2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಆರ್ ಬಿ ಐ ನಿರ್ಧಾರ

ನವದೆಹಲಿ: 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದಾಗ್ಯೂ, ನೋಟುಗಳು ಸೆಪ್ಟೆಂಬರ್ 30 ರ ವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ. ಬ್ಯಾಂಕ್ ಗಳು 2000 ಮುಖಬೆಲೆಯ ನೋಟಗಳನ್ನು ಜಾರಿಗೊಳಿಸದಂತೆ ತಕ್ಷಣ ದಿಂದ ಜಾರಿಗೆ ಬರುವಂತೆ ಆರ್ ಬಿ ಐ ಆದೇಶ ಹೊರಡಿಸಿದೆ. ಸಾರ್ವಜನಿಕರು ತಮ್ಮಲ್ಲಿರುವ 2000 ರೂ ನೋಟುಗಳನ್ನು ಬ್ಯಾಂಕ್ ಗಳಿಗೆ ನೀಡಿ ಇತರ ಮುಖ ಬೆಲೆ ನೋಟು ಗಳನ್ನು ಪಡೆಯಬಹುದು […]

ಮೂರು ರಾಷ್ಟ್ರಗಳ ಪ್ರಧಾನಿ ಪ್ರವಾಸ: ಜಪಾನ್‌ಗೆ ತೆರಳಿದ ಮೋದಿ

ನವದೆಹಲಿ: ಮೇ 19ರಿಂದ 21ರವರೆಗೆ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಜಪಾನ್‌ಗೆ ಪ್ರಯಾಣಿಸಿದರು. ಪ್ರಧಾನಿ ಮೋದಿ ವಿಮಾನ ಏರುತ್ತಿರುವ ವಿಡಿಯೊವನ್ನು ಅವರ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಜಪಾನ್ ಪ್ರವಾಸದ ನಂತರ ಮೋದಿ ಅವರು ಪಪುವಾ ನ್ಯೂಗಿನಿಗೆ ಪ್ರಯಾಣಿಸಲಿದ್ದು, ಅಲ್ಲಿ ಪ್ರಧಾನಿ ಜೇಮ್ಸ್‌ ಅವರೊಂದಿಗೆ ಜಂಟಿಯಾಗಿ ಭಾರತ–ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯ (ಎಫ್ಐಪಿಐಸಿ) ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. 22 ರಿಂದ 24 ರವರೆಗೆ ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ […]

ಮೂರು ರಾಷ್ಟ್ರಗಳ ಪ್ರಧಾನಿ ಪ್ರವಾಸ: ಜಪಾನ್‌ಗೆ ತೆರಳಿದ ಮೋದಿ

ನವದೆಹಲಿ: ಮೇ 19ರಿಂದ 21ರವರೆಗೆ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಜಪಾನ್‌ಗೆ ಪ್ರಯಾಣಿಸಿದರು. ಪ್ರಧಾನಿ ಮೋದಿ ವಿಮಾನ ಏರುತ್ತಿರುವ ವಿಡಿಯೊವನ್ನು ಅವರ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಜಪಾನ್ ಪ್ರವಾಸದ ನಂತರ ಮೋದಿ ಅವರು ಪಪುವಾ ನ್ಯೂಗಿನಿಗೆ ಪ್ರಯಾಣಿಸಲಿದ್ದು, ಅಲ್ಲಿ ಪ್ರಧಾನಿ ಜೇಮ್ಸ್‌ ಅವರೊಂದಿಗೆ ಜಂಟಿಯಾಗಿ ಭಾರತ–ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯ (ಎಫ್ಐಪಿಐಸಿ) ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. 22 ರಿಂದ 24 ರವರೆಗೆ ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ […]

ಸ್ವಿಗ್ಗಿ ಸಂಸ್ಥೆಗೆ ಡೆಲಿವರಿ ಹುಡುಗರು ಬೇಕಾಗಿದ್ದಾರೆ

ಉಡುಪಿ/ ಮಂಗಳೂರು: ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡಬಿದ್ರೆ, ಉಡುಪಿ, ಮಣಿಪಾಲ ಪರಿಸರದಲ್ಲಿ ಸ್ವಿಗ್ಗಿ ಸಂಸ್ಥೆಗೆ ಡೆಲಿವರಿ ಹುಡುಗರು ಬೇಕಾಗಿದ್ದಾರೆ. ಆಸಕ್ತರು 8951620203 ಅನ್ನು ಸಂಪರ್ಕಿಸಿ

ಕಲೆ ವಿಶ್ವ ಸಂಪರ್ಕ ಸಾಧಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ: ಮೆರ್ಲಿ ಬರ್ಲಾನ್

ಮಣಿಪಾಲ: ಕಲೆ ವಿಶ್ವದಾದ್ಯಂತ ಸಂಪರ್ಕ ಸಾಧಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ವಿಶ್ವ ಶಾಂತಿಯ ಅಂತರರಾಷ್ಟ್ರೀಯ ಮಹಿಳಾ ಒಕ್ಕೂಟ (WFWPI) ಯುಎನ್ ಸಂಬಂಧಗಳ (ನ್ಯೂಯಾರ್ಕ್) ನಿರ್ದೇಶಕಿ ಮೆರ್ಲಿ ಬರ್ಲಾನ್ ಹೇಳಿದರು. ಅವರು ವಿಶ್ವ ಶಾಂತಿಯ ಅನ್ವೇಷಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ಆಯೋಜಿಸಿದ ಮಣಿಪಾಲದ ವಿಶೇಷಚೇತನ ಮಕ್ಕಳ ವಿಶೇಷ ಮನೆಯಾದ ‘ಆಸರೆ’ಯನ್ನು ಬೆಂಬಲಿಸುವ ಸಾಂಸ್ಕೃತಿಕ ಸಂಜೆ ‘ಆರ್ಟ್ ಫಾರ್ ಪೀಸ್’ […]