ವಿಮೆ ಕ್ಲೈಮ್ ಪ್ರಕ್ರಿಯೆ ಒಡಿಶಾ ರೈಲು ಅಪಘಾತ ಸಂತ್ರಸ್ತರಿಗೆ ಸಡಿಲಗೊಳಿಸಿದ LIC

ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ತೊಂದರೆಗೊಳಗಾದವರಿಗೆ ಬೆಂಬಲ ನೀಡಲು ಎಲ್‌ಐಸಿ ಬದ್ಧವಾಗಿದೆ. ಹಣಕಾಸಿನ ಪರಿಹಾರ ಒದಗಿಸಲು ಕ್ಲೈಮ್ ಇತ್ಯರ್ಥವನ್ನು ತ್ವರಿತಗೊಳಿಸುತ್ತದೆ. ಬಾಲಸೋರ್‌ ರೈಲು ದುರಂತದ ಸಂತ್ರಸ್ತರ ಕ್ಲೈಮ್‌ ಇತ್ಯರ್ಥ ಪ್ರಕ್ರಿಯೆಗೆ ರಾಷ್ಟ್ರೀಯ ವಿಮಾ ಸಂಸ್ಥೆ ಎಲ್‌ಐಸಿ ಶನಿವಾರ ಹಲವು ಸಡಿಲಿಕೆಗಳನ್ನು ಪ್ರಕಟಿಸಿದೆ. ಎರಡು ಪ್ರಯಾಣಿಕ ರೈಲುಗಳು ಮತ್ತು ಒಂದು ಗೂಡ್ಸ್ ರೈಲು ಒಳಗೊಂಡ ಅಪಘಾತದಲ್ಲಿ ಇಲ್ಲಿಯವರೆಗೆ ಕನಿಷ್ಠ 288 ಜನರ ಪ್ರಾಣಹಾನಿಯಾಗಿದ್ದು, 1,100 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. LIC ಪಾಲಿಸಿಗಳ ಹಕ್ಕುದಾರರ […]

ಬಹುನಿರೀಕ್ಷಿತ ʼಬೇರʼ ಸಿನಿಮಾ ಜೂನ್ 16ಕ್ಕೆ ರಿಲೀಸ್……..

ನಿಮಗೆಲ್ಲ ಗೊತ್ತಿರೋ ಹಾಗೇ ಇದೀಗ ರಿಲೀಸ್ ಆಗಿರೋ ಸಿನಿಮಾದ ಟೀಸರ್ ಸಖತ್ ಸೌಂಡ್ ಮಾಡಿದೆ. ಟೀಸರ್ ನೋಡಿದ ಜನರಿಗೆ ಸಿನಿಮಾ ಬಗ್ಗೆಗ್ಗಿನ ನಿರೀಕ್ಷೆ ಕೂಡ ದುಪ್ಪಟ್ಟು ಆಗಿದೆ.ಬೇರʼ ಅನ್ನೋ ಟೈಟಲ್ ಹೊಂದಿರೋ ಅದ್ಭುತ ಸಿನಿಮಾ ಇದೇ ಜೂನ್ ತಿಂಗಳ 16ಕ್ಕೆ ರಿಲೀಸ್ ಆಗುತ್ತಿದೆ. ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ “ಬೇರ” ಚಿತ್ರನಿರ್ದೇಶಿಸುವ ಮೂಲಕ ಹಿರಿತೆರೆಗೆ ಪದಾರ್ಪಣೆ ಮಾಡಿದ್ದಾರೆ. ಎಸ್‌ಎಲ್‌ವಿ ಕಲರ್ಸ್ ಬ್ಯಾನರ್‌ನಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ […]

ಹೊಸದಾಗಿ 50 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಮುಂದಾದ ಬಿಬಿಎಂಪಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ ಸುಮಾರು 50 ಇಂದಿರಾ ಕ್ಯಾಂಟೀನ್​ಗಳು ತಲೆ ಎತ್ತಲಿವೆ. ಬೆಂಗಳೂರಿನಲ್ಲಿ ಸುಮಾರು 175 ಇಂದಿರಾ ಕ್ಯಾಂಟೀನ್​ಗಳಿದ್ದು, 163 ಕ್ಯಾಂಟೀನ್​​ಗಳು ಸದ್ಯ ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆಗೆ ಇನ್ನೂ ಸುಮಾರು 50 ಹೊಸ ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಬಿಬಿಎಂಪಿ ಮುಂದಾಗಿದೆ. ವಾರ್ಡ್‌ಗೊಂದರಂತೆ ಇಂದಿರಾ ಕ್ಯಾಂಟೀನ್​ಗಳು ಬಡವರ ಹೊಟ್ಟೆಯನ್ನು ತುಂಬಿಸುತ್ತಿವೆ. ಕ್ಯಾಂಟೀನ್‌ ಕಟ್ಟಡ ಇಲ್ಲದ ವಾರ್ಡ್‌ಗಳಲ್ಲಿ ಮೊಬೈಲ್‌ ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ. ಇದರ ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ 50 ಇಂದಿರಾ ಕ್ಯಾಂಟಿನ್​ಗಳು […]

ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಜೋಶ್ ಹ್ಯಾಜಲ್‌ವುಡ್ ಆಸಿಸ್​ ತಂಡದಿಂದ ಹೊರಕ್ಕೆ

ಲಂಡನ್​: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ಗೆ ಇನ್ನು ಮೂರು ದಿನ ಬಾಕಿ ಇದೆ. ಕಾಂಗರೂ ಪಡೆಯ ಅನುಭವಿ ಬೌಲರ್​ ಜೋಶ್ ಹ್ಯಾಜಲ್‌ವುಡ್ 7 ರಿಂದ ನಡೆಯುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಆಸಿಸ್​ ತಂಡದಲ್ಲಿ ಆಡುತ್ತಿಲ್ಲ ಅವರ ಬದಲಿ ಆಟಗಾರರನ್ನು ತಂಡ ಪ್ರಕಟಿಸಿದೆ. ಈ ನಡುವೆ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. 15 ಜನರ ತಂಡದಲ್ಲಿದ್ದ ಅನುಭವಿ ಬೌಲರ್​ನ್ನು ಹೊರಗಿಟ್ಟು ಅವರ ಜಾಗಕ್ಕೆ ಹೊಸ ಫೇಸರ್​ನ್ನು ಆಡಿಸಲಾಗುತ್ತಿದೆ. ಗಾಯದ ಕಾರಣ ಸೀಮರ್ ಜೋಶ್ ಹ್ಯಾಜಲ್‌ವುಡ್ ಅವರನ್ನು ಕ್ರಿಕೆಟ್​ ಆಸ್ಟ್ರೇಲಿಯಾ […]

ಪ್ರಶಾಂತ್ ನೀಲ್ ಹುಟ್ಟುಹಬ್ಬಕ್ಕೆ ಘಟಾನುಘಟಿಗಳಿಂದ ಶುಭಾಶಯಗಳ ಸುರಿಮಳೆ

ಕನ್ನಡ ಚಿತ್ರರಂಗದ ಮ್ಯಾಡ್ ಮಾನ್ ಖ್ಯಾತಿಯ, ಕೆ.ಜಿ.ಎಫ್ ನಿರ್ದೇಶಕ ಪ್ರಶಾಂತ್ ನೀಲ್ ಇಂದು ತಮ್ಮ ಜನ್ಮ ದಿನವನ್ನು ಆಚರಿಸುತ್ತಿದ್ದು, ಸಲಾರ್ ಚಿತ್ರತಂಡ, ಪ್ರಭಾಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಆದಿಯಾಗಿ ಎಲ್ಲರೂ ಶುಭಾಶಯಗಳನ್ನು ಕೋರುತ್ತಿದ್ದಾರೆ. ಕನ್ನಡ ಚಿತ್ರ ರಂಗದ ದಿಕ್ಕು-ದೆಸೆಯನ್ನು ಬದಲಾಯಿಸಿದ ಕೆ.ಜಿ.ಎಫ್ ಚಿತ್ರದ ಹಿಂದಿನ ಶಕ್ತಿ ಪ್ರಶಾಂತ್ ನೀಲ್. ತಮ್ಮ ಕಲ್ಪನೆಯನ್ನು ಚಿತ್ರಪರದೆಯ ಮೇಲೆ ಅತ್ಯಂತ ಅದ್ದೂರಿಯಿಂದ ತೋರಿಸುವ ನಿರ್ದೇಶಕರಲ್ಲಿ ಪ್ರಶಾಂತ್ ಕೂಡಾ ಒಬ್ಬರು. ಪ್ರಶಾಂತ್ ಇದೀಗ ಪ್ರಭಾಸ್ ಮುಖ್ಯ ಭೂಮಿಕೆಯಲ್ಲಿರುವ ಸಲಾರ್ ಚಿತ್ರದ ನಿರ್ದೇಶನದಲ್ಲಿ ವ್ಯಸ್ತರಾಗಿದ್ದು, […]