ಚಂದ್ರನನ್ನು ಅನ್ವೇಷಿಸಲು ರಾಕೆಟ್​ ಉಡಾವಣೆ ಮಾಡಿದ ಜಪಾನ್​

ಟೋಕಿಯೊ (ಜಪಾನ್​): ಮೊದಲ ಬಾರಿಗೆ ಚಂದ್ರನ ಮೇಲೆ ಇಳಿಯುವ ಕನಸನ್ನು ನನಸು ಮಾಡಿಕೊಳ್ಳಲು ಜಪಾನ್ ಪ್ರಮುಖ ಪ್ರಯೋಗವನ್ನು ಕೈಗೊಂಡಿದೆ.ಮತ್ತೊಂದು ದೇಶವು ಚಂದ್ರನ ಮೇಲೆ ಇಳಿಯಲು ಸಿದ್ಧವಾಗಿದೆ. ಹಲವು ಬಾರಿ ಮುಂದೂಡಲ್ಪಟ್ಟ ಈ ರಾಕೆಟ್ ಉಡಾವಣೆ ಗುರುವಾರ ಬೆಳಗ್ಗೆ ಯಶಸ್ವಿಯಾಗಿ ನಿಗದಿತ ಕಕ್ಷೆಯನ್ನು ಪ್ರವೇಶಿಸಿತು. ನೈಋತ್ಯ ಜಪಾನಿನ ತನೆಗಾಶಿಮಾ ಬಾಹ್ಯಾಕಾಶ ನಿಲ್ದಾಣದಿಂದ ಎಕ್ಸ್ ರೇ ಟೆಲಿಸ್ಕೋಪ್ ಮತ್ತು ಚಂದ್ರನ ಲ್ಯಾಂಡರ್ ಅನ್ನು ಹೊತ್ತ H-2A ರಾಕೆಟ್ ಆಗಸಕ್ಕೆ ಹಾರಿತು.ಜಪಾನ್ ಚಂದ್ರನ ಮೇಲೆ ಇಳಿಯಲು ನಿರ್ಣಾಯಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ರಾಕೆಟ್​ […]

ಹೆಸರಿಡದ ಚಿತ್ರ ಆರ್​ ಮಾಧವನ್, ಜ್ಯೋತಿಕಾ , ಅಜಯ್​ ದೇವಗನ್​ ನಟನೆ : ಬಿಡುಗಡೆ ಮುಹೂರ್ತ ಫಿಕ್ಸ್​

ಸೂಪರ್​ ನ್ಯಾಚುರಲ್​ ಥ್ರಿಲ್ಲರ್​ ಕಥಾಹಂದರ ಹೊಂದಿರುವ ಹಿಂದಿ ಸಿನಿಮಾವೊಂದು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ.ಅಜಯ್​ ದೇವಗನ್​, ಆರ್​ ಮಾಧವನ್​ ಮತ್ತು ಜ್ಯೋತಿಕಾ ನಟನೆಯ ಹೆಸರಿಡದ ಚಿತ್ರದ ರಿಲೀಸ್​ ಡೇಟ್​ ಇಂದು ಅನೌನ್ಸ್​ ಆಗಿದೆ . ಈ ಸಿನಿಮಾ ಮೂಲಕ 25 ವರ್ಷಗಳ ನಂತರ ಜ್ಯೋತಿಕಾ ಹಿಂದಿ ಚಿತ್ರರಂಗಕ್ಕೆ ಮರಳಿದ್ದಾರೆ. ಅವರ ಕೊನೆಯ ಹಿಂದಿ ಸಿನಿಮಾ ‘ಡೋಲಿ ಸಾಜಾ ಕೆ ರಖನಾ’. ಈ ಚಿತ್ರವು 1997 ರಲ್ಲಿ ಬಿಡುಗಡೆಯಾಯಿತು. ಪ್ರಿಯದರ್ಶನ್​ ನಿರ್ದೇಶಿಸಿದ್ದರು. ಹೆಚ್ಚುವರಿಯಾಗಿ ನೋಡುವುದಾದರೆ, ನಟ ಜಾಂಕಿ ಬೋಡಿವಾಲಾ […]

ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಸ್ವಾಗತಿಸಲು ಸಜ್ಜಾದ ನವದೆಹಲಿ: ಐತಿಹಾಸಿಕ ಜಿ-20 ಶೃಂಗಸಭೆ

ನವದೆಹಲಿ : ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಐತಿಹಾಸಿಕ ಜಿ20 ಶೃಂಗಸಭೆಗೆ ಹಾಜರಾಗಲು ಭಾರತಕ್ಕೆ ಆಗಮಿಸುತ್ತಿರುವ ವಿವಿಧ ರಾಷ್ಟ್ರಗಳ ನಾಯಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ. ನವದೆಹಲಿಯಲ್ಲಿ ಸೆಪ್ಟೆಂಬರ್​ 9 ರಿಂದ ಆರಂಭವಾಗುವ ಜಿ-20 ಶೃಂಗಸಭೆಗೆ ಆಗಮಿಸುವ ವಿವಿಧ ರಾಷ್ಟ್ರಗಳ ನಾಯಕರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಮೂಲಗಳ ಪ್ರಕಾರ, ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಜೊತೆಯಲ್ಲಿರುವ ಪ್ರತಿನಿಧಿಗಳಿಗಾಗಿ 400 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಹೋಟೆಲ್ ಈ ಹಿಂದೆ ಅಮೆರಿಕದ ಮಾಜಿ ಅಧ್ಯಕ್ಷರಾದ ಜಾರ್ಜ್ ಬುಷ್, ಬಿಲ್ […]

ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​: ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​

ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್​ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.ಜವಾನ್​ ಸಿನಿಮಾಗೆ ಸಿಕ್ಕ ಸಕಾರಾತ್ಮಕ ಸ್ಪಂದನೆಗೆ ಶಾರುಖ್​ ಖಾನ್​ ಪ್ರತಿಕ್ರಿಯಿಸಿದ್ದಾರೆ. ಸದ್ಯ ಎಲ್ಲರ ಗಮನ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಕೇಂದ್ರೀಕೃತವಾಗಿದೆ. ಭಾರತೀಯ ಗಲ್ಲಾಪಟ್ಟಿಯಲ್ಲಿ 75 ಕೋಟಿ ರೂ. ಸೇರಿದಂತೆ ವಿಶ್ವಾದ್ಯಂತ ಒಟ್ಟು 100 ಕೋಟಿ ರೂ. ಗಡಿ ದಾಟಲಿದೆ ಎಂದು ಸಿನಿ ವಿಶ್ಲೇಷಕರು ಅಂದಾಜಿಸಿದ್ದಾರೆ.ಎಸ್​ಆರ್​ಕೆ ಪ್ರೀತಿಪೂರ್ವಕ ಸಂದೇಶ: ಬಹುನಿರೀಕ್ಷಿತ ಸಿನಿಮಾ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆ […]

ಇಂಡೋನೇಷ್ಯಾದಿಂದ ಭಾರತಕ್ಕೆ ವಾಪಸ್​ ಆದ ಪ್ರಧಾನಿ ಮೋದಿ : ಆಸಿಯಾನ್​ ಶೃಂಗಸಭೆ

ಜಕಾರ್ತ: ‘ಆಸಿಯಾನ್’ ಭಾರತದ ಆಯಕ್ಟ್ ಈಸ್ಟ್ ಸಿದ್ಧಾಂತದ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮೂಲಕ ಚೀನಾಕ್ಕೆ ಗುದ್ದು ನೀಡಿದ್ದಾರೆ.ಜಕಾರ್ತದಲ್ಲಿ ಗುರುವಾರ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಮಹತ್ವದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಶೃಂಗಸಭೆಯು 10 ಸದಸ್ಯರ ಆಸಿಯಾನ್ ಗುಂಪಿನ ನಾಯಕರನ್ನು ಒಟ್ಟುಗೂಡಿಸಿತು. ಭಾರತದ ‘ಆಯಕ್ಟ್ ಈಸ್ಟ್’ ನೀತಿಯಲ್ಲಿ ಆಸಿಯಾನ್​ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು . ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಮತ್ತು ಹಲವು ರಾಷ್ಟ್ರಗಳ ಮೇಲೆ […]