ಜೆಇಇ ಅಡ್ವಾನ್ಸ್ಡ್: ಶ್ರೀ ವೆಂಕಟರಮಣ ಕಾಲೇಜಿನ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ 2126 ನೇ ರ‍್ಯಾಂಕ್

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ ವರ್ಗವಾರು 2126 ನೇ ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಜಿಲ್ಲಾ ಬಿಜೆಪಿಯಿಂದ ಬೆಂಬಲ: ಕುಯಿಲಾಡಿ

ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, […]

ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ

ಉಡುಪಿ: ಜಿಲ್ಲೆಯಾದ್ಯಂತ 1000 ಲಕ್ಷ್ಮಣ ಫಲದ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಮುಂದಾಗಿರುವ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘವು ಕಳೆದ ಒಂದು ವಾರದಲ್ಲಿ ಶಾಲೆ-ಕಾಲೇಜು, ಸಂಸ್ಥೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ಗಿಡಗಳನ್ನು ನೆಟ್ಟು ಬೇಲಿ ಹಾಕಿ ಪರಿಸರ ರಕ್ಷಣೆಗೆ ತನ್ನಿಂದಾದ ಕೊಡುಗೆ ನೀಡುತ್ತಿದೆ. ಮುಂದಿನ ವರ್ಷ ಅತ್ಯುತ್ತಮವಾಗಿ ಸಾಕಲ್ಪಟ್ಟ ಗಿಡಗಳಿಗೆ ಬಹುಮಾನ ವಿತರಿಸುವ ಕಾರ್ಯಕ್ರ್ಮಾವನ್ನೂ ಸಂಘವು ಹಮ್ಮಿಕೊಂಡಿದೆ. ಸಂಘದ ಈ ಕಾರ್ಯಕ್ಕೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹಲವಾರು ಜನರು ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಪರಿಸರ […]

ಜೆ.ಇ.ಇ ಅಡ್ವಾನ್ಸ್ಡ್‌ ಪರೀಕ್ಷೆ: ಕ್ರಿಯೇಟಿವ್‌ ಪದವಿ ಪೂರ್ವಕಾಲೇಜಿನ 7 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ (B.E) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಉದ್ಭವ್‌ ಎಂ ಆರ್‌, ಜಾಗೃತಿ ಕೆ ಪಿ, ಆದಿತ್ಯ ವಿ ಹೊಳ್ಳ, ಅಭಯ್‌ ಎಸ್‌ ಎಸ್‌, ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ, ಸೂರಜ್‌ ಕುಮಾರ್‌ ಎನ್‌, ಪ್ರಣವ್‌ ಪಿ ಸಂಜೀ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಉದ್ಭವ್‌ ಎಂ ಆರ್‌ PREP-ST ಯಲ್ಲಿ 3 ನೇ […]

ಬ್ರಹ್ಮಾವರ: ಗ್ರಾಮಪಂಚಾಯತ್ ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗ  ನಿಗದಿಪಡಿಸಿರುವ ಮೀಸಲಾತಿಯಂತೆ  ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ  27 ಗ್ರಾಮ ಪಂಚಾಯತಿಗಳ 30 ತಿಂಗಳ ಎರಡನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನ ಮೀಸಲಾತಿಯನ್ನು  ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ. ಕ್ರ.ಸಂ.  ಗ್ರಾಮ ಪಂಚಾಯತ್ ಹೆಸರು     ಅಧ್ಯಕ್ಷ                             ಉಪಾಧ್ಯಕ್ಷ 1             1-ಕೋಟತಟ್ಟು        […]