ಸ್ಪೇಸ್​ಎಕ್ಸ್​ ಹಿಂದಿಕ್ಕಿದ ಚೀನಾ : ಮಿಥೇನ್ ಚಾಲಿತ ರಾಕೆಟ್​ ಯಶಸ್ವಿ ಉಡಾವಣೆ

ನವದೆಹಲಿ: ಚೀನಾದ ಖಾಸಗಿ ಏರೋಸ್ಪೇಸ್ ಕಂಪನಿ ಲ್ಯಾಂಡ್‌ಸ್ಪೇಸ್‌ನ ಝುಕ್-2 ಕ್ಯಾರಿಯರ್ ರಾಕೆಟ್ ಬೀಜಿಂಗ್ ಸಮಯ ಬೆಳಗ್ಗೆ 9 ಗಂಟೆಗೆ (ಬೆಳಿಗ್ಗೆ 6.30 ಐಎಸ್‌ಟಿ) ಚೀನಾದ ಗೋಬಿ ಮರುಭೂಮಿಯಲ್ಲಿರುವ ಜಿಯುಕ್ವಾನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಸ್ಫೋಟಿಸಿತು ಮತ್ತು ಕಾರ್ಯವಿಧಾನದ ಪ್ರಕಾರ ಹಾರಾಟದ ಕಾರ್ಯಾಚರಣೆ ಪೂರ್ಣಗೊಳಿಸಿದೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಚೀನಾ ಬುಧವಾರ ಹೊಸ ಮಿಥೇನ್ ಚಾಲಿತ ವಾಹಕ ರಾಕೆಟ್ ಒಂದನ್ನು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಿದೆಚೀನಾ ಮಿಥೇನ್ ಚಾಲಿತ ವಾಹಕ ರಾಕೆಟ್​ ಅನ್ನು […]

ಏಷ್ಯಾಕಪ್ ವೇಳಾಪಟ್ಟಿ : ಬಿಸಿಸಿಐ ಕಾರ್ಯದರ್ಶಿ ಮತ್ತು ಪಿಸಿಬಿ ಅಧ್ಯಕ್ಷರಿಂದ ಅಂತಿಮ

ನವದೆಹಲಿ :ಈ ಬಾರಿ ಏಷ್ಯಾಕಪ್​ ಆತಿಥ್ಯವನ್ನು ಪಾಕಿಸ್ತಾನ ವಹಿಸಿದ್ದು, ಭದ್ರತಾ ನೆಪವೊಡ್ಡಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣ ಮಾಡಲು ನಿರಾಕರಿಸಿತ್ತು. ಬಳಿಕ ನಡೆದ ಚರ್ಚೆಗಳಲ್ಲಿ ಪಾಕಿಸ್ತಾನ ಕ್ರಿಕೆಟ್​ ಬೋರ್ಡ್ (ಪಿಸಿಬಿ) ​ತೆಗೆದುಕೊಂಡ ಪಂದ್ಯಗಳ ವಿತರಣಾ ಒಪ್ಪಿಗೆಯಂತೆ ಇಂಡೋ ಮತ್ತು ಪಾಕ್​ ನಡುವಣ ಬಹು ನಿರೀಕ್ಷಿತ ಏಷ್ಯಾಕಪ್ ಪಂದ್ಯ ಶ್ರೀಲಂಕಾದಲ್ಲಿ ನಡೆಯಲಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್​ ಧುಮಾಲ್ ಬುಧವಾರ ಖಚಿತಪಡಿಸಿದ್ದಾರೆ. ಏಷ್ಯಾಕಪ್​ ​ಪಂದ್ಯಗಳನ್ನು ಆಯೋಜಿಸಲು ರಾಷ್ಟ್ರಗಳು ನಿಗದಿಯಾಗಿದ್ದರೂ ಗೊಂದಲಗಳು ಮಾತ್ರ ಮುಗಿದಿಲ್ಲ. ಏಷ್ಯಾಕಪ್ ವೇಳಾಪಟ್ಟಿಯನ್ನು ಬಿಸಿಸಿಐ […]

