ಎನ್​ಡಿಎ ಮೈತ್ರಿಕೂಟದ ಸಭೆಯನ್ನು ಉದ್ದೇಶಿಸಿ ಹೊಸ ವ್ಯಾಖ್ಯಾನ ನೀಡಿದ ಪ್ರಧಾನಿ : ಮೋದಿ

ನವದೆಹಲಿ: ಎನ್‌ಡಿಎಯಲ್ಲಿ ‘ಎನ್’ ಎಂದರೆ ನವ ಭಾರತ (N – New India), ‘ಡಿ’ ಎಂದರೆ ಅಭಿವೃದ್ಧಿ ಹೊಂದಿದ ರಾಷ್ಟ್ರ (D – Developed Nation), ‘ಎ’ ಎಂದರೆ ಜನರು ಮತ್ತು ಪ್ರದೇಶಗಳ ಆಕಾಂಕ್ಷೆಗಳು (A – Aspirations of people and regions) ಎಂದು ಮೋದಿ ವಿವರಿಸಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ಪ್ರಧಾನಿ ಮೋದಿ ಹೊಸ ವ್ಯಾಖ್ಯಾನ ನೀಡಿದ್ದಾರೆ. ಎನ್​ಡಿಎ ಮೈತ್ರಿಕೂಟದ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಎನ್‌ಡಿಎಯಲ್ಲಿ ಯಾವುದೇ […]

ರೀ ಎಂಟ್ರಿ ಬಗ್ಗೆ ಸುಳಿವು ಕೊಟ್ಟ ಜಸ್ಪ್ರೀತ್ ಬುಮ್ರಾ..

ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ. ಈ ವರ್ಷ ನ್ಯೂಜಿಲ್ಯಾಂಡ್​ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಬೆನ್ನಿನ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಈ ಬಾರಿಯ ಒಡಿಐ […]

ಭಾರತದ ವಾಯುವ್ಯ ರಾಜ್ಯಗಳಲ್ಲಿ ದಾಖಲೆ ಮೀರಿದ ಮಳೆ

ನವದೆಹಲಿ: ದೆಹಲಿ, ಚಂಢೀಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ದಾಖಲೆ ಮಳೆ ಸುರಿದಿದ್ದರೆ, ಇನ್ನಿತರ ಪ್ರದೇಶದಲ್ಲಿ ಮಳೆಯ ಕೊರತೆ ಅನುಭವಿಸಿದೆ. ಜುಲೈ 1 ರಿಂದ ಜುಲೈ 12ರವರೆಗೆ ಎಲ್ಲಾ 36 ರಾಜ್ಯಗಳು ಮತ್ತು ಕೇಂದ್ರಾಡಳಿ ಪ್ರದೇಶದಲ್ಲಿ ಅಧಿಕ ಮಳೆಗೆ ಸಾಕ್ಷಿಯಾಗಿದೆ. ಇದರಲ್ಲಿ 29 ರಾಜ್ಯಗಳು ಮತ್ತು ಕೇಂದ್ರಾಡಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಅಚ್ಚರಿ ಅಂಶ ಎಂದರೆ, ಸಾಮಾನ್ಯ ಮಟ್ಟಕ್ಕಿಂತ ಇಲ್ಲಿ 1,000 ಪ್ರತಿಶತ ಹೆಚ್ಚು ಮಳೆಯಾಗಿದೆ.2023ರ ಮಾನ್ಸೂನ್​ ಮಾರುತಗಳು ಭಾರತದ ಹಲವು ಭಾಗದಲ್ಲಿ ಭಾರೀ ಮಳೆಯನ್ನು ತಂದಿದೆ. ಜುಲೈ1ರಿಂದ […]

ಅಪರೂಪದ ಈಲ್ ಮೀನು ಸುರತ್ಕಲ್​ನಲ್ಲಿ ಪತ್ತೆ

ಮಂಗಳೂರು (ದಕ್ಷಿಣ ಕನ್ನಡ): ಕನ್ನಡದಲ್ಲಿ ‘ಅರೋಳಿ ಮೀನು’ ಎಂದು ಕರೆಯುತ್ತಾರೆ. ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡರೂ, ಇದು ಹಾವಿನಂತೆ ಉದ್ದಕ್ಕೆ ಬೆಳೆಯುತ್ತದೆ.ಸಮುದ್ರದ ಆಳದಲ್ಲಿ ವಾಸಿಸುವ ‘ಲಿಯೊಪೋರ್ಡ್ ಹನಿಕೋಂಬ್ ಈಲ್’ ಎಂದು ಕರೆಯಲ್ಪಡುವ ಅಪರೂಪದ ಮೀನು ಸುರತ್ಕಲ್ ಸಮೀಪದ ಗುಡ್ಡೆಕೊಪ್ಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮಂಗಳೂರಿನ ಸುರತ್ಕಲ್​ನಲ್ಲಿ ಅಪರೂಪದ ಈಲ್ ಮೀನು ಪತ್ತೆಯಾಗಿದೆ. ಸೇವನೆಗೆ ಯೋಗ್ಯವಲ್ಲದ ಮೀನು: ಸಾಮಾನ್ಯವಾಗಿ ಕರಾವಳಿಯಲ್ಲಿ ಎಲ್ಲಾ ರೀತಿಯ ಮೀನುಗಳು ಸಿಗುತ್ತವೆ. ಕೆಲವೊಂದು ತಿನ್ನಲು ಯೋಗ್ಯವಾಗಿರುತ್ತವೆ. ಆದರೆ ಈ ಮೀನು ಸ್ವಲ್ಪ ಮಟ್ಟಿಗೆ […]

ವರುಣ್​ ಧವನ್​ ಜೊತೆ ನಟನೆ ಮಾಡಲಿರುವ ಕೀರ್ತಿ ಸುರೇಶ್, ಬಾಲಿವುಡ್​ಗೆ ಪಾದಾರ್ಪಣೆ

ಬೆಂಗಳೂರು:ತಮಿಳು, ತೆಲುಗು ಚಿತ್ರದಲ್ಲಿ ಚಾಪು ಮೂಡಿಸಿದ್ದ ಈ ಬೆಡಗಿ ಬಾಲಿವುಡ್​ನ ಸರಿಯಾದ ಅವಕಾಶಕ್ಕಾಗಿ ನೋಡುತ್ತಿದ್ದರು. ಇದೀಗ ಈ ಕಾಲ ಕೂಡಿ ಬಂದಿದೆ. ಇದೀಗ ಅಂತಿಮವಾಗಿ ಬಾಲಿವುಡ್​ ಪ್ರವೇಶ ಮಾಡಲು ಸಜ್ಜಾಗಿದ್ದು, ವರುಣ್​ ಧವನ್​ ಜೊತೆಗೆ ಮೊದಲ ಬಾರಿ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್​ ಇದೀಗ ಬಾಲಿವುಡ್​ ಅಂಗಳದಲ್ಲಿ ಸದ್ದು ಮಾಡಲು ಮುಂದಾಗಿದ್ದಾರೆ. ಮಹಾನಟಿ, ಮಿಸ್​ ಇಂಡಿಯಾ, ರಂಗ್​​ ದೇ, ದಸರಾ ಸಿನಿಮಾದಲ್ಲಿ ಅದ್ಬುತವಾಗಿ ನಟಿಸಿದ್ದ ಈ ನಟಿ ತನ್ನ ಅಮೋಜ್ಞ […]