ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಪರ ಅಣ್ಣಾಮಲೈ ಮತಯಾಚನೆ

ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ಟ್ರಿಪಲ್ ಎಂಜಿನ್ ಸರಕಾರವಿದ್ದು, ಅದಕ್ಕಾಗಿ, ನಮಗೆ ಬಹುಮತದ ಸರಕಾರ ಬೇಕು, ಡಬಲ್ ಎಂಜಿನ್ ಸರಕಾರದಿಂದ ಕರ್ನಾಟಕದ ಅಭಿವೃದ್ಧಿ ಸಾಧ್ಯ ವೆಂದು ತಮಿಳು ನಾಡು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ರವಿವಾರ ಅವರು ಕಾರ್ಕಳ ಕಾರೋಲ್ ಗುಡ್ಡೆ ಎಂಬಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಪರ ಮತಯಾಚಿಸಿ ಮಾತನಾಡಿದರು. ನಮಗೆ ಕಿಚಿಡಿ ಸರಕಾರ ಗಳು ಬೇಡ, ಕಾಂಗ್ರೆಸ್ ಪಕ್ಷವೆ ಔಟ್ ಆಫ್ ವಾರಂಟಿ ಅವರಿಂದ ಗ್ಯಾರಂಟಿಯನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದವರು ಹೇಳಿದರು. ತಮಿಳು […]
ಕಾರ್ಕಳದಲ್ಲಿ ಮತ್ತೆ ಕಾಂಗ್ರೆಸ್ ಮಿಂಚಿಂಗ್: ಮುನಿಯಾಲು ಉದಯ್ ಕುಮಾರ್ ಶೆಟ್ಟರತ್ತ ಕಾರ್ಕಳ ಮತದಾರನ ಒಲುವು?

ಒಂದು ಕಾಲದಲ್ಲಿ ಕಾಂಗ್ರೆಸ್ ನ ಆಡಂಬೊಲವಾಗಿದ್ದ ಕಾರ್ಕಳ ಕ್ಷೇತ್ರ, ಗೋಪಾಲ ಭಂಡಾರಿಯವರ ನಿಧನದ ಬಳಿಕ ಕಾರ್ಕಳದಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡಂತೆ, ಜನಾನುರಾಗಿ ನಾಯಕನ ಆಸರೆ ಇಲ್ಲದಂತೆ ಅನಾಥ ಸ್ಥಿತಿಯಲ್ಲಿದ್ದ ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ ಹೊಸ ಅಭ್ಯರ್ಥಿ, ಉದ್ಯಮಿ, ಸಮಾಜಸೇವಕರಾಗಿ ಗುರುತಿಸಿಕೊಂಡಿರುವ ಮುನಿಯಾಲು ಉದಯ್ ಶೆಟ್ಟಿ ಅವರ ಎಂಟ್ರಿ ಕಾಂಗ್ರೆಸ್ ಗೆ ಹೊಸ ಜೀವ ನೀಡಿದೆ. ಕಾರ್ಕಳ ಮತದಾರನ ಆಂತರಿಕ ಒಲವು ಉದಯ ಕುಮಾರ್ ಶೆಟ್ಟರತ್ತ ಇದೆ? ಎನ್ನುವ ಪ್ರಶ್ನೆಗೆ ಹೌದು ಎನ್ನುವಂತಿದೆ ಕಾರ್ಕಳದ […]
ಮಲ್ಲಪುರಂನಲ್ಲಿ ಬೋಟ್ ದುರಂತ: ಮಕ್ಕಳು ಸೇರಿದಂತೆ 22 ಜನ ಜಲಸಮಾಧಿ

ತಿರುವನಂತಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ನೀರಿನಲ್ಲಿ ಮುಳುಗಿದ್ದು ಕನಿಷ್ಠ 22 ಜನರು ಸಾವನ್ನಪ್ಪಿದ್ದು ಇದರಲ್ಲಿ ಹೆಚ್ಚಿನವರು ಮಕ್ಕಳು ಎಂದು ವರದಿಯಾಗಿದೆ. ಜಿಲ್ಲಾಡಳಿತದ ವರದಿಗಳ ಪ್ರಕಾರ, ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. ಸಚಿವ ವಿ ಅಬ್ದುರಹಿಮಾನ್ ಪ್ರಕಾರ, 7 ಜನರ ಸ್ಥಿತಿ ಗಂಭೀರವಾಗಿದೆ. ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. Kerala: Rescue operation underway […]
ಚಿನ್ನದ ಅಂಬಾರಿ ಹೊತ್ತು ಸಾಗುತ್ತಿದ್ದ ಗಜರಾಜ ಬಲರಾಮನಿಗೆ ಭಾವಪೂರ್ಣ ವಿದಾಯ

ಮೈಸೂರು: ನಾಡದೇವತೆ ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಜಗಾಂಭೀರ್ಯದಿಂದ ಸಾಗುತ್ತಿದ್ದ ಬಲರಾಮ (67) ಅಸೌಖ್ಯದಿಂದಾಗಿ ಸಾವನ್ನಪ್ಪಿದ್ದಾನೆ. ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿಯನ್ನು ಹೊತ್ತ ಕೀರ್ತಿ ಹೊಂದಿರುವ ಸೌಮ್ಯ ಸ್ವಭಾವದ ಬಲರಾಮನ ಬಾಯಿಯಲ್ಲಿ ಹುಣ್ಣಾಗಿದ್ದ ಕಾರಣ ಕಳೆದ ಹತ್ತು ದಿನಗಳಿಂದ ಆತ ನೋವಿನಿಂದ ಬಳಲುತ್ತಿದ್ದ ಮತ್ತು ಆತನಿಗೆ ಆಹಾರ ಸೇವಿಸಲಾಗುತ್ತಿರಲಿಲ್ಲ. ಭಾನುವಾರದಂದು ತೀವ್ರ ಅವಸ್ಥನಾಗಿದ್ದ ಅವನನ್ನು ಕೂಡಲೇ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. […]
ಮೂಲ್ಕಿ- ಮೂಡಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಗೆ ಪರ ಮೂಲ್ಕಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ

ಮೂಲ್ಕಿ: ಮೂಲ್ಕಿ- ಮೂಡಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರ ರಾಷ್ಟ್ರೀಯ ನಾಯಕಿ ಪ್ರಿಯಾಂಕ ಗಾಂಧಿ ಅವರು ಮುಲ್ಕಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.ತುಳುನಾಡಿಗೆ ಪ್ರಿಯಾಂಕ ಗಾಂಧಿಯವರ ಮೊದಲ ಭೇಟಿ ಇದಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬಹಳ ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಭಾವಚಿತ್ರ, ತುಳುನಾಡಿನ ಹುಲಿ ವೇಷದ ಪ್ರತಿಕೃತಿ ಮತ್ತು ಕಂಬಳದ ಬೆತ್ತವನ್ನು ಪ್ರಿಯಾಂಕ ಗಾಂಧಿಯವರಿಗೆ ನೀಡಿ ಗೌರವಿಸಲಾಯಿತು.