ಸೈಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ವೃತ್ತಿ ಆಧಾರಿತ ಕೋರ್ಸ್ ಗಳ ಪ್ರವೇಶಾತಿ ಪ್ರಾರಂಭ

ಎನ್.ಸಿ.ವಿ.ಟಿ, ನವದೆಹಲಿಗೆ ಸಂಯೋಜಿತವಾಗಿರುವ ಸೈಂಟ್ ಮೇರಿಸ್ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಐಟಿಐ) (ಉಡುಪಿಯ ಕ್ಯಾಥೋಲಿಕ್ ಎಜುಕೇಶನಲ್ ಸೊಸೈಟಿಯ ಘಟಕ (ಸಿ.ಇ.ಎಸ್.ಯು)ನಲ್ಲಿ ವೃತ್ತಿಪರ ಕೋರ್ಸ್ ಗಳಿಗಾಗಿ ಪ್ರವೇಶಾತಿ ಆರಂಭವಾಗಿದೆ. ಕೋರ್ಸ್ ಗಳು: ಎಲೆಕ್ಟ್ರಿಷಿಯನ್ ಫಿಟ್ಟರ್ ಎಂ.ಎಂ.ವಿ. / ಆಟೋಮೊಬೈಲ್ ಮೆಕ್ಯಾನಿಕ್ ಡೀಸೆಲ್ (1 ವರ್ಷ) ಸೈಂಟ್ ಮೇರಿಸ್ ಐಟಿಐ ಅನ್ನು ಆಯ್ಕೆ ಮಾಡಲು ಕಾರಣಗಳು. : ಅರ್ಹ ಮತ್ತು ಅನುಭವಿ ಅಧ್ಯಾಪಕರಿಂದ ಅತ್ಯುತ್ತಮ ತರಬೇತಿ ಉದ್ಯಮ ಸಿದ್ಧ ಪಠ್ಯಕ್ರಮ ವಿದ್ಯಾರ್ಥಿವೇತನವನ್ನು ಪಡೆಯಲು ಮಾರ್ಗದರ್ಶನ ಆನ್/ಆಫ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಮತ್ತು […]

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೂಡುಬೆಟ್ಟು ಗ್ರಾಮದಲ್ಲಿ ಮತಯಾಚನೆ 

ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಹೆಚ್ಚಿನ ಬೆಂಬಲ ನೀಡಿ ಅವರ ಗೆಲುವಲ್ಲಿ ನೀವು ಪಾಲುದಾರರಾಗಬೇಕು ಎಂದು ಮನವಿ […]

ಮೇ 15 ರಿಂದ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ ನಲ್ಲಿ ಭೌತಶಾಸ್ತ್ರ ಆಧಾರಿತ 3ಡಿ ಎನಿಮೇಶನ್ ರಜಾ ತರಬೇತಿ

ಮಣಿಪಾಲ: ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ, ಮೇ 15 ರಿಂದ ಒಂದು ವಾರದ ಭೌತಶಾಸ್ತ್ರ ಆಧಾರಿತ, ಬೇಸಿಕ್ಸ್ 3ಡಿ ಎನಿಮೇಶನ್ ರಜಾ ತರಬೇತಿ ನಡೆಸಲಾಗುತ್ತಿದೆ. ಈ ತರಬೇತಿಯು ಶೈಕ್ಷಣಿಕವಾಗಿ ತುಂಬಾ ಉಪಯುಕ್ತವಾಗಿದೆ. 7ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಈ ಅವಕಾಶದ ಉಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್‌, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆಯನ್ನು ಅಥವಾ 9901722527 ಸಂಪರ್ಕಿಸಬಹುದು.

ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಪ್ರಬಂಧ ಸಲ್ಲಿಸಲು ಜೂನ್ 1 ಕೊನೆಯ ದಿನ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪ್ರಬಂಧಗಳು 1000 ಪದ ಮೀರುವಂತಿಲ್ಲ. ಪಿ.ಡಿ.ಎಫ್ ಫಾರ್ಮ್ಯಾಟ್‌ನಲ್ಲಿ ಪ್ರಬಂಧಗಳನ್ನು ಕಳುಹಿಸಬೇಕು. ಪ್ರಬಂಧದ ಜೊತೆ ಕಾಲೇಜಿನ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ […]

ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್ ನ ಪ್ರವೇಶಾರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ‘ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’, ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, […]