲಿ ಪಂಚಧೂಮಾವತಿ ದೈವಸ್ಥಾನ ಪರಿಸರದಲ್ಲಿ ಮಾ.17 ರಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕೊಡವೂರು, ಕೊಡವೂರು ವಾರ್ಡ್ ಅನ್ನು ಮೊದಲಿಗೆ ಕೊಡವೂರಿನ ಶಕ್ತಿ ಸಮಸ್ಯೆ ಸವಾಲು ಅಪೇಕ್ಷೆಗಳನ್ನು ತಿಳಿಯಲು ಸರ್ವೆಯನ್ನು ನಡೆಸಿ […]