ಬೆಳಗಾವಿ ಯುವ ವಿಜ್ಞಾನಿ ಚಂದ್ರಯಾನ – 3 ಉಡಾವಣೆಯಲ್ಲಿ ಕಾರ್ಯ

ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ.ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್​ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ಪ್ರಕಾಶ ಪೆಡ್ನೇಕರ್ ಎಂಬ ಯುವ ವಿಜ್ಞಾನಿ ಚಂದ್ರಯಾನ – 3 ಮಿಷನ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಭ ಹಾರೈಸಿದ ಸ್ವಾಮೀಜಿ: […]

ದಸರಾಕ್ಕೂ ಮುಂಚೆ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದ ನ್ಯಾಯಮೂರ್ತಿ ಸುಭಾಷ್ ಬಿ ಅಡಿ

ಮೈಸೂರು: ಆಂಧ್ರಪ್ರದೇಶಕ್ಕೆ ತಿರುಪತಿ ಹೇಗೆ ಪ್ರಮುಖ, ಅದೇ ರೀತಿ ಕರ್ನಾಟಕಕ್ಕೆ ಚಾಮುಂಡಿಬೆಟ್ಟ ಅಷ್ಟೇ ಪ್ರಮುಖ. ಪರಿಸರವನ್ನು ಸಂರಕ್ಷಿಸುವಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಚಾಮುಂಡಿ ಬೆಟ್ಟಕ್ಕೆ ಎಂಟ್ರಿಯಾಗುವ ಪ್ರದೇಶದಲ್ಲಿಯೇ ಪ್ಲಾಸ್ಟಿಕ್ ಕೊಂಡೊಯ್ಯದಂತೆ ಪರಿಶೀಲಿಸಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್​ಗಳ ಬಳಕೆ ನಿಷೇಧಿಸಿ, 20 ಲೀಟರ್​ ಕ್ಯಾನ್​ ನೀರನ್ನು ಪೇಪರ್ ಕಪ್​ನಲ್ಲಿ ಬಳಸಬೇಕು ಎಂದು ಸೂಚಿಸಿದರು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭಕ್ಕೂ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ […]

ಆಗಸ್ಟ್​​ 5 ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ: ಅಧಿಸೂಚನೆ ಪ್ರಕಟ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಈ ಪರೀಕ್ಷೆಯ ಅರ್ಹತೆಯನ್ನು ನಿಗದಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ನಡೆಯುವ ಈ ಕೆಎಆರ್​ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್​ 5 ಕಡೆಯ ದಿನಾಂಕವಾಗಿದೆ. ಈ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ಶಿಕ್ಷಕರ ಹುದ್ದೆಗಾಗಿ ಶಿಕ್ಷಣ ಇಲಾಖೆಯಿಂದ ನಡೆಸಲಾಗುವ ಕೆಎಆರ್​ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ […]

ಬೋಲ್ಡ್ ಹುಡುಗಿಯಾಗಿ BAD‌ ಸಿನಿಮಾದಲ್ಲಿ ಟಗರು ಬೆಡಗಿ ಮಾನ್ವಿತಾ ಕಾಮತ್

ಬೋಲ್ಡ್ ಕ್ಯಾರೆಕ್ಟರ್​ನಲ್ಲಿ ಮಾನ್ವಿತ ಕಾಮತ್: ನಟಿ ಮಾನ್ವಿತಾ ಕಾಮತ್ ಅವರ ಪಾತ್ರದ ಕುರಿತು ಮಾತನಾಡಿದ ನಿರ್ದೇಶಕ ಪಿ.ಸಿ. ಶೇಖರ್, ”ಈ ಚಿತ್ರದಲ್ಲಿ ಮಾನ್ವಿತಾ ಅವರ ಪಾತ್ರದ ಹೆಸರು ಪವಿತ್ರ (ಪವಿ). ಅವರದ್ದು ಬೋಲ್ಡ್ ಕ್ಯಾರೆಕ್ಟರ್. ವಿಲೇಜ್ ಬ್ಯಾಕ್ ಡ್ರಾಪ್​ನಲ್ಲಿ ಅವರ ಸ್ಟೋರಿ ಸಾಗುತ್ತಾ ಹೋಗುತ್ತದೆ. ನಾನು ಈ ಮೊದಲೇ ತಿಳಿಸಿದ ಹಾಗೆ ಕಾಮ, ಕ್ರೋಧ ಸೇರಿದಂತೆ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಈ ಆರು ಪಾತ್ರಗಳಲ್ಲದೇ ಇನ್ನೊಂದು ಪಾತ್ರ ಕೂಡ ಇದೆ. ಆ ಪಾತ್ರದಲ್ಲಿ […]

ವಿಜಯ್​ ದೇವರಕೊಂಡ ಸಹೋದರ: ಆನಂದ್​ ಸಿನಿಮಾಗೆ ಪ್ರೇಕ್ಷಕರ ಪ್ರತಿಕ್ರಿಯೆ

ಆನಂದ್​ ನಟಿಸಿರುವ ‘ಬೇಬಿ’ ಸಿನಿಮಾ ಇಂದು ಬಿಡುಗಡೆಯಾಗಿದೆ. ಈಗಾಗಲೇ ಹಾಡುಗಳು ಮತ್ತು ಪ್ರಚಾರದ ಮೂಲಕವೇ ಗಮನ ಸೆಳೆದಿದ್ದ ಈ ಚಿತ್ರ ತೆರೆ ಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಟಾಲಿವುಡ್​ ನಟ ವಿಜಯ್​ ದೇವರಕೊಂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿದ್ದಾರೆ. ಇದೀಗ ಅವರ ಸಹೋದರ ಆನಂದ್​ ದೇವರಕೊಂಡ ಕೂಡ ಅಣ್ಣನ ಯಶಸ್ಸಿನ ಹಾದಿಯಲ್ಲೇ ಹೆಜ್ಜೆ ಇಡಲು ಮುಂದಾಗಿದ್ದಾರೆ.ಆನಂದ್​ ದೇವರಕೊಂಡ ನಟನೆಯ ‘ಬೇಬಿ’ ಸಿನಿಮಾ ಬಿಡುಗಡೆಯಾಗಿದೆ. ಚಿತ್ರಕಥೆ: ವೈಶು ಅಲಿಯಾಸ್ ವೈಷ್ಣವಿ (ವೈಷ್ಣವಿ ಚೈತನ್ಯ) ಸ್ಲಂ ಏರಿಯಾದಲ್ಲಿ […]