₹25 ಕೋಟಿ ಮೌಲ್ಯದ ಮದ್ಯ ವಶಕ್ಕೆ: ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ

ಮೈಸೂರು: ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟ್ರಾ ಲ್ಯಾಗರ್ ಈ ಅಂಶ ಗೋಚರಿಸಿದ್ದು, 7e ಮತ್ತು 7c ನಮೂನೆಯ (ದಿನಾಂಕ 15-07-23ರಂದು) ಬಾಟಲಿಂಗ್‌ನಲ್ಲಿರುವುದು ತಿಳಿದುಬಂದಿದೆ. ಮದ್ಯಪ್ರಿಯರ ನೆಚ್ಚಿನ ಬಿಯರ್‌ ಬ್ರ್ಯಾಂಡ್‌ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರತಿಷ್ಠಿತ ಬ್ರ್ಯಾಂಡ್​ವೊಂದರ ಬಿಯರ್​ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು ಕಂಪನಿಯ ವಿರುದ್ಧ ಪೊಲೀಸ್ ಕೇಸ್ […]

ಗುಜರಾತ್​ TO ಮೇಘಾಲಯ ಪಾದಯಾತ್ರೆ: ಅಕ್ಟೋಬರ್​ನಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್​ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಉತ್ತರಪ್ರದೇಶದಲ್ಲಿ 2 ವಾರ ಯಾತ್ರೆ: ಉತ್ತರ ಪ್ರದೇಶದಲ್ಲಿ ಕನಿಷ್ಠ 15 ರಿಂದ 20 ದಿನಗಳ ಕಾಲ ರಾಹುಲ್ ಗಾಂಧಿ ಅವರ 2ನೇ ಹಂತದ ಭಾರತ್ ಜೋಡೋ ಯಾತ್ರೆಯು ಸಾಗಲಿದ್ದು, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯರು ಇದರ ಸಿದ್ಧತೆ ನಡೆಸಿದ್ದಾರೆ. ರಾಜ್ಯದ 30 ರಿಂದ 35 ಲೋಕಸಭಾ ಕ್ಷೇತ್ರಗಳಲ್ಲಿ ಯಾತ್ರೆಯು ಹಾದುಹೋಗಲಿದೆ. ಇದರ ಬಳಿಕ ಈ ಎಲ್ಲ […]

13 ಡ್ರೋನ್ ಹೊಡೆದುರುಳಿಸಿದ ಉಕ್ರೇನ್ : ಒಡೆಸಾ ಬಂದರಿನ ಮೇಲೆ ರಷ್ಯಾ ದಾಳಿ

ಮಾಸ್ಕೋ (ರಷ್ಯಾ) :ಟೆಲಿಗ್ರಾಮ್​ ಆಯಪ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಒಡೆಸಾ ಪ್ರಾದೇಶಿಕ ಮಿಲಿಟರಿ ಆಡಳಿತದ ಮುಖ್ಯಸ್ಥ ಒಲೆಹ್ ಕಿಪರ್, ಡ್ಯಾನ್ಯೂಬ್​ನಲ್ಲಿನ ಬಂದರು ಮತ್ತು ಧಾನ್ಯ ಸಂಗ್ರಹಾಗಾರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಉಕ್ರೇನ್‌ನ ದಕ್ಷಿಣ ಒಡೆಸಾ ಪ್ರದೇಶದಲ್ಲಿನ ಡ್ಯಾನ್ಯೂಬ್ ನದಿಯ ಬಂದರಿನ ಮೇಲೆ ರಷ್ಯಾ ಪಡೆಗಳು ರಾತ್ರೋರಾತ್ರಿ ಡ್ರೋನ್ ದಾಳಿ ನಡೆಸಿ ಬಂದರನ್ನು ಹಾನಿಗೊಳಿಸಿವೆ ಎಂದು ಉಕ್ರೇನ್ ಅಧಿಕಾರಿಯನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು […]

ನಿವೃತ್ತಿ ಹಿಂಪಡೆದ ಇಂಗ್ಲೆಂಡ್‌ ಕ್ರಿಕೆಟಿಗ: ತಂಡಕ್ಕೆ ಮರಳಲಿದ ಬೆನ್‌ ಸ್ಟೋಕ್ಸ್

ಲಂಡನ್:ಜುಲೈ 18, 2022ರಂದು ಬೆನ್​​​ ಸ್ಟೋಕ್ಸ್​ ಏಕದಿನ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಆಗಸ್ಟ್​ 16, 2023ರಂದು ನಿವೃತ್ತಿ ಹಿಂಪಡೆದಿದ್ದಾರೆ. ವಿಶ್ವಕಪ್​ಗೂ ಮುನ್ನ ಇಂಗ್ಲೆಂಡ್​ ತಂಡ ತವರು ಮೈದಾನದಲ್ಲಿ ನ್ಯೂಜಿಲೆಂಡ್​ ವಿರುದ್ಧ ಏಕದಿನ ಸರಣಿ ಆಡಲಿದೆ. ಸಪ್ಟೆಂಬರ್​ 8ರಿಂದ ಈ ಪಂದ್ಯಗಳು ನಡೆಯಲಿದೆ. ಈ ಸಿರೀಸ್​ನ ಮೂಲಕ ಬೆನ್​ ಆಂಗ್ಲರ ಏಕದಿನ ಪಡೆಗೆ ಮತ್ತೆ ಸೇರ್ಪಡೆ ಆಗಲಿದ್ದಾರೆ. ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರು ತಮ್ಮ ದೇಶಕ್ಕೆ ಮುಂದಿನ ವಿಶ್ವಕಪ್ ​ಉಳಿಸಿಕೊಡುವ ಸಲುವಾಗಿ ನಿವೃತ್ತಿ […]

ಭಾರತಕ್ಕೆ ನೇಪಾಳ ಅಕ್ಕಿ, ಭತ್ತ ಮತ್ತು ಸಕ್ಕರೆ ನೀಡುವಂತೆ ಮನವಿ

ಕಠ್ಮಂಡು (ನೇಪಾಳ) : ತನ್ನ ದೇಶಕ್ಕೆ ಅಕ್ಕಿ, ಸಕ್ಕರೆ ಮತ್ತು ಭತ್ತ ನೀಡುವಂತೆ ನೇಪಾಳ ಸರ್ಕಾರ ಭಾರತಕ್ಕೆ ಪತ್ರ ಬರೆದಿದೆ. ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ನೇಪಾಳ ಭಾರತಕ್ಕೆ ಮನವಿ ಮಾಡಿದೆ. ತನಗೆ ಅಕ್ಕಿ, ಸಕ್ಕರೆ ಮತ್ತು ಭತ್ತ ನೀಡುವಂತೆ ನೇಪಾಳ ಸರ್ಕಾರ ಭಾರತಕ್ಕೆ ಮನವಿ ಮಾಡಿದೆ. ಭಾರತವು ತನ್ನ ಅಕ್ಕಿ ರಫ್ತಿಗೆ ನಿಷೇಧ ಹೇರಿದ ಬಳಿಕ ಜಗತ್ತಿನಲ್ಲಿ ಅಕ್ಕಿಗಾಗಿ ಹಾಹಾಕಾರ ಉಂಟಾಗಿದ್ದು, ಈಗ ನೇಪಾಳ ಅಕ್ಕಿಗಾಗಿ ಭಾರತಕ್ಕೆ ಮನವಿ ಮಾಡಿರುವುದು ಗಮನಾರ್ಹ. ಎಲ್ […]