ವಿಶ್ವ ಗೇಮ್ಸ್​ 2023ರ ಐಬಿಎಸ್‌ಎ :ಭಾರತದ ಅಂಧರ ಕ್ರಿಕೆಟ್ ತಂಡಗಳ ನಾಯಕರು, ಉಪನಾಯಕರ ಹೆಸರು ಪ್ರಕಟ

ಬೆಂಗಳೂರು :ಭಾರತದ ಅಂಧರ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ನಾಯಕರು ಮತ್ತು ಉಪನಾಯಕರುಗಳ ಹೆಸರು ಪ್ರಕಟವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪುರುಷರ ಕ್ರಿಕೆಟ್ ತಂಡದ ನಾಯಕನಾಗಿ ಅಜಯ್ ಕುಮಾರ್ ರೆಡ್ಡಿ ಇಲ್ಲೂರಿ ಮತ್ತು ವೆಂಕಟೇಶ್ವರ ರಾವ್ ದುನ್ನಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಬಿ 2 ವಿಭಾಗದ ಇಬ್ಬರೂ ಆಟಗಾರರು ಆಂಧ್ರಪ್ರದೇಶ ಮೂಲದವರಾಗಿದ್ದಾರೆ. ಕರ್ನಾಟಕ ಮೂಲದ ವರ್ಷಾ ಉಮಾಪತಿ (ಬಿ1 ವಿಭಾಗ) ಮಹಿಳಾ ಕ್ರಿಕೆಟ್ ತಂಡ ನಾಯಕಿಯಾಗಿ, ಒಡಿಶಾದ ಫುಲಾ ಸರನ್ (ಬಿ 3 ವಿಭಾಗ) ರನ್ನು […]

ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ಮದ್ರಾಸ್‌ ಐ ಸೋಂಕು ಹರಡುವಿಕೆ ಆತಂಕ

ವಿಜಯಪುರ/ ಧಾರವಾಡ :ಬಹುತೇಕರಲ್ಲಿ ಐ ಇನ್ಪೆಕ್ಷನ್ ಕಾಣಿಸಿಕೊಳ್ಳುತ್ತಿದ್ದು, ಜನರು ಆಸ್ಪತ್ರೆಗಳತ್ತ ದೌಡಾಯಿಸುತ್ತಿದ್ದಾರೆ. ಅದರಲ್ಲೂ ಸ್ಪರ್ಧಾತ್ಮಕ ಪರೀಕ್ಷೆಯ ಕೋಚಿಂಗ್‌ ಸೆಂಟರ್‌ಗಳೇ ಹೆಚ್ಚಿರುವ ಇರುವ ವಿಜಯಪುರ ಮತ್ತು ಧಾರವಾಡ ನಗರಗಳಲ್ಲಿ ಮದ್ರಾಸ್‌ ಐ ಭಯ ಮತ್ತಷ್ಟು ಭೀತಿ ಮೂಡಿಸಿದೆ. ಕಾರಣ ವಿದ್ಯಾರ್ಥಿಗಳು ಒಟ್ಟಿಗೆ ಕಲಿಯುವ, ಹಾಸ್ಟೆಲ್​ಗಳಲ್ಲಿ ಇರುವುದರಿಂದ ಮದ್ರಾಸ್‌ ಐ ಕಾಣಿಸಿಕೊಂಡಿದೆ. ಮದ್ರಾಸ್‌ ಐ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಿರುವ ರೋಗಿಗಳ ಪೈಕಿ ಶೇ.30 ರಷ್ಟು ಕೋಚಿಂಗ್​ಗಾಗಿ ಬಂದ ವಿದ್ಯಾರ್ಥಿಗಳು, ಹಾಸ್ಟೆಲ್‌ಗಳಲ್ಲಿ ವಾಸವಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕಾಣಿಸಿಕೊಂಡ ಮದ್ರಾಸ್‌ ಐ […]

