ರಾಹುಲ್​ ಗಾಂಧಿ ಜಾಲಿ ​ಬೈಕ್​ ರೈಡ್​ :ಲೇಹ್​ನಿಂದ ಪ್ಯಾಂಗಾಂಗ್​ ಸರೋವರದವರೆಗೆ

ಲೇಹ್ (ಲಡಾಖ್): ಬೈಕ್​ ರೈಡಿಂಗ್​ಗೆ ಪ್ರಸಿದ್ಧಿಯಾಗಿರುವ ಲಡಾಖ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಶನಿವಾರ ಬೈಕ್​ ಓಡಿಸಿ ಗಮನ ಸೆಳೆದರು. ಲಡಾಖ್​ ಪ್ರವಾಸದಲ್ಲಿರುವ ಕಾಂಗ್ರೆಸ್​ ಸಂಸದ ಕೆಟಿಎಂ 390 ಡ್ಯೂಕ್​ ಬೈಕ್​ ಅನ್ನು ಸವಾರಿ ಮಾಡಿದರು. ಇದರ ಚಿತ್ರಗಳನ್ನು ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.ಪ್ರವಾಸದಲ್ಲಿರುವ ರಾಹುಲ್​ ಗಾಂಧಿ ಅವರು ಲೇಹ್​ನಿಂದ ಪ್ಯಾಂಗಾಂಗ್​ ಸರೋವರದವರೆಗೆ ಡ್ಯೂಕ್​ ಬೈಕ್​ ಓಡಿಸಿದರು. ಭಾನುವಾರ ಪ್ಯಾಂಗಾಂಗ್ ಸರೋವರದಲ್ಲಿ ನಡೆಯುವ ರಾಜೀವ್ ಗಾಂಧಿ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ಕಾರ್ಗಿಲ್‌ಗೆ ಭೇಟಿ ನೀಡಿ […]

‘ಜಿ20 ಡಿಜಿಟಲ್ ಇನೋವೇಶನ್ ಅಲೈಯನ್ಸ್ ಶೃಂಗಸಭೆ : ಭಾರತಕ್ಕೆ ಗೇಮ್ ಚೇಂಜರ್

ಬೆಂಗಳೂರು: ಜಿ20 ಡಿಜಿಟಲ್ ಇನೋವೇಶನ್ ಅಲೈಯನ್ಸ್ ಶೃಂಗಸಭೆ ಭಾರತಕ್ಕೆ ಗೇಮ್ ಚೇಂಜರ್ ಆಗಲಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ ಶೃಂಗಸಭೆಯ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಾರ್ಟ್‌ಅಪ್ ಭಾರತದ ಭವಿಷ್ಯವಾಗಿದೆ. ಹೊಸ ಪೀಳಿಗೆಯು ತಂತ್ರಜ್ಞಾನದ ಸ್ಟಾರ್ಟ್‌ಅಪ್‌ಗಳು ಭಾರತವನ್ನು ಮುನ್ನಡೆಸಲಿವೆ. ಅವರಿಗೆ ತಾಂತ್ರಿಕ ಸಹಾಯ ಮತ್ತು ಸರಬರಾಜು ಸರಪಳಿಯನ್ನು ಸರಿಪಡಿಸುವುದು ಮುಖ್ಯವಾಗಿದೆ. ವಾಸ್ತವದಲ್ಲಿ ಸ್ಟಾರ್ಟ್ ಅಪ್​​ಗಳಿಗೆ ಕನಸುಗಳಿವೆ. ಇದರ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ. ಇವು ಎಲ್ಲವನ್ನು ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ […]

