ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ: ಯೋಜನೆಯ ಅರ್ಹತೆ ಮತ್ತು ಮಾನದಂಡಗಳು ಇಂತಿವೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ 5 ಗ್ಯಾರೆಂಟಿ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿ 1: ಯುವನಿಧಿ ಯೋಜನೆಯಡಿ 2022-23 ರಲ್ಲಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿ ಹೆಸರು ನೋದಾಯಿಸಿಕೊಂಡ ಪಧವೀದರರಿಗೆ ಪ್ರತಿ ತಿಂಗಳೂ 3 ಸಾವಿರ ರೂ ಹಾಗೂ ಡಿಪ್ಲೋಮಾ ಆದವರಿಗೆ 1.500 ಸಾವಿರ ರೂ. 24 ತಿಂಗಳು(2 ವರ್ಷ)ಕಾಲ ಮಾತ್ರ. ಆದರೆ 2 […]

ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ

ಪಡುಬಿದ್ರೆ: ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ ನಡೆಯಿತು.‌ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಇವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಿತು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರುಗಳಾದ ರವಿ ಶೆಟ್ಟಿ, ಗಾಯತ್ರಿ ಪ್ರಭು, ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ನೀತಾ […]

ಇನ್ನೂ ಮುಂದೆ ಮಹಿಳೆಯರೂ ಕೂಡ ಓಡಿಸಬಹುದು ಕಂಬಳದ ಕೋಣ..!!

ಮಂಗಳೂರು: ಕರಾವಳಿಯ ಪ್ರಮುಖ ಕ್ರೀಡೆ ಕಂಬಳದಲ್ಲಿ ಮಹಿಳೆಯರು ಕೂಡ ಕೋಣಗಳನ್ನು ಓಡಿಸಲು ತರಬೇತಿ ಶುರುವಾಗಲಿದೆ.ದಕ್ಷಿಣ ಕನ್ನಡ ಕಂಬಳ ಅಕಾಡೆಮಿಯಿಂದ ಮಹತ್ವದ ಪ್ರಯೋಗವೊಂದಕ್ಕೆ ಸಿದ್ಧತೆ ನಡೆದಿದೆ. ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿ ಎತ್ತಿನಗಾಡಿ ಓಟದ ಜತೆಗೆ ಗೂಳಿ ಪಳಗಿಸುವ ಕ್ರೀಡೆಗಳಾದ ಜಲ್ಲಿಕಟ್ಟು ಮತ್ತು ಕಂಬಳಕ್ಕೆ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಕಂಬಳಕ್ಕೆ ಮತ್ತಷ್ಟು ರಂಗು ಬಂದಿದೆ. ಕಂಬಳಕ್ಕೆ ಇದೀಗ ಕಾನೂನು ಮಾನ್ಯತೆ ಸಿಕ್ಕಿರುವುದರಿಂದ ಕಂಬಳ […]

ಶಿರಿಯಾರ ಗ್ರಾಮದ ಪದ್ಮಾವತಿ ನಾಯಕ್ ನಿಧನ

ಉಡುಪಿ: ಶಿರಿಯಾರ ಗ್ರಾಮದ ಕಲ್ಮರ್ಗಿಯ ನಿವಾಸಿ ದಿ| ಎಸ್. ಪದ್ಮನಾಭ ನಾಯಕ್ ಅವರ ಪತ್ನಿ ಪದ್ಮಾವತಿ ನಾಯಕ್ (92) ಅವರು ಜೂ. 1 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪುತ್ರರಾದ ಉದ್ಯಮಿ ಉಮೇಶ ನಾಯಕ್, ಐಒಸಿ ನಿವೃತ್ತ ಅಧಿಕಾರಿ ಸುರೇಂದ್ರ ನಾಯಕ್, ಜವುಳಿ ಉದ್ಯಮಿ ಗೋಪಾಲಕೃಷ್ಣ ನಾಯಕ್, ಕೈಗಾರಿಕೋದ್ಯಮಿ ಅನಂತ ನಾಯಕ್, ನ್ಯಾಯವಾದಿ ಶಿರಿಯಾರ ಪ್ರಭಾಕರ ನಾಯಕ್ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಅವರು ಶಿರಿಯಾರ ಜಿಎಸ್ ಸಿ ಸೇವಾ ಸಂಘದ ಪದಾಧಿಕಾರಿಯಾಗಿದ್ದರು. ಹಾಗೂ ಶ್ರೀ […]

ಮನ್ನಾರ್ ಕೊಲ್ಲಿಯಲ್ಲಿ 20 ಕೋಟಿ ರೂ. ಮೌಲ್ಯದ 33 ಕೆಜಿ ಚಿನ್ನ ವಶ: ಭಾರತೀಯ ಕೋಸ್ಟ್ ಗಾರ್ಡ್- ಕಂದಾಯ- ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ

ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಕಂದಾಯ- ಗುಪ್ತಚರ ನಿರ್ದೇಶನಾಲಯ ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನ್ನಾರ್ ಕೊಲ್ಲಿ ಪ್ರದೇಶದಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ ಸುಮಾರು ₹20.2 ಕೋಟಿ ಮೌಲ್ಯದ 32.6 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಚಿನ್ನವು ಶ್ರೀಲಂಕಾದಿಂದ ಭಾರತಕ್ಕೆ ಕಳ್ಳಸಾಗಣೆಯಾಗುತ್ತಿತ್ತು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಭಾರತೀಯ ಕೋಸ್ಟ್ ಗಾರ್ಡ್‌ನ ಡೆಪ್ಯುಟಿ ಡೈರೆಕ್ಟರ್ ಜನರಲ್ (ಕಾರ್ಯಾಚರಣೆ) ಆಗಿರುವ ಇನ್ಸ್‌ಪೆಕ್ಟರ್ ಜನರಲ್ ಮನೀಶ್ ಪಾಠಕ್ ಮಾಹಿತಿ ನೀಡಿ, “ಡಿಆರ್‌ಐನಿಂದ ನಿರ್ದಿಷ್ಟ ಮಾಹಿತಿಯ ಆಧಾರದ […]