ಮೆಕ್ಸಿಕೋ ಕಾಲ್​ಸೆಂಟರ್​ನ ಏಳು ಸಿಬ್ಬಂದಿ ನಾಪತ್ತೆ

ಮೆಕ್ಸಿಕೋ ಸಿಟಿ: ಉತ್ತರ ಅಮೆರಿಕ ಖಂಡದ ದಕ್ಷಿಣ ಭಾಗದಲ್ಲಿರುವ ಮೆಕ್ಸಿಕೋ ದೇಶದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಮಾರು 45 ಚೀಲಗಳಲ್ಲಿ ಮಾನವ ದೇಹದ ಭಾಗಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯರ ವಿಚಾರಣೆ ವೇಳೆ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಪಶ್ಚಿಮ ಮೆಕ್ಸಿಕೋದಲ್ಲಿ ಕಳೆದ ವಾರದಿಂದ ಕಾಣೆಯಾದ ಏಳು ಜನರ ಹುಡುಕಾಟದ ಸಂದರ್ಭದಲ್ಲಿ 45 ಚೀಲಗಳು ಪತ್ತೆಯಾಗಿದ್ದು, ಮಾನವ ಅಂಗಾಂಗಗಳು ಇರುವುದು ಬೆಳಕಿಗೆ ಬಂದಿದೆ. ಸ್ಥಳೀಯ ಅಧಿಕಾರಿಗಳು ಬಹಿರಂಗಪಡಿಸಿದ ವಿವರಗಳ ಪ್ರಕಾರ, […]

ವಿಷ್ಣು ನಟನೆಯ ‘ಹಲೋ ಡ್ಯಾಡಿ’ ಸಿನಿಮಾ ನಟ ನಿಧನ

ಡಾ. ವಿಷ್ಣುವರ್ಧನ್ ಅಭಿನಯದ ಹಲೋ ಡ್ಯಾಡಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಿತಿನ್ ಬಾಲನಟರಾಗಿ ನಟಿಸಿದ ನಿತಿನ್ ಗೋಪಿ ಇಂದು ನಿಧನರಾಗಿದ್ದಾರೆ. ‘ಹಲೋ ಡ್ಯಾಡಿ’ ಸಿನಿಮಾದಲ್ಲಿ ಬಾಲ ನಟನಾಗಿ ಅಭಿನಯಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು ಅದರಲ್ಲೂ ‘ಶಾಲೆಗೆ ಈ ದಿನ ರಜಾ’ ಹಾಡಿನ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು . ನಿತಿನ್ ಗೋಪಿ ಅವರಿಗೆ ಇಂದು ಮುಂಜಾನೆ 5 ಗಂಟೆಗೆ ಸುಮಾರಿಗೆ ತ್ರೀವ ಹೃದಯಾಘಾತ ಆಗಿದೆ. ಕೂಡಲೇ ನಟನ ಅಪ್ಪ ಅಮ್ಮ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ದಾರಿ […]

2023 ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್

ಥಾಯ್ಲೆಂಡ್​​ ರಾಜಧಾನಿ ಹುವಾಮಾರ್ಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಮಲೇಷ್ಯಾ ಎದುರಾಳಿಯನ್ನು 21-19, 21-11 ಸೆಟ್‌ಗಳಿಂದ ಸೋಲಿಸಿದರು. ಶನಿವಾರ ಚೀನಾದ ಲು ಗುವಾಂಗ್ ಜು ಮತ್ತು ಥಾಯ್ಲೆಂಡ್‌ನ ಕುನ್ಲವುಟ್ ವಿಟಿಡ್ಸರ್ನ್ ಎದುರಾಗುತ್ತಿದ್ದು, ಇದರಲ್ಲಿ ಗೆದ್ದವರ ಜೊತೆ ಲಕ್ಷ್ಯ ಸೇನ್​ ಆಡಲಿದ್ದಾರೆ. ಲಕ್ಷ್ಯ ಸೇನ್ ಲಿಯಾಂಗ್ ಜುನ್ ಹಾವೊ ವಿರುದ್ಧ ತೀವ್ರ ಪೈಪೋಟಿಯನ್ನು ಎದುರಿಸಿದರು. 10-10ರ ಸಮಬಲದಲ್ಲಿ ಇಬ್ಬರ ಹೋರಾಟ ಮುಂದುವರೆದಿತ್ತು. ನಂತರ ಲಿಯಾಂಗ್ ಜುನ್ ಹಾವೊ ಆರು ಅಂಕಗಳ ಮುನ್ನಡೆ ಪಡೆದುಕೊಂಡರು. ಆದರೆ, ಮುನ್ನಡೆಯನ್ನು ಸೇನ್​ಹೆಚ್ಚುಹೊತ್ತು ಬಿಟ್ಟುಕೊಡದೇ […]