ಲಾಭ 2 ಕೋಟಿ ರೂ. ,Zomato ಆದಾಯ 2,416 ಕೋಟಿ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಯು 2 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, 2,416 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು Zomato ಹೇಳಿಕೊಂಡಿದೆ.ಆದಾಯವು ಹಿಂದಿನ ವರ್ಷಕ್ಕಿಂತ ಶೇಕಡಾ 70.9 ರಷ್ಟು ಹೆಚ್ಚಾಗಿದೆ. ಹಣಕಾಸು ವರ್ಷ 2024 ರಲ್ಲಿ ತ್ರೈಮಾಸಿಕ ನಿವ್ವಳ ಲಾಭ ಗಳಿಸುವ ಬಗ್ಗೆ ಜೊಮ್ಯಾಟೊ ಆಶಾವಾದಿಯಾಗಿದೆ. ಕಂಪನಿಯು ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಆಶಿಸುತ್ತಿದೆ. “…ನಮ್ಮ ವ್ಯವಹಾರವು ಮುಂದೆ ಲಾಭದಾಯಕವಾಗಿ ಮುಂದುವರಿಯಲಿದೆ ಎಂದು ನಾವು ನಿರೀಕ್ಷಿಸುತ್ತೇವೆ. ನಾವು ಕನಿಷ್ಠ ಮುಂದಿನ […]

ಗಗನಕ್ಕೇರಿದ ಟೊಮೆಟೊ ಬೆಲೆ: ನಿಂಬೆಗೂ ಭಾರೀ ಡಿಮ್ಯಾಂಡ್

ಹುಬ್ಬಳ್ಳಿ : ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ.ಟೊಮೆಟೊಗೆ ಬಂಗಾರದ ಬೆಲೆ ಬರುತ್ತಿದ್ದಂತೆ ಗ್ರಾಹಕರು ಕೂಡ ಪರ್ಯಾಯ ಮಾರ್ಗ ಕಂಡುಕೊಳ್ಳುತ್ತಿದ್ದಾರೆ.ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹೀಗಾಗಿ, ಗ್ರಾಹಕರು ಅಡುಗೆಗೆ ಪರ್ಯಾಯ ಮಾರ್ಗವನ್ನು ಕಂಡುಕೊಂಡಿದ್ದಾರೆ. ನಗರದಲ್ಲಿ ಕೆಜಿ ಬೆಂಡೆಕಾಯಿಗೆ 80 ರೂಪಾಯಿ, ಮೆಣಸಿನಕಾಯಿ 100 ರೂಪಾಯಿ, ಬಜ್ಜಿ ಮೆಣಸಿನಕಾಯಿ 60 ರೂಪಾಯಿ, ಶುಂಠಿ(ಕೆಜಿ) 400 ರೂಪಾಯಿ, ಮೂಲಂಗಿ 40‌ ರೂಪಾಯಿ, ಆಲೂಗಡ್ಡೆ‌ 40 ರೂಪಾಯಿ, ನವಿಲುಕೋಸು 60 ರೂಪಾಯಿ, ಬೀನ್ಸ್ 180 ರೂಪಾಯಿ, ಹಾಗಲಕಾಯಿ […]

ಬೆಂಗಳೂರು ನಗರದ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಏಕಕಾಲಕ್ಕೆ ದಾಳಿ

ಬೆಂಗಳೂರು: ಕಡತ ವಿಲೇವಾರಿಗೆ ವಿಳಂಬ, ಖಾತಾ ಬದಲಾವಣೆ ಹಾಗೂ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ಪಡೆಯಲು ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬಿಬಿಎಂಪಿಯ ಎಲ್ಲಾ ವಲಯಗಳ ಆರ್​ಓ, ಎಆರ್​ಓ, ಎಡಿಟಿಪಿ ಕಚೇರಿಗಳು ಸೇರಿದಂತೆ 45 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆಬಿಬಿಎಂಪಿಯ ಕಂದಾಯ ಹಾಗೂ ನಗರ ಯೋಜನಾ ವಿಭಾಗಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಕುರಿತ ದೂರುಗಳ ಆಧರಿಸಿ, ನಗರದ 45 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು‌ ದಿಢೀರ್ ದಾಳಿ ನಡೆಸಿ […]