ಭಾರತದಲ್ಲಿ ಸ್ಯಾಮ್ಸಂಗ್ M34 5G ಲಾಂಚ್: .16,999ಬೆಲೆ ರಿಂದ ಆರಂಭ

ನವದೆಹಲಿ : ಸ್ಯಾಮ್ಸಂಗ್ ತನ್ನ ಹೊಸ ಗ್ಯಾಲಕ್ಸಿ 34 5 ಜಿ ಸ್ಮಾರ್ಟ್ಫೋನ್ ಅನ್ನು ಶುಕ್ರವಾರ ದೇಶದಲ್ಲಿ ಬಿಡುಗಡೆ ಮಾಡಿದೆ. ಇದು 50MP (OIS) ‘ನೋ ಶೇಕ್’ ಕ್ಯಾಮೆರಾ, 6000mAh ಬ್ಯಾಟರಿ ಮತ್ತು ಇನ್ನೂ ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸ್ಯಾಮ್ಸಂಗ್ ತನ್ನ ಹೊಸ ಗ್ಯಾಲಕ್ಸಿ 34 5ಜಿ ಸ್ಮಾರ್ಟ್ಫೋನ್ ಅನ್ನು ಭಾರತದ ಮಾರುಕಟ್ಟೆಗೆ ಇಂದು ಪರಿಚಯಿಸಿದೆ. ಪರಿಚಯಾತ್ಮಕ ಕೊಡುಗೆಯಾಗಿ, Galaxy M34 5G 6GB+128GB ಮಾದರಿಗೆ ರೂ 16,999 ಮತ್ತು ಆಯ್ದ ಬ್ಯಾಂಕ್ ಕಾರ್ಡ್ಗಳೊಂದಿಗೆ 8GB+ 128GB […]
ಅಮೆರಿಕದಲ್ಲಿ ಪ್ರಾಜೆಕ್ಟ್ ಕೆ ಟ್ರೇಲರ್ ಲಾಂಚ್ : ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಸಿನಿಮಾ

ಬಹುತಾರಾಗಣದ ಬಿಗ್ ಬಜೆಟ್ನ ಈ ಸಿನಿಮಾ ಕುರಿತ ಇತ್ತೀಚಿನ ಮಾಹಿತಿ ಪ್ರಕಾರ, ಚಿತ್ರ ತಯಾರಕರು ದೊಡ್ಡ ಮಟ್ಟದಲ್ಲಿ ಪ್ರಚಾರ, ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದಾರೆ. ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆಯ ಪ್ರತಿಭಾನ್ವಿತ ಕಲಾವಿದರನ್ನೊಳಗೊಂಡ ಚಿತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಅಂತಾರಾಷ್ಟ್ರೀಯ ಸಮಾರಂಭದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗುತ್ತಿದೆ. ಇನ್ಸ್ಟಾಗ್ರಾಮ್ನಲ್ಲಿ ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅಧಿಕೃತ ಪೋಸ್ಟ್ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಮುಂದಿನ ಬಹುನಿರೀಕ್ಷಿತ ಚಲನಚಿತ್ರದ ಹೆಸರು ‘ಪ್ರಾಜೆಕ್ಟ್ ಕೆ’.ಅಮೆರಿಕದಲ್ಲಿ ನಡೆಯಲಿರುವ […]
ಅಣ್ಣಾವ್ರ ಸಿನಿಮಾವೇ ಸ್ಫೂರ್ತಿ ಹೀರೋ ಆದ ಕುಂದಾಪುರದ ಹುಡುಗ – ರಿಷಬ್ ಶೆಟ್ಟಿ ಸಿನಿಪಯಣ

