ಹೈಕೋರ್ಟ್​​ ಆದೇಶ : ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್​ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್​ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದ ಹಾಲಿ ಜೆಡಿಎಸ್ ಶಾಸಕ ಎ. ಮಂಜು ಹಾಗೂ ವಕೀಲರಾದ ಜಿ ದೇವರಾಜೇಗೌಡ […]

ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ದಂಪತಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣ, ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ದಂಪತಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ರಾಜಕೀಯೇತರವಾಗಿ ಇಂದು ಭೇಟಿಯಾದರು. 2022ರಲ್ಲಿ ಬೆಂಗಳೂರಿಗೆ ಬಂದಿದ್ದ ಮಣಿಶಂಕರ್ ಅಯ್ಯರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಸಿದ್ದರಾಮಯ್ಯ ಮೊದಲ ಅವಧಿಯ ಸರ್ಕಾರವನ್ನು ನೇರವಾಗಿ ಟೀಕಿಸಿದ್ದರು. 2013-18 ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಆಗ ಪಂಚಾಯತ್ ರಾಜ್‌ ಕಾನೂನುಗಳನ್ನು ಜಾರಿ […]

ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕರಿಂದ Aditya-L1 ಬಗ್ಗೆ ಸಂಪೂರ್ಣ ಮಾಹಿತಿ

ಬೆಂಗಳೂರು : ನಾಳೆ(ಶನಿವಾರ) ಇಸ್ರೋ ನಿರ್ಮಿತ ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ.ಆದಿತ್ಯ ಎಲ್​​1 ಸೂರ್ಯನನ್ನು ಅಧ್ಯಯನ ಮಾಡುವ ದೇಶದ ಮೊದಲ ಬಾಹ್ಯಾಕಾಶ ಆಧಾರಿತ ಯೋಜನೆಯಾಗಿದೆ. ಈ ಕುರಿತು ಈಟಿವಿ ಭಾರತಕ್ಕೆ ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಪ್ರಮೋದ್ ಜಿ.ಗಲಗಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಿಂದುವಿನಲ್ಲಿ ಭೂಮಿಯ ಗುರುತ್ವ ಪ್ರಭಾವ ಮತ್ತು ಸೂರ್ಯನ ಗುರುತ್ವ ಪ್ರಭಾವಗಳು ಸಮತೋಲನಗೊಳ್ಳುತ್ತವೆ. ಆದಿತ್ಯ-ಎಲ್ 1 ಯೋಜನೆಯಲ್ಲಿ ಈ ಬಿಂದುವನ್ನು ಕೇಂದ್ರೀಕರಿಸಿ ಸೂರ್ಯನ ಸುತ್ತ ಪರಿಭ್ರಮಿಸಲು ಯೋಜಿಸಲಾಗಿದೆ.ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ […]

ತೋಟದ ಕಳೆಕೊಯ್ಯಲು ಮಲ್ಟಿ ಹೆಡ್ ಗ್ರಾಸ್ ಕಟ್ಟರ್ ಎಂಬ ವಿನೂತನ ಯಂತ್ರ: ಹೈಟೆಕ್ ದೋಟಿ ಖ್ಯಾತಿಯ ಬಾಲಸುಬ್ರಹ್ಮಣ್ಯ ಅವರ ಆವಿಷ್ಕಾರ!!

ಕೃಷಿ ಕ್ಷೇತ್ರ ಕೂಲಿ ಕಾರ್ಮಿಕರನ್ನು ಬೇಡುವ ಕ್ಷೇತ್ರ. ಆದರೆ ಕೃಷಿ ಕೆಲಸ ಮಾಡಲು ಕೂಲಿ ಕಾರ್ಮಿಕರ ಅಲಭ್ಯತೆ ಕೃಷಿ ಭೂಮಿ ಹೊಂದಿರುವವರ ಬಹು ದೊಡ್ಡ ತಲೆನೋವು. ಕೃಷಿ ಏನೋ ಮಾಡಬಹುದು ಆದರೆ ಕೂಲಿ ಕಾರ್ಮಿಕರು ಸಿಗುವುದಿಲ್ಲ, ಸಂಬಳ ಕೊಡಲು ತಾಕತ್ತಿಲ್ಲ ಎನ್ನುವವರು ತಾವೇ ಸ್ವತಃ ಯಂತ್ರೋಪಕರಣಗಳ ಸಹಾಯದಿಂದ ಕಾರ್ಮಿಕರ ಸಹಾಯವಿಲ್ಲದೆಯೂ ಕೃಷಿ ಚಟುವಟೆಕೆಗಳನ್ನು ಮಾಡಬಹುದು. ಇವತ್ತು ಮಾರುಕಟ್ಟೆಯಲ್ಲಿ ಹೈಟೆಕ್ ಉಪಕರಣಗಳು ಲಭ್ಯವಿದ್ದು, ಇವನ್ನು ಉಪಯೋಗಿಸುವುದನ್ನು ಕಲಿತಲ್ಲಿ ಭೂ ಮಾಲೀಕರೇ ನಿರಾಯಾಸವಾಗಿ ಕೃಷಿ ಚಟುವಟಿಕೆಗಳನ್ನು ಮಾಡಬಹುದು. ಕೃಷಿ ಕ್ಷೇತ್ರದಲ್ಲಿ […]

ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಸರ್ಕಾರಿ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳಿಗೆ ಆಟಿಕೆಗಳ ಕೊಡುಗೆ

ಬ್ರಹ್ಮಾವರ: ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದಲೇ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳು ಪ್ರಾರಂಭಗೊಂಡಿದ್ದು, ಬ್ರಹ್ಮಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಮ್ರಗೋಡು ಇಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಶಾಲಾ ಮಕ್ಕಳ ಕಲಿಕೆಗೆ ಬೇಕಾದ ಪರಿಕರ ಮತ್ತು ಆಟಿಕೆಗಳನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು. ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಆಟಿಕೆಗಳನ್ನು ಹಸ್ತಾಂತರಿಸಿದರು.