ಚಂದ್ರನನ್ನು ಅನ್ವೇಷಿಸಲು ರಾಕೆಟ್ ಉಡಾವಣೆ ಮಾಡಿದ ಜಪಾನ್

ಟೋಕಿಯೊ (ಜಪಾನ್): ಮೊದಲ ಬಾರಿಗೆ ಚಂದ್ರನ ಮೇಲೆ ಇಳಿಯುವ ಕನಸನ್ನು ನನಸು ಮಾಡಿಕೊಳ್ಳಲು ಜಪಾನ್ ಪ್ರಮುಖ ಪ್ರಯೋಗವನ್ನು ಕೈಗೊಂಡಿದೆ.ಮತ್ತೊಂದು ದೇಶವು ಚಂದ್ರನ ಮೇಲೆ ಇಳಿಯಲು ಸಿದ್ಧವಾಗಿದೆ. ಹಲವು ಬಾರಿ ಮುಂದೂಡಲ್ಪಟ್ಟ ಈ ರಾಕೆಟ್ ಉಡಾವಣೆ ಗುರುವಾರ ಬೆಳಗ್ಗೆ ಯಶಸ್ವಿಯಾಗಿ ನಿಗದಿತ ಕಕ್ಷೆಯನ್ನು ಪ್ರವೇಶಿಸಿತು. ನೈಋತ್ಯ ಜಪಾನಿನ ತನೆಗಾಶಿಮಾ ಬಾಹ್ಯಾಕಾಶ ನಿಲ್ದಾಣದಿಂದ ಎಕ್ಸ್ ರೇ ಟೆಲಿಸ್ಕೋಪ್ ಮತ್ತು ಚಂದ್ರನ ಲ್ಯಾಂಡರ್ ಅನ್ನು ಹೊತ್ತ H-2A ರಾಕೆಟ್ ಆಗಸಕ್ಕೆ ಹಾರಿತು.ಜಪಾನ್ ಚಂದ್ರನ ಮೇಲೆ ಇಳಿಯಲು ನಿರ್ಣಾಯಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ರಾಕೆಟ್ […]
ಹೆಸರಿಡದ ಚಿತ್ರ ಆರ್ ಮಾಧವನ್, ಜ್ಯೋತಿಕಾ , ಅಜಯ್ ದೇವಗನ್ ನಟನೆ : ಬಿಡುಗಡೆ ಮುಹೂರ್ತ ಫಿಕ್ಸ್

ಸೂಪರ್ ನ್ಯಾಚುರಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಹಿಂದಿ ಸಿನಿಮಾವೊಂದು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ.ಅಜಯ್ ದೇವಗನ್, ಆರ್ ಮಾಧವನ್ ಮತ್ತು ಜ್ಯೋತಿಕಾ ನಟನೆಯ ಹೆಸರಿಡದ ಚಿತ್ರದ ರಿಲೀಸ್ ಡೇಟ್ ಇಂದು ಅನೌನ್ಸ್ ಆಗಿದೆ . ಈ ಸಿನಿಮಾ ಮೂಲಕ 25 ವರ್ಷಗಳ ನಂತರ ಜ್ಯೋತಿಕಾ ಹಿಂದಿ ಚಿತ್ರರಂಗಕ್ಕೆ ಮರಳಿದ್ದಾರೆ. ಅವರ ಕೊನೆಯ ಹಿಂದಿ ಸಿನಿಮಾ ‘ಡೋಲಿ ಸಾಜಾ ಕೆ ರಖನಾ’. ಈ ಚಿತ್ರವು 1997 ರಲ್ಲಿ ಬಿಡುಗಡೆಯಾಯಿತು. ಪ್ರಿಯದರ್ಶನ್ ನಿರ್ದೇಶಿಸಿದ್ದರು. ಹೆಚ್ಚುವರಿಯಾಗಿ ನೋಡುವುದಾದರೆ, ನಟ ಜಾಂಕಿ ಬೋಡಿವಾಲಾ […]
ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಸ್ವಾಗತಿಸಲು ಸಜ್ಜಾದ ನವದೆಹಲಿ: ಐತಿಹಾಸಿಕ ಜಿ-20 ಶೃಂಗಸಭೆ

