ಬೈಂದೂರು: ಶಾಲಾ ಬಾಲಕ ನಾಪತ್ತೆ

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಏಪ್ರಿಲ್ 11 ರಂದು ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿರುತ್ತಾನೆ. 4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: […]

ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

ದೇಶದ ಅತ್ಯಂತ ವಿಶ್ವಾಸಾರ್ಹ ಚಿನ್ನ ತಯಾರಿಕಾ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಏ.14 ರಂದು ಹುಬ್ಬಳ್ಳಿ ಮತ್ತು ಬೆಳಗಾವಿ ಮಳಿಗೆಗಳಿಗೆ ಅನುಭವಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ದಾವಣಗೆರೆಯಲ್ಲಿ ನೇರ ಸಂದರ್ಶನವಿರಲಿದೆ. ಸಂದರ್ಶನ ನಡೆಯುವ ಸ್ಥಳ: ಹೋಟೆಲ್ ಸಾಯಿ ಇಂಟರ್ ನ್ಯಾಶನಲ್, ನಂ 18,19,20, ಹರಿಹರ ರಸ್ತೆ ಕರೂರ್ ಕೈಗಾರಿಕಾ ಪ್ರದೇಶದ ಹತ್ತಿರ ದಾವಣಗೆರೆ ಸಮಯ: ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆವರೆಗೆ ಬೆಂಗಳೂರು ಮತ್ತು ಹೊಸೂರಿನಲ್ಲಿರುವ ಭೀಮಾ ಮಳಿಗೆಗಳಿಗೆ ಸಂದರ್ಶನ ನಡೆಯುವ ಸ್ಥಳ: ಭೀಮಾ […]

ಕಟಪಾಡಿ: ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಕಟಪಾಡಿ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿವಿಧ ಕೋರ್ಸ್ ಗಳಿಗೆ ಉತ್ಕೃಷ್ಟ ಗುಣಮಟ್ಟದ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳು: 1.ಭಾಷಾ ಶಿಕ್ಷಕರು (ಪಾರ್ಟ್ ಟೈಮ್) 2.ವಿಜ್ಞಾನ ವಿಷಯ ಬೋಧಕರು 3.ವಾಣಿಜ್ಯ ವಿಷಯ ಬೋಧಕರು 4.ಲ್ಯಾಬ್ ಅಟೆಂಡರ್ ಗಳು ಎಲ್ಲಾ ಹುದ್ದೆಗಳಿಗೂ ಆಯಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಬೋಧನ ಅನುಭವ […]

ಅಜೆಕಾರು: ಏ.14 ರಂದು ನೂತನ ವಾಣಿಜ್ಯ ಸಂಕೀರ್ಣ “ಶಾಲೋಮ್ ಪ್ರಗತಿ” ಹಾಗೂ “ಕೆಮ್ಮಂಜೆ ಸೂಪರ್ ಮಾರ್ಕೆಟ್” ಉದ್ಘಾಟನೆ

ಅಜೆಕಾರು: ಕಾರ್ಕಳ ಅಜೆಕಾರು ಮುಖ್ಯ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ವಾಣಿಜ್ಯ ಮತ್ತು ವಸತಿ ಸಂಕೀರ್ಣ “ಶಾಲೋಮ್ ಪ್ರಗತಿ” ಹಾಗೂ ಕೆಮ್ಮಂಜೆ ಸೂಪರ್ ಮಾರ್ಕೆಟ್” ಇದರ ಉದ್ಘಾಟನಾ ಸಮಾರಂಭವು ಏ.14 ರಂದು ಬೆಳಿಗ್ಗೆ 9.00 ಗಂಟೆಗೆ ನಡೆಯಲಿರುವುದು. ಅಜೆಕಾರು ಸೇಕ್ರೆಡ್ ಹಾರ್ಟ್ ಜೀಸಸ್ ಚರ್ಚ್ ನ ಪ್ಯಾರಿಷ್ ಪ್ರೀಸ್ಟ್ ರೆ. ಫಾ ಪ್ರವೀಣ್ ಅಮೃತ್ ಮಾರ್ಟಿಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಆಶೀರ್ವಚನ ನೀಡಲಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳು ಶಿವರಾಮ ಜಿ.ಶೆಟ್ಟಿ ಅಧ್ಯಕ್ಷರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಅಜೆಕಾರ್, […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಮನಾಥ್ ರೈ

ಬೆಳ್ತಂಗಡಿ: ಬಂಟ್ವಾಳ ಕ್ಷೇತ್ರದ  ಕಾಂಗ್ರೆಸ್ ಮಾಜಿ ಶಾಸಕ ರಮನಾಥ್ ರೈ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ, ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.