ಇನ್ನು ನಾಲ್ಕು ಗಂಟೆಗಳಲ್ಲಿ ವಿಕ್ರಮನ ಗರ್ಭದಿಂದ ಹೊರಬರಲಿದೆ ಪ್ರಗ್ಯಾನ್!! ಚಂದ್ರನ ಮೇಲೆ ಭಾರತದ ರಾಷ್ಟ್ರೀಯ ಚಿಹ್ನೆ ಅಂಕಿತಕ್ಕೆ ಕ್ಷಣಗಣನೆ…

ಬೆಂಗಳೂರು: ಇಸ್ರೋ ವಿಜ್ಞಾನಿಗಳ ತ್ಯಾಗ ಮತ್ತು ಎಡೆ ಬಿಡದ ಪರಿಶ್ರಮವು ಐತಿಹಾಸಿಕ ದಾಖಲೆಯನ್ನು ಬರೆದಿದೆ. ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿರಿಸಿದೆ. ಇನ್ನೀಗ ಕೆಲವೇ ಗಂಟೆಗಳಲ್ಲಿ ಪ್ರಗ್ಯಾನ್ ತನ್ನ ಕೆಲಸವನ್ನು ಶುರು ಮಾಡಲಿದೆ. ಚಂದ್ರನ ಮೇಲೆ ಇಳಿದ ನಂತರ ‘ವಿಕ್ರಮ್’ ಸ್ವಲ್ಪ ಹೊತ್ತು ಕಾದು ಧೂಳಿನ ಕಣಗಳು ನೆಲೆಗೊಳ್ಳಲು ಕಾಲಾವಕಾಶ ತೆಗೆದುಕೊಳ್ಳುತ್ತದೆ. ಇದರ ನಂತರ, ಅದು ತನ್ನ ಹೊಟ್ಟೆಯನ್ನು ತೆರೆಯುತ್ತದೆ, ಮತ್ತು ಚಂದ್ರನ ಮೇಲ್ಮೈಗೆ ರಾಂಪ್ ಅನ್ನು ಹಾಕಲಾಗುತ್ತದೆ. ಆರು ಚಕ್ರಗಳ […]

ಚಂದ್ರನ ಅಂಗಳಕ್ಕೆ ಕಾಲಿಟ್ಟ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ !! ತ್ರಿವಿಕ್ರಮ ಸಾಧಿಸಿದ ಇಸ್ರೋ ವಿಜ್ಞಾನಿಗಳು!!

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಚಂದ್ರನ ಮಿಷನ್ ಸಾಫ್ಟ್ ಲ್ಯಾಂಡ್‌ಗೆ ಮಾಡಿದೆ. ವಿಕ್ರಮ್ ಲ್ಯಾಂಡರ್ ಸಂಜೆ 6.04 ಕ್ಕೆ ಮೃದುವಾದ ಚಂದ್ರನ ಲ್ಯಾಂಡಿಂಗ್ ಮಾಡಿದೆ. ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಪ್ರಧಾನಿ ಮೋದಿ ವರ್ಚುವಲ್ ಮೂಲಕ ಚಂದ್ರಯಾನವನ್ನು ವೀಕ್ಷಿಸಿ, ಈ ಸಾಧನೆಗಾಗಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. https://twitter.com/i/broadcasts/1vOGwMXPAwDxB ಇಡೀ ದೇಶವೇ ಈ ಸಾಧನೆಗಾಗಿ ಆನಂದಬಾಷ್ಫಗಳನ್ನು ಸುರಿಸಿ ವಿಜ್ಞಾನಿಗಳನ್ನು ಅಭಿನಂದಿಸುತ್ತಿದೆ. ಚಂದ್ರಯಾನ 3ರ ನೇರ ಪ್ರಸಾರವನ್ನು 3.4 […]

ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘ ಕ್ಕೆ ಸಾಧನ ಪ್ರಶಸ್ತಿಯ ಗೌರವ

ಮಂಗಳೂರು:ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದಲ್ಲಿ ಸಾಧನಾ ಪ್ರಶಸ್ತಿ 2022-23ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಪೂಜಾರಿ ಕುಕ್ಕುಡೆ., ನಿರ್ದೇಶಕ ಅಚ್ಚುತ ಕೋಟ್ಯಾನ್ ಹೇರೂರು , ಸತೀಶ್ ಪೂಜಾರಿ ಉಗ್ಗೇಲ್ ಬೆಟ್ಟು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಎನ್ ಕರ್ಕೇರಾ ಉಪಸ್ಥಿತರಿದ್ದು ಪ್ರಶಸ್ತಿ ಸ್ವೀಕರಿಸದರು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ […]

ಅಮರನಾಥದಲ್ಲಿ ವಿಹಿಂಪ ಹಾಗೂ ಬಜರಂಗದಳದಿಂದ ಸೌಜನ್ಯಳಿಗಾಗಿ ಪ್ರಾರ್ಥನೆ

ಶ್ರೀನಗರ: ಬೆಳ್ತಂಗಡಿಯ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುತ್ತೂರಿನ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ವತಿಯಿಂದ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರವೇಶಿಸಿದ ಜಮ್ಮು-ಕಾಶ್ಮೀರದ ಟುಲಿಪ್ ಗಾರ್ಡನ್ !!

ಜಮ್ಮು ಮತ್ತು ಕಾಶ್ಮೀರ: ಶ್ರೀನಗರದಲ್ಲಿರುವ ಇಂದಿರಾಗಾಂಧಿ ಸ್ಮಾರಕ ಟುಲಿಪ್ ಗಾರ್ಡನ್ ಏಷ್ಯಾದ ಅತಿದೊಡ್ಡ ಉದ್ಯಾನವನವಾಗಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ (ಲಂಡನ್) ಅನ್ನು ಪ್ರವೇಶಿಸಿದೆ. ಉದ್ಯಾನವನ್ನು 68 ವಿಭಿನ್ನ ಪ್ರಭೇದಗಳ ಸಮೂಹದಿಂದ 1.5 ಮಿಲಿಯನ್ ಟುಲಿಪ್ ಬಲ್ಬ್‌ಗಳಿಂದ ಅಲಂಕರಿಸಲಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಒಂದು ಲಕ್ಷ ಪ್ರವಾಸಿಗರು ಸುಂದರವಾದ ಉದ್ಯಾನಕ್ಕೆ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಟುಲಿಪ್ ಉದ್ಯಾನವು ಶ್ರೀನಗರದ ದಾಲ್ ಸರೋವರ ಮತ್ತು ಜಬರ್ವಾನ್ ಬೆಟ್ಟಗಳ ನಡುವೆ […]