ಅಲ್ – ಹಕೀಮ್ ಈಜಿಪ್ಟ್‌ನ ಐತಿಹಾಸಿಕ ಮಸೀದಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ

ಕೈರೋ (ಈಜಿಪ್ಟ್​): ಈಜಿಪ್ಟ್​​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್‌ನ ಅತ್ಯುನ್ನತ ಗೌರವವಾದ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಈಜಿಪ್ಟ್‌ನ ಅತ್ಯುನ್ನತ ಗೌರವವಾದ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು. 1953ರಲ್ಲಿ ರಾಜಪ್ರಭುತ್ವ ಅಂತ್ಯದವವರೆಗೂ ಈಜಿಪ್ಟ್ ಸಾಮ್ರಾಜ್ಯದ ಪ್ರಮುಖ ಪ್ರಶಸ್ತಿಗಳಲ್ಲಿ ಒಂದಾಗಿತ್ತು. 1953ರಲ್ಲಿ ಈಜಿಪ್ಟ್ ಗಣರಾಜ್ಯವಾದ ನಂತರ ಆರ್ಡರ್ ಆಫ್ ದಿ ನೈಲ್​ ಪ್ರಶಸ್ತಿಯು ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಗೌರವವಾಗಿದೆ.ಶನಿವಾರದಿಂದ ಪ್ರಧಾನಿ […]

ಇಂದು ಸಿಎಂ ಸಿದ್ದರಾಮಯ್ಯರಿಂದ ಕಾರ್ಯಕ್ರಮ ಉದ್ಘಾಟನೆ ನಾಳೆಯಿಂದ 3 ದಿನ ನೂತನ ಶಾಸಕರಿಗೆ ತರಬೇತಿ ಶಿಬಿರ

ಬೆಂಗಳೂರು: ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ಈ ತರಬೇತಿಯಲ್ಲಿ ಮಾಹಿತಿ ಒದಗಿಸಲಾಗುತ್ತದೆ. ಹೊಸ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ, ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆ ಬಿಂಬಿಸುವ ಉದ್ದೇಶ ಈ ಶಿಬಿರ ಆಯೋಜನೆಯ ಹಿಂದಿದೆ. ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ.16ನೇ ವಿಧಾನಸಭೆಗೆ ಆಯ್ಕೆಯಾದ 70 ಶಾಸಕರಿಗೆ ಸಂಸದೀಯ ಕಲಾಪದ ಬಗ್ಗೆ ಅರಿವು ಮೂಡಿಸಲು ಜೂ.26 ರಿಂದ 28ರ ವರೆಗೆ ಮೂರು […]

ಈಜಿಪ್ಟ್ ರಾಜಧಾನಿ ಕೈರೋದಲ್ಲಿರುವ ಗೀಜಾ ಪಿರಮಿಡ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ರಾಜಧಾನಿ ಕೈರೋದ ಹೊರವಲಯದಲ್ಲಿರುವ ಗೀಜಾದ ಮಹಾ ಪಿರಮಿಡ್ಗಳನ್ನು ಭಾನುವಾರ ವೀಕ್ಷಿಸಿದರು. ಇವು ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿವೆ. ಪ್ರಾಚೀನ ಸಾಮ್ರಾಜ್ಯದ ನಾಲ್ಕನೇ ರಾಜವಂಶದ ಅಡಿಯಲ್ಲಿ ಆಳ್ವಿಕೆ ನಡೆಸಿದ ಫೇರೋ ಖುಫು ಅವರ ಸಮಾಧಿಯಾಗಿರುವ ಈಜಿಪ್ಟಿನ ಅತಿದೊಡ್ಡ ಪಿರಮಿಡ್ ಆಗಿರುವ ಗಿಜಾದ ಗ್ರೇಟ್ ಪಿರಮಿಡ್ ಬಗ್ಗೆ ವಿವರಗಳನ್ನು ಪ್ರಧಾನಿ ಮೋದಿ ಕಲೆ ಹಾಕಿದರು. 26 ನೇ ಶತಮಾನದಲ್ಲಿ ಸುಮಾರು 27 ವರ್ಷಗಳ ಅವಧಿಯಲ್ಲಿ ನಿರ್ಮಿಸಲಾದ ಪಿರಮಿಡ್ ಪ್ರಾಚೀನ ಪ್ರಪಂಚದ ಏಳು ಅದ್ಭುತಗಳಲ್ಲಿ […]

ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್: ಪ್ರವೇಶಾತಿ ಆರಂಭ

ಉಡುಪಿ: ತಾಂತ್ರಿಕ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿರುವ ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2023- 24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಆರಂಭಗೊಂಡಿದೆ. ಉಡುಪಿ ಡಾ. ಟಿಎಂಎ ಪೈ ಫೌಂಡೇಶನ್ ಅಂಗ ಸಂಸ್ಥೆಯಾಗಿರುವ ಈ ಪಾಲಿಟೆಕ್ನಿಕ್ ಸಂಸ್ಥೆಯು ಕಳೆದ 26 ವರ್ಷಗಳಿಂದ ಮಣಿಪಾಲದ ಈಶ್ವರ ನಗರದಲ್ಲಿ ಕಾರ್ಯಚರಿಸುತ್ತಿದೆ. ಹೈ ಎಂಡ್ ಸ್ಪೆಷಲೈಜೇಶನ್ ಇನ್ ಡಿಪ್ಲೋಮೋ ಪ್ರೋಗ್ರಾಮ್: ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯ ಸಂಯೋಜನೆ ಪಡೆದ, ಎಲ್ಲ ಕೋರ್ಸ್ ಗಳು ಆ.ಭಾ. ತಾಂತ್ರಿಕ ಶಿಕ್ಷಣ ಪರಿಷತ್ […]

ಕೋಟೇಶ್ವರ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಪ್ರಧಾನ ಅಚರ್ಕರಾಗಿದ್ದ ವೇದಮೂರ್ತಿ ಮಂಜುನಾಥ್ ಭಟ್ ನಿಧನ

ಕೋಟೇಶ್ವರ: ವೇದಮೂರ್ತಿ ಮಂಜುನಾಥ್ ಭಟ್ (ಅಪ್ಪಾ ಭಟ್) 24 ಜೂನ್ ಶನಿವಾರ ಬೆಂಗಳೂರಿನಲ್ಲಿ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕೋಟೇಶ್ವರ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಹಲವು ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಕಾಶೀಮಠದ ಮಂಗಳೂರು ಶ್ರೀ ಶ್ರೀನಿವಾಸ ನಿಗಮಾಗಮ ವೇದ ಪಾಠ ಶಾಲಾ ಪ್ರಾಂಶುಪಾಲರಾಗಿ ವೇದ ವಿದ್ಯಾರ್ಥಿಗಳಿಗೆ ಮೂರು ವಿಧದ ಪರೀಕ್ಷೆ ನಡೆಸಿ ಪುರೋಹಿತ ರತ್ನ , ಪುರೋಹಿತ, ಅರ್ಚಕ ಪದವಿ ನೀಡಿದ್ದರು. ದೇವಳದಲ್ಲಿ ನಡೆಯುವ ವಿಶೇಷ ಯಾಗ ಯಜ್ಞಾದಿಗಳಿಗೆ ಪ್ರಧಾನ […]