‘ರಾಜ್ಯ ಸರ್ಕಾರ’ದಿಂದ ಬಿಗ್ ಶಾಕ್: ‘ಫ್ರೀ ವಿದ್ಯುತ್’ ನಿರೀಕ್ಷೆಯಲ್ಲಿದ್ದವರಿಗೆ ಈ ತಿಂಗಳು ಕಟ್ಟಬೇಕು ‘ಬಿಲ್

ಬೆಂಗಳೂರು: ಜುಲೈ.27ರ ಒಳಗಾಗಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡವರಿಗೂ ವಿದ್ಯುತ್ ಉಚಿತವಿಲ್ಲದೇ, 100 ರಿಂದ 300ರವರೆಗೆ ವಿದ್ಯುತ್ ಬಿಲ್ ಬಾಕಿ ಕಟ್ಟುವಂತೆ ನೀಡಲಾಗಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್. ಅದಕ್ಕಿಂತ ಹೆಚ್ಚು ಬಳಕೆ ಮಾಡಿದವರು ಸಂಪೂರ್ಣ ಬಿಲ್ ಕಟ್ಟಬೇಕು ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದ್ರೇ ಅದಕ್ಕೂ ಕಡಿಮೆ ಬಳಕೆ ಮಾಡಿದವರಿಗೂ ಬಿಲ್ ನೀಡಿ ಶಾಕ್ ನೀಡಲಾಗಿದೆ. ಜುಲೈ.27ರ ಒಳಗಾಗಿ ಗೃಹ ಜ್ಯೋತಿ ಯೋಜನೆಯ ( Gruha Jyoti Scheme ) ಅಡಿಯಲ್ಲಿ ಉಚಿತ ವಿದ್ಯುತ್ […]

‘ಲಾಲ್ ಬಾಗ್ ಪ್ಲವರ್ ಶೋ’ಗೆ ‘ ಮುಖ್ಯಮಂತ್ರಿ ಸಿದ್ಧರಾಮಯ್ಯ’ ಅವರಿಂದ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಸಿದ್ಧ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ, ಚಾಲನೆ ನೀಡಿದ್ದಾರೆನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾ ದಿನ ಆರಂಭಗೊಂಡು ಸುಮಾರು ಒಂದು ವಾರಗಳ ಕಾಲ ನಡೆಯಲಿರುವಂತ ಲಾಲ್ ಬಾಗ್ ಫಲಪುಷ್ಪ ಪ್ರದರ್ಶಕ್ಕೆ, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. . ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಎಂ.ಎಲ್ಸಿಗಳಾದ ಗೋವಿಂದರಾಜು, ಟಿಎ ಶರವಣ ಉಪಸ್ಥಿತರಾಗಿದ್ದರು. ಇದೇ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯ […]

ಶಿಕ್ಷಕರ ಹುದ್ದೆ:: ಪ್ರಾಥಮಿಕ, ಪದವೀಧರ, ಪಿಜಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ನಿರ್ಣಾಯಕ ದಿನಾಂಕಗಳು, ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಇತರವುಗಳನ್ನು ಒಳಗೊಂಡಂತೆ AWES APS OST 2023 ಕುರಿತು ಹೆಚ್ಚುವರಿ ಮಾಹಿತಿಯನ್ನು ಪರಿಶೀಲಿಸಬಹುದು.ಸ್ನಾತಕೋತ್ತರ ಶಿಕ್ಷಕರು(PGT), ತರಬೇತಿ ಪಡೆದ ಪದವೀಧರ ಶಿಕ್ಷಕರು(TGT) ಮತ್ತು ಪ್ರಾಥಮಿಕ ಶಿಕ್ಷಕರ(PRT) ನೇಮಕಾತಿಗಾಗಿ, ಸೇನಾ ಕಲ್ಯಾಣ ಶಿಕ್ಷಣ ಸೊಸೈಟಿ(AWES) 30 ಸೆಪ್ಟೆಂಬರ್‌ನಿಂದ 1 ಅಕ್ಟೋಬರ್ 2023 ರವರೆಗೆ ಆನ್‌ಲೈನ್ ಸ್ಕ್ರೀನಿಂಗ್ ಪರೀಕ್ಷೆಯನ್ನು(OST) ನಡೆಸುತ್ತಿದೆ. ಪರೀಕ್ಷೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಶಿಕ್ಷಕರು ಹಾಗೆ ಮಾಡಲು ಸೆಪ್ಟೆಂಬರ್ 10, 2023 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. […]

ಹೊಸ ಸಿನಿಮಾ ಬಗ್ಗೆ ಸುದೀಪ್ ಅ​ಪ್ಡೇಟ್ : ‘ನನ್ನ 46ನೇ ಚಿತ್ರದಲ್ಲಿ ಕನ್ನಡದವರೇ ಹೆಚ್ಚು ಕೆಲಸ ಮಾಡ್ತಿರೋದು ಹೆಮ್ಮೆ

ಸುದೀಪ್​ 46ನೇ ಸಿನಿಮಾಗೆ ಟೈಟಲ್​ ಫೈನಲ್​ ಆಗಿಲ್ಲ. ಸದ್ಯ ‘Demon War Begins’ ಶೀರ್ಷಿಕೆಯಿಂದ ಹೆಸರಿಸಲಾಗುತ್ತಿದೆ. ಈಗಾಗ್ಲೇ ಸಣ್ಣ ಟೀಸರ್​​ ಅನಾವರಣಗೊಂಡಿದ್ದು, ದಕ್ಷಿಣ ಭಾರತದಲ್ಲಿ ಸಖತ್​ ಟಾಕ್ ಆಗುತ್ತಿದೆ. ತಮ್ಮ ಮುಂದಿನ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ.ಕನ್ನಡ ಮಾತ್ರವಲ್ಲ, ಸೌತ್ ಸಿನಿಮಾ ಇಂಡಸ್ಟ್ರಿಯಲ್ಲೇ ವಿಭಿನ್ನ ಸ್ಟಾರ್ ಡಮ್ ಹೊಂದಿರುವ ನಟ ಕಿಚ್ಚ ಸುದೀಪ್. ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಅಭಿನಯಸುತ್ತಿರುವ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ.ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಮುಂದಿನ ಸಿನಿಮಾ […]

ಸೂರತ್ ನ್ಯಾಯಾಲಯದಿಂದ ವಿಧಿಸಿದ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿಂದ ತಡೆ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವಿಭಜಿಸಿ ಆಳುವ ರಾಜಕಾರಣದ ವಿರುದ್ಧ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ಅವರನ್ನು ರಾಜಕೀಯವಾಗಿ ಗುರಿಯಾಗಿಸಲು ಮತ್ತು ಸಂಸತ್ತಿನಲ್ಲಿ ಅವರ ಉಪಸ್ಥಿತಿಯನ್ನು ತಡೆಯಲು ಮತ್ತು 2024ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಸಂಚು ರೂಪಿಸಿದೆ. ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ನರೇಂದ್ರ ಮೋದಿ ನೇತೃತ್ವದ […]