ಮೈಸೂರು ವಾರಿಯರ್ಸ್​​ಗೆ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಜಯ

ಬೆಂಗಳೂರು: ಬೆಂಗಳೂರು ತಂಡ ಲೀಗ್​ ಹಂತದಲ್ಲಿ ಐದನೇ ಸೋಲನ್ನು ಕಂಡಿದೆ. ಇನ್ನು ಐದು ಪಂದ್ಯಗಳು ಬಾಕಿ ಇದ್ದು ಪ್ರತಿ ಪಂದ್ಯ ಗೆಲ್ಲುವ ಒತ್ತಡ ತಂಡಕ್ಕಿದೆ.ಮಳೆ ಬಾಧಿತ ಪಂದ್ಯದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್ 33 ರನ್‌ಗಳ ಗೆಲುವು (ವಿಜೆಡಿ ವಿಧಾನ) ಸಾಧಿಸಿದೆ.ಮೊದಲು ಬ್ಯಾಟ್ ಮಾಡಿದ ಮೈಸೂರು 185/7 ಉತ್ತಮ ಮೊತ್ತವನ್ನು ದಾಖಲಿಸಿತ್ತು. ಗುರಿ ಬೆನ್ನಟ್ಟಿದ ಬೆಂಗಳೂರು ಇನ್ನಿಂಗ್ಸ್‌ನ 11.1 ಓವರ್‌ ವೇಳೆಗೆ ಮಳೆ ಅಡ್ಡಿಯಾಯಿತು. ವಿಜೆಡಿ ವಿಧಾನದನ್ವಯ ಬೆಂಗಳೂರು 33 ರನ್‌ಗಳ ಹಿನ್ನೆಡೆಯಿದ್ದಿದ್ದರಿಂದ ಮೈಸೂರು […]

ಲಿಂಗ ಸಮಾನತೆ ಸಾರುವ ಮ್ಯಾಸ್ಕಾಟ್ ಬಿಡುಗಡೆ: 2023 ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್

ಗುರುಗ್ರಾಮ್ (ಹರಿಯಾಣ): ಕ್ರಿಕೆಟ್ ವಿಶ್ವಕಪ್ ಸಮೀಪಿಸುತ್ತಿರುವಾಗ ಪ್ರಚಾರದ ಅಂಗವಾಗಿ ಮತ್ತು ಜನರ ಆಕರ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಮ್ಯಾಸ್ಕಾಟ್ ಜೋಡಿಯನ್ನು ಐಸಿಸಿ ಪರಿಚಯಿಸಿದೆ. ಈ ಜೋಡಿ ಕ್ರಿಕ್ಟೋವರ್ಸ್ ಎಂಬ ಯುಟೋಪಿಯಾದಿಂದ ಹುಟ್ಟಿಕೊಂಡಿದೆ, ಪುರುಷ ಮತ್ತು ಸ್ತ್ರೀ ಮ್ಯಾಸ್ಕಾಟ್‌ಗಳು ಐಸಿಸಿ ಪ್ರಕಾರ ಲಿಂಗ ಸಮಾನತೆ ಮತ್ತು ವೈವಿಧ್ಯತೆ ಸಂಕೇತಗಳಾಗಿ ವಿಶಿಷ್ಟ ಲಕ್ಷಣಗಳನ್ನು ಪ್ರತಿನಿಧಿಸುತ್ತವೆ. ಹಾಲಿ 19 ವರ್ಷದೊಳಗಿನ ವಿಶ್ವಕಪ್ ಚಾಂಪಿಯನ್‌ಗಳಾದ ಯಶ್ ಧುಲ್ ಮತ್ತು ಶಫಾಲಿ ವರ್ಮಾ ಗುರುಗ್ರಾಮ್‌ನಲ್ಲಿ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಕಾರ್ಯಕ್ರಮದಲ್ಲಿ […]

ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ.ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, ಕಂಸಾಳೆ, ನಂದಿಧ್ವಜ, ನಗಾರಿ, ಬುಡಕಟ್ಟು ಮತ್ತು ಜಾನಪದ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಕಾತರದಿಂದ ಕಾಯುತ್ತಿವೆ. ಈ ಹಿನ್ನೆಲೆ ನಾಡಹಬ್ಬ ದಸರಾದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನೇಕ ಕಲಾವಿದರು ಮತ್ತು ಕಲಾ ತಂಡಗಳು ಸಿದ್ಧತೆ ನಡೆಸುತ್ತಿರುವ […]