ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕೃತಕಾಂಗ ಜೋಡಣೆ (ಪಿ ಎಂಡ್ ಓ) ಅಭಿಯಂತರರ -1 ಹುದ್ದೆಗೆ, ಪಿ ಆಂಡ್ ಓ ಎಂಜಿನಿಯರಿಂಗ್ ಪದವಿ / ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಅನುಭವ ಹೊಂದಿರುವವರು ಹಾಗೂ ಇಯರ್ ಮೋಲ್ಡ್ ಟೆಕ್ನೀಷಿಯನ್ (ಕಿವಿ ಅಚ್ಚು ತಂತ್ರಜ್ಞ) ಹುದ್ದೆಗೆ ಇಯರ್ ಮೋಲ್ಡ್ ಟೆಕ್ನೀಷಿಯನ್ […]

ಉಡುಪಿ: ಯಕ್ಷ ಧ್ರುವ – ಯಕ್ಷ ಶಿಕ್ಷಣ ಉದ್ಘಾಟನೆ ಮತ್ತು ನಾಟ್ಯಾರಂಭ

ಉಡುಪಿ: ಬೆಳಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರಗೆ, ವಗ್ಗ, ಪುಂಜಾಲಕಟ್ಟೆ, ಮಚ್ಚಿನ, ನಿಡ್ಲೆ ಮತ್ತು ಮುಂಡಾಜೆಯಲ್ಲಿ ಯಕ್ಷಧ್ರುವ – ಯಕ್ಷ ಶಿಕ್ಷಣದ ಉದ್ಘಾಟನೆ ಮತ್ತು ನಾಟ್ಯಾರಂಭ ಕಾರ್ಯಕ್ರಮ. ಬಿಡುವಿಲ್ಲದೆ ಸುಮಾರು 150 ಕಿ.ಮೀ ಮಿಕ್ಕಿ ಪ್ರಯಾಣ, ನಡುವಿನಲ್ಲಿ ದೂರದಲ್ಲಿ ನಡೆದ ಒಂದು ಮಹಿಳೆ ಮತ್ತು ಮಗುವಿನ ಸ್ಕೂಟರ್ ಆಕ್ಸಿಡೆಂಟ್ ನೋಡಿ ಧಾವಿಸಿ ಸಹಾಯ, ನಮ್ಮನ್ನು ಓಯ್ಯುತ್ತಿದ್ದ ಭಾಗವತರ ವಾಹನದ ಟೈರ್ ಪಂಚರ್, ಎಡಬಿಡದೆ ಘಟಕಗಳಿಂದ ಮತ್ತು ಅಭಿಮಾನಿಗಳಿಂದ ಫೋನ್ ಇದೆಲ್ಲದರ ನಡುವೆ ಯಕ್ಷಧ್ರುವ ಯಕ್ಷ ಶಿಕ್ಷಣದ […]

ಉಡುಪಿ ಬಳಿಕ ಉ.ಪ್ರ. ಗಾಜಿಪುರದ ಮೆಡಿಕಲ್ ಕಾಲೇಜಿನಲ್ಲೂ ವೀಡಿಯೋ ಪ್ರಕರಣ: ದೂರು ದಾಖಲಿಸಿದ ಸಂತ್ರಸ್ತೆಯರು; ತನಿಖೆ ಚುರುಕು

ಲಕ್ನೋ: ಇತ್ತೀಚಿಗೆ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಮಾಡಿದ ಸುದ್ದಿಯ ಬೆನ್ನಲ್ಲೇ ಅದೇ ಮಾದರಿಯ ಮತ್ತೊಂದು ಪ್ರಕರಣ ದೇಶದ ಇನ್ನೊಂದು ರಾಜ್ಯದಿಂದ ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರದ ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಫೋಟೋಗಳು ಮತ್ತು ವೀಡಿಯೋಗಳನ್ನು ಚಿತ್ರೀಕರಿಸಿರುವ ಆರೋಪಕ್ಕೆ ಗುರಿಯಾಗಿದ್ದಾಳೆ. ಕಾಲೇಜಿನ ಮೊದಲನೆ ವರ್ಷದ ವಿದ್ಯಾರ್ಥಿನಿಯನ್ನು ಮಂತಾಶಾ ಕಾಜ್ಮಿ ಎಂದು ಗುರುತಿಸಲಾಗಿದ್ದು, ತನ್ನ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಅಕ್ಷೇಪಾರ್ಹ […]