ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಆರಂಭ

ಬೆಂಗಳೂರು: ಮೇ29 ರಿಂದ ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಈಗಾಗಲೇ ಕೆಲ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಅಧಿಕೃತವಾಗಿ ಮೇ.29ರ ಸೋಮವಾರದ ನಾಳೆಯಿಂದ ಸರ್ಕಾರಿ, ಅನುದಾನಿತ ಶಾಲೆಗಳು ತೆರೆಯಲಿದ್ದೆ. 2023-24ನೇ ಸಾಲಿನಲ್ಲಿ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ.29ರ ದಿನಾಂಕವನ್ನು ನಿಗದಿ ಪಡಿಸಿತ್ತು. ಅದರಂತೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ಮತ್ತು ಶಾಲೆ ಆರಂಭಕ್ಕೂ […]

ಮಾನವೀಯತೆ ಮೆರೆದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ: ರಮೇಶ್ ಕಾಂಚನ್…!!

ಉಡುಪಿ : ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಅಂದಿನ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ನೌಕರಿ ನೀಡಿದ್ದು ಸರಕಾರ ಬದಲಾದ ಹಿನ್ನಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ ಎಂದು ವಾದಿಸುವ ಬಿಜೆಪಿಗರು ಯಾಕೆ ಅವರ ನೌಕರಿಯನ್ನು ಖಾಯಂ ಮಾಡಿರಲಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ. ಸರಕಾರ ಬದಲಾದ ಬೆನ್ನಲ್ಲೇ ಹಿಂದಿನ ಸರಕಾರ ಮಾಡಿರುವ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ […]

ಸೆಂಗೋಲ್ ಅಳವಡಿಕೆಗೆ ಅಭಿನಂದನೆ ಸಲ್ಲಿಸಿದ ರಜನಿಕಾಂತ್; ಹೊಸ ಸಂಸತ್ ಭವನದಲ್ಲಿ ಅಖಂಡ ಭಾರತ ಭಿತ್ತಿ ಚಿತ್ರ

ನವದೆಹಲಿ: ಸಂಸತ್ ಭವನದಲ್ಲಿ ತಮಿಳುನಾಡಿನ ಚೋಳ ರಾಜರ ಅಧಿಕಾರ ಹಸ್ತಾಂತರದ ಪ್ರತೀಕವಾದ ಸೆಂಗೋಲ್ ಅಳವಡಿಸಿದ್ದಕ್ಕಾಗಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ. “ತಮಿಳಿನ ಶಕ್ತಿಯ ಸಾಂಪ್ರದಾಯಿಕ ಸಂಕೇತವಾದ ರಾಜದಂಡವು (ಸೆಂಗೊಲ್) ಭಾರತದ ಹೊಸ ಸಂಸತ್ತಿನ ಕಟ್ಟಡದಲ್ಲಿ ಪ್ರಕಾಶಮಾನವಾಗಿ ಹೊಳೆಯುತ್ತದೆ. ತಮಿಳರನ್ನು ಹೆಮ್ಮೆ ಪಡುವಂತೆ ಮಾಡಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಹೃದಯದ ಕೆಳಗಿನಿಂದ ಧನ್ಯವಾದಗಳು” ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಹಿಂದಿ ಚಿತ್ರನಟರಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಅನುಪಮ್ […]

ಉಡುಪಿಯ ಅತಿದೊಡ್ಡ ಶಾಪಿಂಗ್ ಮಾಲ್ ಮಾಂಡವಿ ಟೈಮ್ಸ್ ಸ್ಕ್ವೇರ್ ಉದ್ಘಾಟನೆ

ಉಡುಪಿ: ಮಾಂಡವಿ ರಿಯಲ್ ಎಸ್ಟೇಟ್ ಡೆವಲಪರ್ಸ್ ನಿರ್ಮಾಣದ ಉಡುಪಿ ನಗರದ ಬಹು ನಿರೀಕ್ಷಿತ ಶಾಪಿಂಗ್ ತಾಣವಾದ ಮಾಂಡವಿ ಟೈಮ್ಸ್ ಸ್ಕ್ವೇರ್ ಮಾಲ್ ಮೇ 27 ರಂದು ಉದ್ಘಾಟನೆಗೊಂಡಿತು. ಕಟ್ಟಡವನ್ನು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಮದರ್ ಆಫ್ ಸಾರೋಸ್ ಚರ್ಚ್ ನ ಧರ್ಮಗುರು ಫಾದರ್ ಚಾರ್ಲ್ಸ್ ಮೆನೇಜಸ್ ಹಾಗೂ ಉಡುಪಿಯ ಜಾಮಿಯಾ ಮಸೀದಿಯ ಇಮಾಮ್ ಮೌಲಾನಾ ರಶೀದ್ ಅಹ್ಮದ್ ಉಮ್ರಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ […]

ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್-ಸಿ ಹುದ್ದೆಗೆ ಮರುನೇಮಕ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. […]