ಐಸಿಐಸಿಐಯಿಂದ 1200 ಕೋಟಿ ಆರ್ಥಿಕ ನೆರವು ಟಾಟಾ ಸ್ಮಾರಕ ಕೇಂದ್ರದ ಮಡಿಲಿಗೆ

ಮುಂಬೈ: ಟಾಟಾ ಸ್ಮಾರಕ ಕೇಂದ್ರಕ್ಕೆ ಐಸಿಐಸಿಐ 1200 ಕೋಟಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ಹೆಚ್ಚಿನ ಕ್ಯಾನ್ಸರ್ ರೋಗಿಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಟಾಟಾ ಸ್ಮಾರಕ ಕೇಂದ್ರಕ್ಕೆ (ಟಿಎಂಸಿ) 1,200 ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಐಸಿಐಸಿಐ ಬ್ಯಾಂಕ್ ಘೋಷಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಸೇರಿದಂತೆ ಮೂರು ಪ್ರದೇಶಗಳಲ್ಲಿ ಟಿಎಂಸಿಯ ಕ್ಯಾನ್ಸರ್ ಆಸ್ಪತ್ರೆಗಳ ವಿಸ್ತರಣೆಗೆ ಈ ಹಣವನ್ನು ನೀಡುವುದಾಗಿ ಅದರ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಇಲಾಖೆ ಹೇಳಿದೆ. ವಿಸ್ತರಣೆಯು ನವಿ ಮುಂಬೈನ ಖಾರ್ಘರ್‌ನಲ್ಲಿರುವ ಕ್ಯಾನ್ಸರ್‌ನಲ್ಲಿನ ಚಿಕಿತ್ಸೆ […]

‘ಆದಿಪುರುಷ್​’ ಬಿಡುಗಡೆಗೂ ಮುನ್ನವೇ 400 ಕೋಟಿ

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ನಟನೆಯ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್​’ ​ಬಿಡುಗಡೆಗೆ ಸಜ್ಜಾಗಿದೆ. ಪೌರಾಣಿಕ ಚಿತ್ರ ಆದಿಪುರುಷ್​ ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ರಿಲೀಸ್​ಗೂ ಮುನ್ನವೇ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಬಾರಿ ಸದ್ದು ಮಾಡುತ್ತಿದೆ. ಬಿಡುಗಡೆಗೂ ಮುನ್ನವೇ ಭರ್ಜರಿ ಕಲೆಕ್ಷನ್​: ಪ್ರಭಾಸ್​ ಅಭಿನಯದ ಆದಿಪುರುಷ್​ ಸಿನಿಮಾ 500 ಕೋಟಿ ರೂಪಾಯಿಗಳ ಬೃಹತ್​ ಬಜೆಟ್​ನಲ್ಲಿ ತಯಾರಾಗಿದೆ. ಬಿಡುಗಡೆಗೂ ಮುನ್ನವೇ ಈಗಾಗಲೇ ಚಿತ್ರ 432 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಹೀಗಾಗಿ ಸಿನಿಮಾ ರಿಲೀಸ್​ಗೂ ಮುನ್ನವೇ […]

ಮಂಗಳೂರು: ಯುರೋಪ್ ದೇಶದಲ್ಲಿ ಪುರುಷ ಹಾಗೂ ಮಹಿಳಾ ಟ್ರಕ್ ಡ್ರೈವರ್ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಭಾರೀ ಟ್ರಕ್ ಹಾಗೂ ಟ್ರೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20 ಹಾಗೂ 21ರಂದು ಉದ್ಯೋಗದಾತರಿಂದ ನೇರ ಸಂದರ್ಶನ […]

ಒಡಿಸಾ ರೈಲು ಅಪಘಾತ ಪ್ರಕರಣ: ಪರಿಸ್ಥಿತಿ ಅವಲೋಕಿಸಲು ಒಡಿಸಾಗೆ ತೆರಳಿದ ಪ್ರಧಾನಿ ಮೋದಿ

ನವದೆಹಲಿ: ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲುಗಳ ಮಧ್ಯೆ ಭೀಕರ ಅಪಘಾತದ ಸ್ಥಳವನ್ನು ಸಮೀಕ್ಷೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಒಡಿಶಾಗೆ ತೆರಳಿದರು. ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ವರದಿಗಳಾಗಿವೆ. ವಿವರಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ರೈಲು ಅಪಘಾತದ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಲಿದ್ದು, ಮತ್ತು ನಂತರ ಕಟಕ್‌ನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು […]

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಪುರುಷರಿಗೆ ಶೇ.50 ಆಸನ ಮೀಸಲು!

ಬೆಂಗಳೂರು: ಜೂ.11ರಿಂದ ಕಾಗ್ರೆಸ್ ಗ್ಯಾರಂಟಿಯ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಜಾರಿಯಾಗಲಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡಲು ಸರ್ಕಾರ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್‌ ಪ್ರಯಾಣಕ್ಕೆ ಮುಂದಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ ಪಡೆದು ಪ್ರಯಾಣ ಮಾಡುವ ಪುರುಷರಿಗೆ ಆಸನ ಕೊರತೆಯಾಗಬಹುದು. ಇದರಿಂದ ಮೊದಲೆ ನಷ್ಟದಲ್ಲಿರುವ […]