ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಗರಿಷ್ಠ ಉದ್ಯೋಗ ಭರ್ತಿಯ ಸಾಧನೆ

ಉಡುಪಿ: ಕಳೆದ 11 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದ ಸಂಸ್ಥೆಯ 2022-23 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ. ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 2ನೇ ಮಹಡಿಯಲ್ಲಿರುವ ಸಂಸ್ಥೆ (9901722527)ಯಲ್ಲಿ ಅರ್ಜಿ […]

ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಚಿನ್ನಾಭರಣ ಕದ್ದ ಆರೋಪಿಗಳಿಗೆ ಶಿಕ್ಷೆ

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2015 ಸೆಪ್ಟಂಬರ್ 21 ರಂದು ನರಸಿಂಹರಾಜು ಅಲಿಯಾಸ್ ಬಸವರಾಜುಲಿಯಾಸ್ ರಾಜು ಮತ್ತು ಮೊಹಮ್ಮದ್ ಶಬ್ಬೀರ್ ಅಲಿಯಾಸ್ ಶಬ್ಬೀರ್ ಎಂಬುವವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, […]

ಸಂಸ್ಕಾರಯುತ ಕುಟುಂಬದಿಂದ ರಾಮರಾಜ್ಯ ಸ್ಥಾಪನೆ ಸಾಧ್ಯ: ಶ್ರೀ ಶಕ್ತಿ ಶಾಂತಾನಂದ ಮಹರ್ಷಿ

ಕೊಡವೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾದ ಬಬಿತ ಇವರ ಗ್ರಹ ಪ್ರವೇಶ ಸಂದರ್ಭದಲ್ಲಿ ಕುಟುಂಬ ಪ್ರಬೋಧನ್ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಶ್ರೀ ಶಕ್ತಿ ಶಾಂತಾನಂದ ಮಹರ್ಷಿಗಳು, ನಮ್ಮ ಕುಟುಂಬದ ವ್ಯವಸ್ಥೆಯು ಪ್ರಭು ಶ್ರೀ ರಾಮಚಂದ್ರನಂತೆ ಇರಬೇಕು. ತಂದೆ-ತಾಯಿ ಹೇಳಿದಂತೆ ನಡೆಯಬೇಕು. ಪ್ರಭು ಶ್ರೀ ಕೃಷ್ಣ ಪರಮಾತ್ಮನಂತೆ ಎಲ್ಲರನ್ನೂ ಒಳ್ಳೆಯ ರೀತಿಯಲ್ಲಿ ತಗೊಂಡು ಹೋದರೆ ಮಾತ್ರ ಕುಟುಂಬದಲ್ಲಿ ಸಂಸ್ಕಾರ ನೆಲೆಸುವುದು. ಸಂಸ್ಕಾರಯುತ ಕುಟುಂಬದಿಂದ ಬಂದರೆ ಮಾತ್ರ ನಾವು ಗುರು ಹಿರಿಯರಿಗೆ ಗೌರವ ಕೊಡಲು ಸಾಧ್ಯ. ಒಂದು ಕುಟುಂಬ […]

ಕಾರ್ಪೊರೇಟ್ ಉದ್ಯೋಗಕ್ಕೆ ವಿದಾಯ ಹೇಳಿ ಕೃಷಿಯಲ್ಲಿ ಬದುಕು ಕಟ್ಟಿ ವರ್ಷಕ್ಕೆ 15 ಲಕ್ಷ ಸಂಪಾದಿಸುವ ಮಂಗಳೂರಿನ ಮಾದರಿ ಯುವಕ ಚೇತನ್ ಶೆಟ್ಟಿ!!

ಇಂದಿನ ಕಾಲದ ಯುವಕರೆಲ್ಲಾ ಕೈ ತುಂಬಾ ಸಂಪಾದನೆ ಮಾಡುವ ಕಾರ್ಪೊರೇಟ್ ಜಗತ್ತಿನಲ್ಲಿ ಕೆಲಸಕ್ಕಾಗಿ ಹಾತೊರೆಯುತ್ತಿರುವಾಗ, ಇಲ್ಲೊಬ್ಬ 35 ವರ್ಷದ ಯುವಕ ತನ್ನ ಕಾರ್ಪೊರೇಟ್ ಕೆಲಸವನ್ನು ತ್ಯಜಿಸಿ ಕೃಷಿಯಲ್ಲಿ ನೆಮ್ಮದಿ ಮತ್ತು ಬದುಕನ್ನು ಕಂಡುಕೊಂಡಿದ್ದಾರೆ. ಮಂಗಳೂರಿನ ಬೆಳ್ಳಾರೆಯ ನಿವಾಸಿ ಚೇತನ್ ಶೆಟ್ಟಿ ತನ್ನ ಎಂಟು ವರ್ಷಗಳ ಕಾರ್ಪೊರೇಟ್ ಜಗತ್ತಿಗೆ ವಿದಾಯ ಹೇಳಿ ಹುಟ್ಟೂರಿಗೆ ಮರಳಿ ಕೃಷಿಕರಾಗಿ ಲಕ್ಷಾಂತರ ರೂಪಾಯಿ ಸಂಪಾದಿಸುತ್ತಿದ್ದಾರೆ. 2017 ರಲ್ಲಿ, ಬೆಂಗಳೂರಿನಿಂದ ಮರಳಿದ ಚೇತನ್ ಮಂಗಳೂರು ನಗರದಿಂದ 75 ಕಿಮೀ ದೂರದಲ್ಲಿರುವ ಬೆಳ್ಳಾರೆಯಲ್ಲಿರುವ ತಮ್ಮ ಪೂರ್ವಜರ […]

ತಿರುಪತಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದ ಅದಮಾರು ಶ್ರೀಗಳು

ಉಡುಪಿ: ಶ್ರೀ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ತಿರುಪತಿ ಶ್ರೀ ವೆಂಕಟೇಶ್ವರ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಸ್ವಾಮೀಜಿಯವರನ್ನು ಸ್ವಾಗತಿಸಿದರು.