ಉತ್ತರ ಅಟ್ಲಾಂಟಿಕದ ಐಸ್​ಲ್ಯಾಂಡ್​ನಲ್ಲಿ ಜ್ವಾಲಮುಖಿ ಸ್ಫೋಟ.. ಪ್ರವಾಸಿಗರಿಗೆ ಎಚ್ಚರಿಕೆ

ಐಸ್​ಲ್ಯಾಂಡ್​ನ ನೈರುತ್ಯ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಸಾವಿರಾರು ಭೂಕಂಪಗಳು ಸಂಭವಿಸಿವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 11 ತಿಂಗಳ ಬಳಿಕ ಇದೀಗ ಮತ್ತೆ ಇಲ್ಲಿ ಜ್ವಾಲಮುಖಿ ಸ್ಫೋಟ ಸಂಭವಿಸಿದೆ. ಈ ಸ್ಫೋಟವೂ ನೈರುತ್ಯದ ರಾಜಧಾನಿ ರೆಕ್ಜವಿಕ್​ನಿಂದ 30 ಕಿ.ಮೀ ದೂರದ ಲಿಟ್ಲಿ ಹೃತರ್​​ ಶಿಖರದ ಕಣಿವೆಯಲ್ಲಿ ನಡೆದಿದೆ. ಐಸ್​ಲ್ಯಾಂಡ್​ನಲ್ಲಿ ನಿರಂತರ ಭೂಕಂಪದಿಂದ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಹಿನ್ನೆಲೆ ಜ್ವಾಲಮುಖಿಯಿಂದ ಲಾವಾರಸ ಮತ್ತು ರಾಸಾಯನಿಕ ಅನಿಲಗಳು ಹೊರಹೊಮ್ಮುತ್ತಿವೆ.ಉತ್ತರ ಅಟ್ಲಾಂಟಿಕದ ಐಸ್​ಲ್ಯಾಂಡ್​​ ಜ್ವಾಲಾಮುಖಿ ಹಾಟ್ ಸ್ಪಾಟ್‌ ಆಗಿದ್ದು ಪ್ರತಿ […]

ನಾಳೆಯಿಂದ ಪ್ರಧಾನಿ ಫ್ರಾನ್ಸ್​, ಯುಎಇ ಪ್ರವಾಸ

ನವದೆಹಲಿ :ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಮೋದಿ ಜುಲೈ 13 ಮತ್ತು 14ರಂದು ಪ್ಯಾರಿಸ್‌ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಭೇಟಿ ನೀಡಲಿದ್ದಾರೆ.ಪ್ರಧಾನಿ ಮೋದಿ ಅವರ ಎರಡು ದಿನಗಳ ಅವಧಿಯ ವಿದೇಶ ಪ್ರವಾಸ ಆರಂಭವಾಗಲಿದೆ. ಪ್ರಧಾನಿ ಫ್ರಾನ್ಸ್​ ಹಾಗೂ ಯುಎಇಗೆ ಭೇಟಿ ನೀಡಲಿದ್ದಾರೆ ಪ್ಯಾರಿಸ್‌ನಲ್ಲಿ ಮೋದಿ ಅವರು ಸೆನೆಟ್ ಮತ್ತು ನ್ಯಾಷನಲ್ ಅಸೆಂಬ್ಲಿಯ ಅಧ್ಯಕ್ಷರನ್ನು ಕೂಡ ಭೇಟಿಯಾಗಲಿದ್ದಾರೆ. ಫ್ರಾನ್ಸ್‌ನಲ್ಲಿರುವ […]

ಹಿಮಾಚಲ ಪ್ರದೇಶದ ಸ್ಪಿತಿ ಕಣಿವೆಯಲ್ಲಿ ಸಿಲುಕಿರುವ 300 ಜನ ಪ್ರವಾಸಿಗರ ರಕ್ಷಣಾ ಕಾರ್ಯಾಚರಣೆ

ಮನಾಲಿ : ಹಿಮಾಚಲ ಪ್ರದೇಶದ ಸ್ಪಿತಿ ಕಣಿವೆಯಲ್ಲಿ ಸಿಲುಕಿರುವ 300 ಜನ ಪ್ರವಾಸಿಗರನ್ನು ರಕ್ಷಿಸಲು ಹಿಮ ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ.ಸ್ಪಿತಿ ಕಣಿವೆಯ ಹಿಮಾಚ್ಛಾದಿತ ರಸ್ತೆಯಲ್ಲಿ 300 ಪ್ರವಾಸಿಗರು ಸಿಲುಕಿದ್ದು, ಇದರಲ್ಲಿ ಮೂವರು ವಿದೇಶಿಯರೂ ಇದ್ದಾರೆ. ಸಮುದ್ರ ಮಟ್ಟದಿಂದ ಸುಮಾರು 15,060 ಅಡಿ ಎತ್ತರದಲ್ಲಿರುವ ಸ್ಪಿತಿ ಕಣಿವೆಯ ರಸ್ತೆಯಲ್ಲಿನ ಹಿಮ ತೆರವುಗೊಳಿಸುವ ಕಾರ್ಯಾಚರಣೆ ಇತ್ತೀಚಿನ ದಿನಗಳಲ್ಲಿ ದೇಶ ಕಂಡ ಅತಿ ಕಠಿಣ ರಕ್ಷಣಾ ಕಾರ್ಯಾಚರಣೆಗಳಲ್ಲೊಂದಾಗಿದೆ. ಹಿಮ ಯೋಧರು ಬುಧವಾರ ಬೆಳಗ್ಗೆ ಹಿಮ ತೆರವು ಕೆಲಸ ಆರಂಭಿಸಿದ್ದಾರೆ.ಹಿಮಾಚಲ ಪ್ರದೇಶದ ಸ್ಪಿತಿ […]