ಕಾರ್ಕಳ ಬೈಲೂರಿನಲ್ಲಿ ಬಸ್- ಸ್ಕೂಟಿ ಅಪಘಾತ: ಯುವಕ ಸ್ಥಳದಲ್ಲಿ ಸಾವು

ಬೈಲೂರು: ಕಾರ್ಕಳ ಬೈಲೂರಿನ ಕೆಳಪೇಟೆಯಲ್ಲಿ ಖಾಸಗಿ ಬಸ್ ಮತ್ತು ಸ್ಕೂಟಿ ನಡುವೆ‌ ಡಿಕ್ಕಿ ಸಂಭವಿಸಿದೆ. ಇದರ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ರಾತ್ರಿ ನಡೆದಿದೆ. ಮೃತಪಟ್ಟ ಯುವಕ ಜಾರ್ಕಳದ ಕಾರ್ತಿಕ್‌ (26) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಬೈಲೂರಿನಿಂದ ಜಾರ್ಕಳ ಕಡೆಗೆ ಸಾಗುತ್ತಿದ್ದ ಸ್ಕೂಟಿ ಮಧ್ಯೆ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದ ದಾರುಣ ಘಟನೆ ನಡೆದಿದೆ. ಕಲ್ಲಿನ ಕೆಲಸ ಮಾಡುತ್ತಿದ್ದ ಕಾರ್ತಿಕ್‌ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ […]

ಕೊನೆಗೂ ಸೆರೆ : ರಾಮನಗರದಲ್ಲಿ ಇಬ್ಬರು ರೈತರ ಬಲಿ ಪಡೆದ ಒಂಟಿ ಸಲಗ

ರಾಮನಗರ : ರಾಮನಗರದಲ್ಲಿ ರೈತರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲವು ದಿನಗಳಿಂದ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಚನ್ನಪಟ್ಟಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು. ನಾಲ್ಕು ದಿನಗಳ ಹಿಂದೆ ಕಾರ್ಯಾಚರಣೆಗೆ ಆಗಮಿಸಿದ್ದ ಅಭಿಮನ್ಯು ನೇತೃತ್ವದ ಐದು ಸಾಕಾನೆಗಳ ತಂಡ ಶೋಧ ಕೈಗೊಂಡಿತ್ತು. ಈ ಕಾರ್ಯಾಚರಣೆಯ ವೇಳೆ ತಪ್ಪಿಸಿಕೊಂಡಿದ್ದ ಸಲಗವನ್ನು ಇದೀಗ ತೆಂಗಿನಕಲ್ಲು ಅರಣ್ಯ ಪ್ರದೇಶದ ಅರಳಾಳುಸಂದ್ರ ಕಾಡನಕುಪ್ಪೆ ಗ್ರಾಮದಲ್ಲಿ ಸೆರೆ […]

27 ವರ್ಷಗಳ ನಂತರ ಸಿಕ್ತು ಚಾನ್ಸ್‌; ಭಾರತದಲ್ಲಿ ನಡೆಯಲಿದೆ ‘ವಿಶ್ವ ಸುಂದರಿ 2023’ ಸ್ಪರ್ಧೆ! Miss World 2023:

ಬಹುನಿರೀಕ್ಷಿತ ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು (Miss World 2023) ಈ ಬಾರಿ ಭಾರತ ಆಯೋಜಿಸಲಿದೆ. Miss World 2023: ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು ಈ ಬಾರಿ ಭಾರತ ಆಯೋಜಿಸಲಿದೆ. ಭಾರತವನ್ನು ಆಯ್ಕೆ ಮಾಡಲು ಕಾರಣವೇನು? ಈ ಹಿಂದೆ ದೇಶದಲ್ಲಿ ಈ ಪ್ರತಿಷ್ಟಿತ ಸ್ಪರ್ಧೆ ನಡೆದಿದ್ದು ಯಾವಾಗ? ಕಂಪ್ಲೀಟ್‌ ಡಿಟೇಲ್ಸ್‌. 27 ವರ್ಷಗಳ ಬಳಿಕ ಭಾರತವು 71 ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯ ವಹಿಸಲಿದೆ. ಈ ವಿಚಾರವನ್ನು ಇಂದು ನಡೆದ […]

WTC Final 2023: 31ನೇ ಟೆಸ್ಟ್‌ ಶತಕ ದಾಖಲಿಸಿದ ಸ್ಮಿತ್‌, 469 ರನ್​ಗಳಿಗೆ ಆಸ್ಟ್ರೇಲಿಯಾ ಆಲೌಟ್2ನೇ ದಿನ ಭಾರತದ ಬೌಲರ್​​ಗಳ ಮೇಲುಗೈ;

ಓವಲ್ (ಲಂಡನ್​): ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ 469 ರನ್​ಗಳಿಗೆ ಆಲೌಟ್​ ಆಗಿದೆ. ಇಂದು ಭಾರತದ ಬೌಲರ್‌ಗಳು ಅದ್ರಲ್ಲೂ ಮಹಮ್ಮದ್ ಸಿರಾಜ್‌ 4 ವಿಕೆಟ್‌ ಪಡೆದು ಆಸೀಸ್‌ ಬ್ಯಾಟರ್‌ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ಸು ಕಂಡರು. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ (Australia vs India WTC Final) 2023​ ಪಂದ್ಯದಲ್ಲಿ​ ಎರಡನೇ ದಿನ ಭಾರತದ ಬೌಲರ್​ಗಳು ಹಿಡಿತ ಸಾಧಿಸಿದರು. ಪರಿಣಾಮವಾಗಿ ಆಸ್ಟ್ರೇಲಿಯಾ ತಂಡ ಇಂದು […]

ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಸಿಂಗಾಪುರದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ

ಸಿಂಗಾಪುರ: ಇದೇ ಸೆಪ್ಟೆಂಬರ್ 13ರೊಳಗೆ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸಿಂಗಾಪುರದ ಹಿರಿಯ ಸಚಿವರಾಗಿರುವ ಥರ್ಮನ್ ಷಣ್ಮುಗರತ್ನಂ ಅವರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇವರು ಯಾರು? ಹಿನ್ನೆಲೆ ಏನು? ಸಂಪೂರ್ಣ ಮಾಹಿತಿ ಇಲ್ಲಿದೆಸಿಂಗಾಪುರದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಭಾರತೀಯ ಮೂಲದ ಹಿರಿಯ ಸಚಿವ ಥರ್ಮನ್ ಷಣ್ಮುಗರತ್ನಂ ಅವರು ತಮ್ಮ ಇಂಗಿತವನ್ನು ಗುರುವಾರ ಪ್ರಕಟಿಸಿದ್ದಾರೆ. 22 ವರ್ಷಗಳ ನಂತರ ಸಕ್ರಿಯ ರಾಜಕೀಯದಿಂದ ದೂರ ಸರಿದು ಈ ವರ್ಷ ಅಧ್ಯಕೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ. 66 ವರ್ಷದ ಥರ್ಮನ್, […]