ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಆಗಸ್ಟ್ 5: ಉಡುಪಿ ತಾಲೂಕು ಉದ್ಯಾವರ ಗ್ರಾಮದ ಗಣೇಶ ನಗರ ನಿವಾಸಿ ಅಶೋಕ (47) ಎಂಬ ವ್ಯಕ್ತಿಯು ಜೂನ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ […]

ಆ.12 ರಂದು ಸಿಟಿ ಸೆಂಟರ್ ಮಾಲ್ ನಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

ಉಡುಪಿ: ದರ್ಪಣ ಮತ್ತು ಸಿಟಿ ಸೆಂಟರ್ ಮಾಲ್ ಸಹಯೋಗದಲ್ಲಿ ಆ.12 ರಂದು ಒಂದರಿಂದ ಹತ್ತನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿಷಯ: ಅನೇಕತೆಯಲ್ಲಿ ಏಕತೆ ಸಮಯ: ಸಂಜೆ 4 ರಿಂದ 6 ಗಂಟೆ ವಿಭಾಗ: 1-3ನೇ ತರಗತಿ, 4-7ನೇ ತರಗತಿ, 8-10ನೇ ತರಗತಿ ಸ್ಥಳ: ಸಿಟಿ ಸೆಂಟರ್ ಮಾಲ್ ಉಡುಪಿ ನೋಂದಣಿಗಾಗಿ ಸಂಪರ್ಕಿಸಿ: 9964017386, 7996802946 ನೋಂದಾಯಿಸಲು ಕೊನೆ ದಿನ: ಆ. 10 ಸ್ಥಳದಲ್ಲಿ ನೋಂದಾವಣಿ ಇರುವುದಿಲ್ಲ.

ಬ್ರಹ್ಮಾವರ: ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ

ಬ್ರಹ್ಮಾವರ: ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆಯು ಇಂದು ಬೆಳಗ್ಗೆ 10.30ಕ್ಕೆ ನೆರವೇರಿತು. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿ ಅಧ್ಯಕ್ಷ ಪಿ.ಎಸ್‌. ದಿನೇಶ್‌ ಕುಮಾರ್‌ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟಿಸಿದರು. ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ ಬ್ರಹ್ಮಾವರದ ಆಶ್ರಯದಲ್ಲಿ ಬ್ರಹ್ಮಾವರ ಬಂಟರ ಭವನದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ. ಅರುಣ್‌ ಅಧ್ಯಕ್ಷತೆ […]

ಕಮಲ್​ ಹಾಸನ್​ ಜೊತೆ ನಟಿಸಿದ್ದ ಹಾಸ್ಯ ನಟ ಮೋಹನ್ ಶವವಾಗಿ ಪತ್ತೆ!

60 ವರ್ಷದ ಮೋಹನ್ ಅವರು ಸೇಲಂ ಜಿಲ್ಲೆಯ ಮೆಟ್ಟೂರು ಮೂಲದವರಾಗಿದ್ದು, ಅವರ ಮೃತ ದೇಹ ಮಧುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿದೆ. ಮೋಹನ್​ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಪೋಷಕ ನಟರಾಗಿ ಕೆಲಸ ಮಾಡಿದ್ದರು.ಮಧುರೈ, ತಮಿಳುನಾಡು: ಹಾಸ್ಯ ಮತ್ತು ಪೋಷಕ ಪಾತ್ರಗಳಲ್ಲಿ ಜನಪ್ರಿಯತೆ ಗಳಿಸಿದ್ದ ತಮಿಳು ನಟ ಮೋಹನ್ ಅವರು ನಿಧನರಾಗಿದ್ದು, ನಟನ ಮೃತದೇಹ ಬೀದಿಯಲ್ಲಿ ಪತ್ತೆಯಾಗಿದೆ.ಕಾಲಿವುಡ್​ ಹಿರಿಯ ನಟ ಕಮಲ್ ಹಾಸನ್ ಜೊತೆ ನಟಿಸಿದ್ದ ಪೋಷಕ ನಟ ಮೋಹನ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಪೋಷಕ ಮತ್ತು ಹಾಸ್ಯ […]

ಚಂದ್ರಯಾನ-3: 3ನೇ ಎರಡರಷ್ಟು ದೂರವನ್ನು ಯಶಸ್ವಿಯಾಗಿ ಕ್ರಮಿಸಿದ ಇಸ್ರೋ ಬಾಹ್ಯಾಕಾಶ ನೌಕೆ

ನವದೆಹಲಿ:ಜು.14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‌ಎಲ್‌ವಿ ಮಾರ್ಕ್ 3 (ಎಲ್‌ವಿಎಂ 3) ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಸುಮಾರು ಮೂರನೇ ಎರಡರಷ್ಟು ದೂರವನ್ನು ಕ್ರಮಿಸಿದೆ. ಲೂನಾರ್ ಆರ್ಬಿಟ್ ಇಂಜೆಕ್ಷನ್ (LOI) ಅನ್ನು ಆಗಸ್ಟ್ 5, 2023ರಂದು ಸುಮಾರು 19:00(ಭಾರತೀಯ ಕಾಲಮಾನ- IST) ಗಂಟೆಗಳಿಗೆ ಹೊಂದಿಸಲಾಗಿದೆ ಎಂದು ಇಸ್ರೋ ತನ್ನ ಟ್ಬೀಟ್​ನಲ್ಲಿ ತಿಳಿಸಿದೆ. ಭಾರತದ ಚಂದ್ರಯಾನ-3 ನೌಕೆ ಶುಕ್ರವಾರದ ವೇಳೆಗೆ ಭೂಮಿ ಮತ್ತು ಚಂದ್ರನ ನಡುವಿನ ಅಂತರದ […]