1983ರ ಜುಲೈ 7ರಂದು ಕುಂದಾಪುರದ ಕೆರಾಡಿ ಎಂಬ ಹಳ್ಳಿಯಲ್ಲಿ ರಿಷಬ್ ಶೆಟ್ಟಿ ಜನಿಸುತ್ತಾರೆ. ಸದ್ಯ 40ನೇ ವಸಂತಕ್ಕೆ ಕಾಲಿಟ್ಟಿರೋ ರಿಷಬ್ ಶೆಟ್ಟಿ ಸಿನಿಮಾ ಎಂಬ ಮನರಂಜನಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು ಇಂಟ್ರೆಸ್ಟ್ರಿಂಗ್ ವಿಚಾರ.ಪ್ರತಿಭೆ, ಶ್ರಮ, ಅದೃಷ್ಟ, ಗುರಿ ಸಾಧಿಸುವ ಛಲ ಇದ್ರೆ ಅದಕ್ಕೆ ತಕ್ಕ ಪ್ರತಿಫಲ ಸಿಗೋದು ಖಚಿತ. ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ಡೈರೆಕ್ಟರ್ ಜೊತೆಗೆ ಹೀರೋ ಆಗಿರುವ ರಿಷಬ್ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ.ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಇಂದು ಅಭಿಮಾನಿಗಳೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ನಟನಾಗುವ […]
ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭಾರಿ ಬೆಂಕಿ; 4 ಬೋಗಿಗಳು ಸಂಪೂರ್ಣ ಭಸ್ಮ

ಹೈದರಾಬಾದ್ (ತೆಲಂಗಾಣ):ಯಾದಾದ್ರಿ ಭುವನಗಿರಿ ಜಿಲ್ಲೆಯ ಪಗಿಡಿಪಲ್ಲಿ ಮತ್ತು ಬೊಮ್ಮಾಯಿಪಲ್ಲಿ ನಡುವೆ ಅವಘಡ ಸಂಭವಿಸಿತು. ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡು ನಾಲ್ಕು ಬೋಗಿಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ.ಫಲಕ್ನುಮಾ ಎಕ್ಸ್ಪ್ರೆಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ನಾಲ್ಕು ಬೋಗಿಗಳು ಸಂಪೂರ್ಣ ಸುಟ್ಟು ಹೋಗಿವೆ. ವಿಷಯ ತಿಳಿದ ತಕ್ಷಣ ರೈಲ್ವೇ ಸಿಬ್ಬಂದಿ ರೈಲು ನಿಲ್ಲಿಸಿ ಎರಡೂ ಬೋಗಿಗಳಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಪ್ರಾಣಾಪಾಯ ತಪ್ಪಿದೆ. ಅಪಾರ ಪ್ರಮಾಣದ ಬೆಂಕಿ 5 ಮತ್ತು 6ನೇ ಬೋಗಿಗೆ ಹರಡಿಕೊಂಡಿತು. ಕೂಡಲೇ […]
ಪುನೀತ್ ಸ್ಮರಣಾರ್ಥ: ಹೃದಯ ಸಂಬಂಧಿ ಸಾವು ತಡೆಗಟ್ಟುವ ನಿಟ್ಟಿನಲ್ಲಿ ₹6 ಕೋಟಿ ಅನುದಾನ

ಬೆಂಗಳೂರು :ದಿ.ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ ಡೆಫಿಬ್ರಿಲ್ಲೇಟರ್ಸ್ ಅಳವಡಿಕೆಗೆ 6 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಲಯಕ್ಕೆ ವಿವಿಧ ಯೋಜನೆಗಳು, ಅನುದಾನಗಳನ್ನು ಘೋಷಣೆ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಘೋಷಣೆ ಮಾಡಿದ್ದಾರೆ. ಆರೋಗ್ಯ ವಲಯದ ಅಭಿವೃದ್ಧಿಗೆ ವಿವಿಧ ಯೋಜನೆ ಮತ್ತು ಅನುದಾನ ಘೋಷಸಿದ್ದಾರೆ. ರಾಜ್ಯಾದ್ಯಂತ ಹೊಸದಾಗಿ […]