ಇನ್ನಂಜೆ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆಗೆ ಗ್ರಾಮಸ್ಥರಿಂದ ಮನವಿ

ಕಾಪು: ಕಾಪು ತಾಲ್ಲೂಕಿನ ಇನ್ನಂಜೆ ರೈಲು ನಿಲ್ದಾಣದಲ್ಲಿ ಮುಂಬೈ ಮತ್ತು ಬೆಂಗಳೂರು ರೈಲುಗಳಿಗೆ ನಿಲುಗಡೆ ನೀಡಬೇಕೆಂದು ಇನ್ನಂಜೆ ರೈಲು ನಿಲ್ದಾಣ ಅವಲಂಬಿತ ಗ್ರಾಮಸ್ಥರು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆಯವರಿಗೆ ಮನವಿಯನ್ನು ಸಲ್ಲಿಸಿದರು. ಇನ್ನಂಜೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆರಿದ್ದರೂ ಕೇವಲ ಒಂದು ಲೋಕಲ್ ರೈಲು ನಿಲುಗಡೆ ಆಗುತ್ತಿದ್ದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾದ ಮುಂಬೈ ಹಾಗೂ ಬೆಂಗಳೂರು ರೈಲು ನಿಲುಗಡೆ ಆಗುತ್ತಿಲ್ಲ. ಎರಡು ಲೋಕಲ್ ರೈಲುಗಳಿಗೆ ನಿಲುಗಡೆ ಇದ್ದರೂ ಕೂಡ ಸದ್ಯ ಕೇವಲ ದು ಲೋಕಲ್ ರೈಲು […]

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ: ಯಾವ ನಗರದಲ್ಲಿ ಎಷ್ಟು ಹೆಚ್ಚಳ ತಿಳಿದುಕೊಳ್ಳಿ

ಬೆಂಗಳೂರು: ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಉಚಿತ ವಿದ್ಯುತ್ ನಿಂದ ಆಗುವ ನಷ್ಟವನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದೆ ಎನ್ನಲಾಗಿದ್ದು, ಇದರ ವಿರುದ್ದ ವಿರೋಧ ಪಕ್ಷ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಗರಿಕರು ತಮ್ಮ ವಿದ್ಯುತ್ ಬಿಲ್‌ಗಳನ್ನು ಪಾವತಿಸುವಾಗ 200 ಯೂನಿಟ್‌ಗಳಿಗಿಂತ ಹೆಚ್ಚಿನ ಸ್ಲ್ಯಾಬ್‌ ಹೊಂದಿದವರಾಗಿದ್ದರೆ ಈ ತಿಂಗಳು ಪ್ರತಿ ಯೂನಿಟ್‌ಗೆ 2.89 ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಮತ್ತು […]

ಆಗ್ನೇಯ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಕರಾವಳಿ ಕರ್ನಾಟಕ್ಕೆ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯ ಪ್ರಭಾವದ ಅಡಿಯಲ್ಲಿ, ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ ಮತ್ತು ಸಂಬಂಧಿತ ಚಂಡಮಾರುತದ ಪರಿಚಲನೆಯು ವಿಸ್ತರಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಇದು ಉತ್ತರ-ವಾಯುವ್ಯದ ಕಡೆಗೆ ಚಲಿಸುವ ಮತ್ತು ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತವಾಗಿ ಪರಿಣಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರಗಳಾದ ಕಾರವಾರ, ಮಂಗಳೂರು (0824 […]

ಬೊಂದೆಲ್ ಲಾಫ್ಟರ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯಕ್ಕಾಗಿ ಲಾಫ್ಟರ್ ಸೆಶನ್

ಮಂಗಳೂರು: ನಗರದ ಬೊಂದೆಲ್ ಜಂಕ್ಷನ್‌ನ ಜಾನ್ಲಿನ್ ಕಾಟೇಜ್‌ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ವತಿಯಿಂದ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಾಫ್ಟರ್ ಸೆಶನ್‌ಗಳನ್ನು ಜೂನ್ 3 ಮತ್ತು 5 ರಂದು ನಡೆಸಲಾಯಿತು. ಬೊಂದೆಲ್ ಕ್ಲಬ್ಬಿನ ಸಂಸ್ಥಾಪಕ ಜಾನ್ ಬಿ. ಮೊಂತೇರೊ ಮತ್ತು ಕ್ಲಬ್ಬಿನ ಹಿರಿಯ ಸದಸ್ಯ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಇವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಮಾರ್ಗದರ್ಶನ […]

ಜೂನ್  8-9 ರಂದು ವಿವಿಧೆಡೆ ವಿದ್ಯುತ್ ನಿಲುಗಡೆ

ಉಡುಪಿ: ಜೂನ್ 8 ರಂದು ಬೆಳಗ್ಗೆ 9 ರಿಂದ ಸಂಜೆ 5:30 ಗಂಟೆಯವರೆಗೆ 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆಎಂ ಎಫ್ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈಶ್ವರನಗರ,ಸರಳೆಬೆಟ್ಟು,ಅರ್ಬಿ,ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ ವಿ ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಪಿ.ಪಿ.ಸಿ ಕಾಲೇಜು,ಫೀಶ್ ಮಾರ್ಕೆಟ್ ರೋಡ್,ಕೋರ್ಟ್ ರಸ್ತೆ,ಮಾರುತಿ […]