ISSF​ ಜೂನಿಯರ್ ವಿಶ್ವಕಪ್ ನಲ್ಲಿ 3ನೇ ಚಿನ್ನ ಗೆದ್ದ ಧನುಷ್ ಶ್ರೀಕಾಂತ್

ಜರ್ಮನಿ: ಐಎಸ್​ಎಸ್​ಎಫ್​ ಜೂನಿಯರ್ ವಿಶ್ವಕಪ್ 2023 ಶೂಟಿಂಗ್‌ನಲ್ಲಿ ಧನುಷ್ ಶ್ರೀಕಾಂತ್ ಮೂರನೇ ಚಿನ್ನದ ಪದಕ ಗೆದ್ದರು. ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂಟರ್‌ನ್ಯಾಶನಲ್ ಶೂಟಿಂಗ್ ಸ್ಪೋರ್ಟ್ ಫೆಡರೇಶನ್ (ಐಎಸ್‌ಎಸ್‌ಎಫ್) ಜೂನಿಯರ್ ವಿಶ್ವಕಪ್‌ನಲ್ಲಿ ಧನುಷ್ ಶ್ರೀಕಾಂತ್ ಪುರುಷರ 10 ಮೀಟರ್ ಏರ್ ರೈಫಲ್​ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಸ್ಪರ್ಧೆಯ ಮೂರನೇ ದಿನ ಭಾರತ 6 ಪದಕಗಳಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಂಡಿತು. ಶೂಟಿಂಗ್​ನಲ್ಲಿ ಭಾರತಕ್ಕೆ ದಕ್ಕಿದ ಮೂರನೇ ಚಿನ್ನದ ಪದಕ ಇದಾಗಿದೆ. ಶೂಟಿಂಗ್ ಫೈನಲ್‌ನಲ್ಲಿ ಧನುಷ್ 24 ಶಾಟ್‌ಗಳಲ್ಲಿ 249.4 […]

ಪ್ಯಾನ್ ಇಂಡಿಯಾ ಸ್ಟಾರ್ :Rakshith Shetty Birthdayಗೆ ತ್ರಿಭುವನ್ ಚಿತ್ರಮಂದಿರದ ಮುಂದೆ ಕಣ್ಣೀರಿಟ್ಟಿದ್ದ ಮಂಗಳೂರು ಹುಡುಗ

ಒಂದು ದಶಕದ ಹಿಂದೆ ಸಿಂಪಲ್​ ಸ್ಟಾರ್​ ರಕ್ಷಿತ್ ಶೆಟ್ಟಿ, ತಮ್ಮ ಅಸ್ತಿತ್ವದ ಹುಡುಕಾಟದಲ್ಲಿದ್ದರು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಕ್ಷಿತ್ ಶೆಟ್ಟಿ, ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರೋ ಶೆಟ್ರ ಸಿನಿ ಸಾಧನೆ ಹೀಗಿದೆ.. ಆದರೆ, ಎರಡು ಸಿನಿಮಾವೂ ಕಮರ್ಷಿಯಲ್ ಚೌಕಟ್ಟಿನಲ್ಲಿ ಗೆಲ್ಲಲಿಲ್ಲ. ಆ ಕಾಲಕ್ಕೆ ಗಾಂಧಿನಗರದ ಪಡಸಾಲೆಯಲ್ಲಿ ಇದ್ದ ತ್ರಿಭುವನ್ ಚಿತ್ರಮಂದಿರದ ಮುಂದೆ ಇದೇ ರಕ್ಷಿತ್ ಶೆಟ್ಟಿ ಸೋಲಿಂದ ಕಣ್ಣೀರಿಟ್ಟಿದ್ದರು. ಆದರೆ ಕಣ್ಣೀರಿಟ್ಟಿದ್ದ ಅದೇ ಜಾಗದಲ್ಲಿ ಮುಂದೊಂದು ದಿನ ರಕ್ಷಿತ್ ಶೆಟ್ಟಿ ಗೆಲುವಿನ […]

‘ಧೂಮಂ ಟ್ರೇಲರ್​ ಬಿಡುಗಡೆಗೆ ಮುಹೂರ್ತ ನಿಗದಿ , ಹೊಂಬಾಳೆ ಫಿಲ್ಮ್ಸ್​ನ ಬಹುನಿರೀಕ್ಷಿತ ‘..ಚಿತ್ರ