ನವದೆಹಲಿ : ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಐತಿಹಾಸಿಕ ಜಿ20 ಶೃಂಗಸಭೆಗೆ ಹಾಜರಾಗಲು ಭಾರತಕ್ಕೆ ಆಗಮಿಸುತ್ತಿರುವ ವಿವಿಧ ರಾಷ್ಟ್ರಗಳ ನಾಯಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ. ನವದೆಹಲಿಯಲ್ಲಿ ಸೆಪ್ಟೆಂಬರ್ 9 ರಿಂದ ಆರಂಭವಾಗುವ ಜಿ-20 ಶೃಂಗಸಭೆಗೆ ಆಗಮಿಸುವ ವಿವಿಧ ರಾಷ್ಟ್ರಗಳ ನಾಯಕರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಮೂಲಗಳ ಪ್ರಕಾರ, ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಜೊತೆಯಲ್ಲಿರುವ ಪ್ರತಿನಿಧಿಗಳಿಗಾಗಿ 400 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಹೋಟೆಲ್ ಈ ಹಿಂದೆ ಅಮೆರಿಕದ ಮಾಜಿ ಅಧ್ಯಕ್ಷರಾದ ಜಾರ್ಜ್ ಬುಷ್, ಬಿಲ್ […]
ಜವಾನ್ ನಟನ ಫ್ಯಾನ್ಸ್ ಫುಲ್ ಖುಷ್: ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್ ಖಾನ್

ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.ಜವಾನ್ ಸಿನಿಮಾಗೆ ಸಿಕ್ಕ ಸಕಾರಾತ್ಮಕ ಸ್ಪಂದನೆಗೆ ಶಾರುಖ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ಎಲ್ಲರ ಗಮನ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಕೇಂದ್ರೀಕೃತವಾಗಿದೆ. ಭಾರತೀಯ ಗಲ್ಲಾಪಟ್ಟಿಯಲ್ಲಿ 75 ಕೋಟಿ ರೂ. ಸೇರಿದಂತೆ ವಿಶ್ವಾದ್ಯಂತ ಒಟ್ಟು 100 ಕೋಟಿ ರೂ. ಗಡಿ ದಾಟಲಿದೆ ಎಂದು ಸಿನಿ ವಿಶ್ಲೇಷಕರು ಅಂದಾಜಿಸಿದ್ದಾರೆ.ಎಸ್ಆರ್ಕೆ ಪ್ರೀತಿಪೂರ್ವಕ ಸಂದೇಶ: ಬಹುನಿರೀಕ್ಷಿತ ಸಿನಿಮಾ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆ […]
ಇಂಡೋನೇಷ್ಯಾದಿಂದ ಭಾರತಕ್ಕೆ ವಾಪಸ್ ಆದ ಪ್ರಧಾನಿ ಮೋದಿ : ಆಸಿಯಾನ್ ಶೃಂಗಸಭೆ

ಜಕಾರ್ತ: ‘ಆಸಿಯಾನ್’ ಭಾರತದ ಆಯಕ್ಟ್ ಈಸ್ಟ್ ಸಿದ್ಧಾಂತದ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮೂಲಕ ಚೀನಾಕ್ಕೆ ಗುದ್ದು ನೀಡಿದ್ದಾರೆ.ಜಕಾರ್ತದಲ್ಲಿ ಗುರುವಾರ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಮಹತ್ವದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಶೃಂಗಸಭೆಯು 10 ಸದಸ್ಯರ ಆಸಿಯಾನ್ ಗುಂಪಿನ ನಾಯಕರನ್ನು ಒಟ್ಟುಗೂಡಿಸಿತು. ಭಾರತದ ‘ಆಯಕ್ಟ್ ಈಸ್ಟ್’ ನೀತಿಯಲ್ಲಿ ಆಸಿಯಾನ್ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು . ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಮತ್ತು ಹಲವು ರಾಷ್ಟ್ರಗಳ ಮೇಲೆ […]