2023 ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್

ಬ್ಯಾಂಕಾಕ್ (ಥಾಯ್ಲೆಂಡ್):  ಥಾಯ್ಲೆಂಡ್​​ ರಾಜಧಾನಿ ಹುವಾಮಾರ್ಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಮಲೇಷ್ಯಾ ಎದುರಾಳಿಯನ್ನು 21-19, 21-11 ಸೆಟ್‌ಗಳಿಂದ ಸೋಲಿಸಿದರು. ಶನಿವಾರ ಚೀನಾದ ಲು ಗುವಾಂಗ್ ಜು ಮತ್ತು ಥಾಯ್ಲೆಂಡ್‌ನ ಕುನ್ಲವುಟ್ ವಿಟಿಡ್ಸರ್ನ್ ಎದುರಾಗುತ್ತಿದ್ದು, ಇದರಲ್ಲಿ ಗೆದ್ದವರ ಜೊತೆ ಲಕ್ಷ್ಯ ಸೇನ್​ ಆಡಲಿದ್ದಾರೆ. ಲಕ್ಷ್ಯ ಸೇನ್ ಲಿಯಾಂಗ್ ಜುನ್ ಹಾವೊ ವಿರುದ್ಧ ತೀವ್ರ ಪೈಪೋಟಿಯನ್ನು ಎದುರಿಸಿದರು. 10-10ರ ಸಮಬಲದಲ್ಲಿ ಇಬ್ಬರ ಹೋರಾಟ ಮುಂದುವರೆದಿತ್ತು. ನಂತರ ಲಿಯಾಂಗ್ ಜುನ್ ಹಾವೊ ಆರು ಅಂಕಗಳ ಮುನ್ನಡೆ ಪಡೆದುಕೊಂಡರು. ಆದರೆ, ಮುನ್ನಡೆಯನ್ನು […]

ಯಶಸ್ವಿಯಾಗಿ ಉಡಾವಣೆಯಾದ ಅಗ್ನಿ -೧ ಕ್ಷಿಪಣಿ

ನವದೆಹಲಿ: ಒಡಿಶಾ ಕರಾವಳಿಯ ಎ.ಪಿ.ಜೆ ಅಬ್ದುಲ್ ಕಲಾಂ ದ್ವೀಪದಿಂದ ಗುರವಾರ ಮಧ್ಯಂತರ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-೧ ಉಡಾವಣೆಯು ಯಶಸ್ವಿಯಾಗಿ ನೆರವೇರಿತು ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಈ ಕ್ಷಿಪಣಿಯನ್ನು ತರಬೇತಿ ಉದ್ದೇಶದಿಂದ ಉಡಾವಣೆ ಮಾಡಲಾಗಿದೆ ಪೂರ್ವ ನಿರ್ಧರಿತ ಗುರಿಯನ್ನು ಧ್ವಂಸಗೊಳಿಸುವ ಮೂಲಕ ಕ್ಷಿಪಣಿ ವ್ಯವಸ್ಥೆಯ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಅಂಶಗಳು ಕ್ರಮವಾಗಿದೆ ಎಂಬುವುದನ್ನು ಈ ಪರೀಕ್ಷೆ ಸಾಬೀತು ಪಡಿಸಿದೆ