‘ಹೊಂಬಾಳೆ ಫಿಲ್ಮ್ಸ್’​​ ಕನ್ನಡದ ಪ್ರಖ್ಯಾತ ಸಿನಿಮಾ ಪ್ರೊಡಕ್ಷನ್ ಹೌಸ್. ಸದ್ಯ ಈ ಚಿತ್ರ ನಿರ್ಮಾಣ ಸಂಸ್ಥೆ ಮುಟ್ಟಿದ್ದೆಲ್ಲವೂ ಚಿನ್ನ.ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ‘ಧೂಮಂ’ ಸಿನಿಮಾದ ಟ್ರೇಲರ್​ ಇನ್ನೆರಡು ದಿನಗಳಲ್ಲಿ ತೆರೆಕಾಣಲಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ನಿರ್ಮಾಪಕ ವಿಜಯ್​ ಕಿರಂಗದೂರು ಅವರು ಮಲಯಾಳಂನ ಬಹುಬೇಡಿಕೆಯ ನಟ ಫಹಾದ್​ ಫಾಸಿಲ್​ ಜೊತೆ ಕೈಜೋಡಿಸಿದ್ದಾರೆ. ‘ಧೂಮಂ’ ಹೊಂಬಾಳೆ ಫಿಲ್ಮ್ಸ್​ನ ಮುಂಬರುವ ಬಹುನಿರೀಕ್ಷಿತ ಚಿತ್ರ. ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಕೆಲ ದಿನಗಳ ಹಿಂದೆ ಫಸ್ಟ್ ಲುಕ್​ ರಿಲೀಸ್​ ಮಾಡುವ ಮೂಲಕ ಅಭಿಮಾನಿಗಳ ಕುತೂಹಲ […]

ಉಡುಪಿ “ಗೀತಾಂಜಲಿ ಸಿಲ್ಕ್ಸ್” ನಲ್ಲಿ ಮಾನ್ಸೂನ್ ಮೆಗಾ ಸೇಲ್- ಡಬಲ್ ಧಮಾಕ ಆಫರ್ ಜೂನ್ 7ರಿಂದ ಪ್ರಾರಂಭ

ಉಡುಪಿ: ಕರಾವಳಿ ಕರ್ನಾಟಕದ ಅತಿ ವಿಶಾಲವಾದ ಜನಪ್ರಿಯ ಬಟ್ಟೆ ಮಳಿಗೆಯಾದ ಉಡುಪಿಯ ಗೀತಾಂಜಲಿ ಸಿಲ್ಕ್ಸ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಮಾನ್ಸೂನ್ ಮೆಗಾ ಸೇಲ್- ಡಬಲ್ ಧಮಾಕ ಆಫರ್ ನೀಡಲಾಗಿದೆ. ಈ ಕೊಡುಗೆಯು ಇದೇ ಜೂನ್ 7ರಿಂದ ಆರಂಭಗೊಳ್ಳಲಿದೆ. ಈ ಕೊಡುಗೆಯಲ್ಲಿ ಮಹಿಳೆಯರ, ಪುರುಷರ, ಮಕ್ಕಳ ಎಲ್ಲಾ ಉಡುಪುಗಳ ಮೇಲೆ ವಿಶೇಷ ರಿಯಾಯಿತಿ ಹಾಗೂ ನಿತ್ಯ ಉಪಯೋಗದ ಬೆಡ್ ಶೀಟ್, ಬೆಡ್ ಸ್ಪೇಡ್, ಪ್ಲೋರ್ ಮ್ಯಾಟ್, ಕರ್ಟನ್ ಗಳ ಮೇಲೆ ವಿಶೇಷ ರಿಯಾಯಿತಿ ಹಾಗೂ ದರ ಕಡಿತ ಲಭ್ಯವಿದೆ. […]

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಗ್ನಿ ಅವಘಡ ತಡೆಯುವಿಕೆ ಕಾರ್ಯಾಗಾರ

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಅಗ್ನಿ ಶಾಮಕದಳ ಉಡುಪಿ ಇದರ ಸಹಯೋಗದೊಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆಯನ್ನು ಶನಿವಾರದಂದು ಹಮ್ಮಿಕೊಳ್ಳಲಾಯಿತು. ಅಗ್ನಿ ಶಾಮಕ ದಳದ ಅಧಿಕಾರಿಗಳಾದ ಸತೀಶ್ ಎನ್. ಮತ್ತು ತಂಡವು ಬೆಂಕಿ ಅವಘಡದ ಕಾರಣಗಳು ಹಾಗೂ ಬೆಂಕಿ ಅವಘಡಗಳನ್ನು ತಡೆಯುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ, ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಗುರುಪ್ರಸಾದ್ ರಾವ್, ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೋ. […]