ಆರ್​ಆರ್​ಆರ್​​, ಪಠಾಣ್​ ದಾಖಲೆಗಳು ಮುರಿದು 24 ಗಂಟೆಯಲ್ಲಿ 36 ಸಾವಿರ ‘ಆದಿಪುರುಷ್’ ಟಿಕೆಟ್​ಗಳ ಮಾರಾಟ..

ನಾಲ್ಕು ದಿನಗಳಲ್ಲಿ ಚಿತ್ರ ಥಿಯೇಟರ್‌ಗೆ ಬರಲಿದೆ. ಆದರೆ, ಆದಿಪುರುಷ್​ ಬಿಡುಗಡೆಗೂ ಮುನ್ನವೇ ಮುಗಂಡ ಟಿಕೆಟ್ ಮಾರಾಟದಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಚಿತ್ರದ ಆನ್‌ಲೈನ್ ಮುಂಗಡ ಟಿಕೆಟ್ ಮಾರಾಟವು ಈಗಾಗಲೇ ಆರ್​ಆರ್​ಆರ್​ ಮತ್ತು ಕೆಜಿಎಫ್​ ಅನ್ನು ಮೀರಿಸಿದೆ. ಜೊತೆಗೆ ಶಾರುಖ್ ನಟನೆಯ ಬ್ಲಾಕ್​ ಬಸ್ಟರ್​ ಹಿಂದಿ ಚಲನಚಿತ್ರ ‘ಪಠಾಣ್’ ದಾಖಲೆಯನ್ನು ಕೂಡ ಹಿಂದಿಕ್ಕಿದೆ. ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಆದಿಪುರುಷ್’​ ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.’ಆದಿಪುರುಷ್’ ಚಿತ್ರದ​ ಮುಂಗಡ ಬುಕ್ಕಿಂಗ್ […]

ಮೇ ತಿಂಗಳಲ್ಲಿ ಶೇ 2.3ರಷ್ಟು ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಚೆನ್ನೈ : ಕ್ರೆಡಿಟ್ ರೇಟಿಂಗ್ ಏಜೆನ್ಸಿ ಐಸಿಆರ್​ಎ ಪ್ರಕಾರ, ಮೇ 2023 ರಲ್ಲಿದ್ದಂತೆ ದೇಶೀಯ ವಿಮಾನ ಪ್ರಯಾಣಿಕರ ದಟ್ಟಣೆ ಸುಮಾರು 131.8 ಲಕ್ಷ ಎಂದು ಅಂದಾಜಿಸಲಾಗಿದೆ. ಏಪ್ರಿಲ್ 2023 ರಲ್ಲಿ ಇದ್ದ ಸುಮಾರು 128.9 ಲಕ್ಷಕ್ಕೆ ಹೋಲಿಸಿದರೆ ಸುಮಾರು 2.3 ಶೇಕಡಾ ಹೆಚ್ಚಾಗಿದೆ.ಪ್ರಯಾಣಿಕರ ಸಂಖ್ಯೆಯ ವಿಷಯದಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತೀಯ ವಿಮಾನಯಾನ ವಲಯ ಬೆಳವಣಿಗೆ ಸಾಧಿಸಿದೆ ಎಂದು (ICRA study) ಐಸಿಆರ್​ಎ ವರದಿ ಹೇಳಿದೆ.ಮೇ 2023 ರಲ್ಲಿದ್ದಂತೆ ದೇಶೀಯ ವಿಮಾನ ಪ್ರಯಾಣಿಕರ ದಟ್ಟಣೆ ಸುಮಾರು 131.8 […]

ಮೊದಲ ದಿನವೇ ರಾಜ್ಯಾದ್ಯಂತ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಉಚಿತ ಬಸ್​ ಪ್ರಯಾಣ ಸೌಲಭ್ಯದ ಲಾಭವನ್ನು ಸಾಕಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ಯೋಜನೆ ಜಾರಿಗೊಂಡ […]

ಏಕದಿನ ವಿಶ್ವಕಪ್ ಕರಡು ವೇಳಾಪಟ್ಟಿ ಪ್ರಕಟ ಅಕ್ಟೋಬರ್ 15 ರಂದು ಇಂಡಿಯಾ-ಪಾಕ್​ ಕದನ.. ಗುಜರಾತ್​ ಮೈದಾನ ಸಜ್ಜು

ನವದೆಹಲಿ: “ಬಿಸಿಸಿಐ ಕರಡು ವೇಳಾಪಟ್ಟಿಯನ್ನು ಐಸಿಸಿಯೊಂದಿಗೆ ಹಂಚಿಕೊಂಡಿದೆ, ಮುಂದಿನ ವಾರದ ಆರಂಭದಲ್ಲಿ ಅಂತಿಮ ವೇಳಾಪಟ್ಟಿಯನ್ನು ಹೊರತರುವ ಮೊದಲು ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ” ಎಂದು ಸುದ್ದಿ ಮಾಧ್ಯಮ ಒಂದು ವರದಿ ಮಾಡಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ವೇಳೆ ಭಾರತದಲ್ಲಿ ಈ ವರ್ಷ ಅಂತ್ಯಕ್ಕೆ ನಡೆಯುವ ವಿಶ್ವಕಪ್​ನ ವೇಳಾ ಪಟ್ಟಿ ಪ್ರಕಟ ಆಗಲಿದೆ ಎಂದು ಹೇಳಲಾಗಿತ್ತು.ಭಾರತದಲ್ಲಿ ನಡೆಯುವ ವಿಶ್ವಕಪ್​ಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಆದರೆ ಐಸಿಸಿ ಇನ್ನೂ ವೇಳಾ ಪಟ್ಟಿಯನ್ನು ಪ್ರಕಟಿಸಿಲ್ಲ. […]

ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳಿರುವ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಭೋಪಾಲ್ (ಮಧ್ಯಪ್ರದೇಶ): ಸರ್ಕಾರಿ ಕಚೇರಿಗಳನ್ನು ಹೊಂದಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ.ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಸಾತ್ಪುರ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಬೆಂಕಿಯು ಕ್ಷಣಾರ್ಧದಲ್ಲಿ ಬಹುದೊಡ್ಡ ರೂಪ ಪಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಆರು ವಾಹನಗಳ ಸಮೇತ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇಲ್ಲಿನ ಆಡಳಿತ ಕಟ್ಟಡವಾದ ಸಾತ್ಪುರ ಭವನದ ಬುಡಕಟ್ಟು ಕಲ್ಯಾಣ […]