ತಮಿಳು ಚಿತ್ರರಂಗದ ಬಾಕ್ಸ್ ಆಫೀಸ್ ಹಿಟ್ ಚಿತ್ರಗಳಿಗೆ ಸ್ಫೂರ್ತಿಯಾಗಿದ್ದ ವಿಜಯಕುಮಾರ್ ನಿಜ ಜೀವನದ ನಾಯಕ

ಚೆನ್ನೈ (ತಮಿಳುನಾಡು):ಕೊಯಮತ್ತೂರು ಡಿಜಿಪಿಯಾಗಿದ್ದ 47 ವರ್ಷದ ವಿಜಯಕುಮಾರ್ ಸಾವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಅಲ್ಪಾವಧಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಹೆಸರಿನೊಂದಿಗೆ ಅವರು ಖ್ಯಾತಿಯನ್ನು ಗಳಿಸಿದ್ದರು. ತಮಿಳು ಚಿತ್ರರಂಗದ ಬಾಕ್ಸ್ ಆಫೀಸ್ ಹಿಟ್ ಸಿನಿಮಾಗಳಿಗೆ ಸ್ಫೂರ್ತಿಯಾದ ನಿಜ ಜೀವನದ ನಾಯಕ ವಿಜಯಕುಮಾರ್ ಆಗಿದ್ದರು ತಮಿಳುನಾಡಿನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ‘ಥೆರಿ’ ಹಾಗೂ ‘ತೀರನ್ ಅಧಿಗಾರಂ ಒಂಡ್ರು’ ಚಿತ್ರ ಕಥೆಗಳಿಗೆ ಸ್ಪೂರ್ತಿಯಾಗಿದ್ದರು. .ಹೌದು, ಕಾಲಿವುಡ್ನ ಸ್ಟಾರ್ […]
ಕೆನಡಾಕ್ಕೆ ಹಾರಲಿವೆ ವಿಮಾನದ ಬಿಸಿನೆಸ್ ಕ್ಲಾಸ್ನಲ್ಲಿ ಬೀದಿ ನಾಯಿಗಳು

ಅಮೃತಸರ (ಪಂಜಾಬ್): ಇತ್ತೀಚೆಗೆ ದೇಶದ ಹಲವೆಡೆ ಬೀದಿ ನಾಯಿಗಳ ಹಾವಳಿ ಬಗ್ಗೆ ನಿರಂತರವಾಗಿ ಸುದ್ದಿಗಳು ಆಗುತ್ತಿದೆ.ಮಕ್ಕಳು ಮೇಲೆ ದಾಳಿ ಮಾಡುವುದು ಹಾಗೂ ಕಚ್ಚಿ ಗಾಯಗೊಳಿಸಿ ಸಾಯಿಸಿದ ಘಟನೆಗಳು ಬೆಳಕಿಗೆ ಬರುತ್ತಿವೆ. ಇದರ ನಡುವೆ ಪಂಜಾಬ್ನ ಅಮೃತಸರದಿಂದ ಎರಡು ಬೀದಿ ನಾಯಿಗಳು ಕೆನಾಡಕ್ಕೆ ವಿಮಾನದಲ್ಲಿ ಹಾರಲು ಸಜ್ಜಾಗಿವೆ.! ಪ್ರಾಣಿ ಕಲ್ಯಾಣ ಮತ್ತು ಆರೈಕೆ ಸೊಸೈಟಿ ಎಂಬ ಮೂಲಕ ಅಮೃತಸರದ ಎರಡು ಬೀದಿ ಬೀದಿಗಳನ್ನು ಕೆನಡಾ ಮಹಿಳೆಯೊಬ್ಬರು ದತ್ತು ಪಡೆದಿದ್ದಾರೆ. ಈ ಶ್ವಾನಗಳು ವಿಮಾನದ ಬಿಸಿನೆಸ್ ಕ್ಲಾಸ್ನಲ್ಲಿ ಪ್ರಯಾಣಿಸಿ ಕೆನಡಾ […]
ಮೂವರು ರೈಲ್ವೆ ಸಿಬ್ಬಂದಿಗಳ ಬಂಧನ: ಸಿಬಿಐ

ನವದೆಹಲಿ : ಆರೋಪಿ ರೈಲ್ವೇ ನೌಕರರು ಸಾಕ್ಷ್ಯಾಧಾರಗಳ ತಿರುಚುವಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ತನ್ನ ತನಿಖೆಯಲ್ಲಿ ಕಂಡುಹಿಡಿದಿದೆ. ಬಾಲಸೋರ್ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಮೂವರು ರೈಲ್ವೆ ಅಧಿಕಾರಿಗಳನ್ನು ಬಂಧಿಸಿದೆ ಬಂಧಿತ ಆರೋಪಿಗಳನ್ನು ಸಕ್ಷಮ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಆರೋಪಿಗಳನ್ನು ವಿಚಾರಣೆಗಾಗಿ ತನ್ನ ಕಸ್ಟಡಿಗೆ ನೀಡುವಂತೆ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಲಿದೆ. ರೈಲ್ವೇ ಮಂಡಳಿಯು ಅಪಘಾತದ ಬಗ್ಗೆ ಕೇಂದ್ರೀಯ ತನಿಖಾ ದಳದ ತನಿಖೆಗೆ ಶಿಫಾರಸು ಮಾಡಿದ್ದು, ಜೂನ್ 6 ರಂದು ಸಿಬಿಐ […]
ಬಯಲುಸೀಮೆ 17 ಜಿಲ್ಲೆಗಳಲ್ಲಿ ಹಸಿರೀಕರಣ ಕಾರ್ಯಕ್ರಮ: ಕಾಡಾನೆಗಳು ಅರಣ್ಯದಿಂದ ಹೊರಬಾರದಂತೆ ಬ್ಯಾರಿಕೇಡ್ ಯೋಜನೆ

ಬೆಂಗಳೂರು: ರಾಜ್ಯದಲ್ಲಿ ಮಾನವ ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 520 ಕಿ.ಮೀಟರ್ಗಳ ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಯೋಜನೆಯಡಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಬಾಕಿ ಉಳಿದಿರುವ ಬ್ಯಾರಿಕೇಡ್ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ 120 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರುಇನ್ನು ಬಯಲುಸೀಮೆ 17 ಜಿಲ್ಲೆಗಳಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹಸಿರೀಕರಣ ಕಾರ್ಯಕ್ರಮ ಸಿಎಂ […]
ಆನ್ಲೈನ್ನಲ್ಲೂ ವಿವಾಹ ನೋಂದಣಿಗೆ ಅವಕಾಶ

ಬೆಂಗಳೂರು: ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆರಾಜ್ಯ ಸರ್ಕಾರವು ಇಂದು ಬಹು ನಿರೀಕ್ಷಿತ ಬಜೆಟ್ ಮಂಡಿಸಿದೆ.ವಿವಾಹ ನೋಂದಣಿಗೆ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇನ್ಮುಂದೆ ಆನ್ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಬಜೆಟ್ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಹಾಗೂ ದಾಖಲೆಯ ಆಯವ್ಯಯ ಮಂಡಿಸಿದ್ದು, ಹಲವು ಯೋಜನೆಗಳ ಪ್ರಸ್ತಾಪ ಮಾಡಿದ್ದಾರೆ. ಇದೇ […]