ಹೊಸ ನಿಯಮ : 30ದಿನಕ್ಕಿಂತ ಹೆಚ್ಚು ಗಳಿಕೆ ರಜೆಗೆ ವೇತನ

ನವದೆಹಲಿ: ಸೆಪ್ಟೆಂಬರ್ 07; ಉದ್ಯೋಗಿಗಳಿಗೆ ರಜೆಯ ವಿಚಾರದಲ್ಲಿ ನೆರವಾಗುವ ಹೊಸ ಕಾನೂನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಕ್ಯಾಲೆಂಡರ್ ವರ್ಷದಲ್ಲಿ 30ಕ್ಕಿಂತ ಹೆಚ್ಚು ಗಳಿಕೆ ರಜೆ ಇದ್ದರೆ ಕಂಪನಿಗಳು ಹೆಚ್ಚುವರಿ ವೇತನ ಪಾವತಿ ಮಾಡಬೇಕು ಎಂದು ನಿಯಮ ಹೇಳುತ್ತದೆ. ಶೀಘ್ರವೇ ಬರಲಿರುವ ಹೊಸ ಕಾನೂನು ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಿದೆ. ಟೇಕ್ ಹೋಮ್ ವೇತನ ಮತ್ತು ಇಪಿಎಫ್ ಖಾತೆಗಳಿಗೆ ಸಹ ಹೆಚ್ಚಿನ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ.ಈ […]
ಪರ್ಫಾರ್ಮ್ಯಾಕ್ಸ್ :ಭಾರತ ಫುಟ್ಬಾಲ್ ತಂಡದ ಕಿಟ್ ಪ್ರಾಯೋಜಕತ್ವ ಒಪ್ಪಂದ

ಮುಂಬೈ: ಫ್ಯಾಷನ್ ಮತ್ತು ಜೀವನಶೈಲಿಯ ಪ್ರತೀಕವಾಗಿರುವ ಉನ್ನತ-ಕಾರ್ಯಕ್ಷಮತೆಯ ಮತ್ತು ತಾಂತ್ರಿಕವಾಗಿ ಸುಧಾರಿತ ಕ್ರೀಡಾ ಉಡುಪುಗಳ ಬ್ರ್ಯಾಂಡ್ ಆಗಿರುವ ‘ಪರ್ಫಾರ್ಮ್ಯಾಕ್ಸ್’, ಥಾಯ್ಲೆಂಡ್ನಲ್ಲಿ ನಡೆಯಲಿರುವ 49ನೇ ಕಿಂಗ್ಸ್ ಕಪ್ ಟೂರ್ನಿಯಲ್ಲಿ ಬ್ಲೂ ಟೈಗರ್ಸ್ ಖ್ಯಾತಿಯ ಭಾರತ ಫುಟ್ಬಾಲ್ತಂಡ ಈ ಹೊಸ ಕಿಟ್ನೊಂದಿಗೆ ಮೊದಲ ಬಾರಿಗೆ ಕಣಕ್ಕಿಳಿಯಲಿದೆ. ಇರಾಕ್ ತಂಡವನ್ನು ಎದುರಿಸುವ ಮೂಲಕ ಭಾರತ ತನ್ನ ಆರಂಭಿಸಿದೆ.ಭಾರತೀಯ ಫುಟ್ಬಾಲ್ ತಂಡದ ಅಧಿಕೃತ ಕಿಟ್ ಮತ್ತು ಸರಕುಗಳ ಪ್ರಾಯೋಜಕರಾಗಿ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ನೊಂದಿಗೆ (ಎಐಎಫ್ಎಫ್) ಒಪ್ಪಂದ ಮಾಡಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ […]
‘NSE-BSE IFSC ಘಟಕ’ಗಳಿಂದ ಸೆಪ್ಟೆಂಬರ್ ಅಂತ್ಯದ ವೇಳೆಗೆ ವಿಲೀನ ಅರ್ಜಿ ಸಲ್ಲಿಕೆ

ನವದೆಹಲಿ : ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City)ಯೊಳಗೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE) ಘಟಕಗಳನ್ನ ವಿಲೀನಗೊಳಿಸುವ ಪ್ರಸ್ತಾಪವು ಮುಂದುವರಿದ ಹಂತಕ್ಕೆ ತಲುಪಿದೆ. ಎರಡು ಪ್ರಮುಖ ಸ್ಟಾಕ್ ಎಕ್ಸ್ಚೇಂಜ್ ದೈತ್ಯರಾದ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE) ಒಳಗೊಂಡ ವಿಲೀನ ಪ್ರಸ್ತಾಪವು ಆಯಾ ಮಂಡಳಿಗಳಿಂದ ಅನುಮೋದನೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ವಿಶೇಷವಾಗಿ ಗಮನಾರ್ಹವಾಗಿದೆ. ಯಾಕಂದ್ರೆ, ಎನ್ಎಸ್ಇ ಮತ್ತು […]
ಭಾರತ- ಆಸಿಯಾನ್ ಶೃಂಗದಲ್ಲಿ ಪ್ರಧಾನಿ ಮೋದಿ : ಭಾರತದ ‘ಆಯಕ್ಟ್ ಈಸ್ಟ್ ಪಾಲಿಸಿ’ಗೆ ಆಸಿಯಾನ್ ಆಧಾರ ಸ್ತಂಭ

ಜಕಾರ್ತ: ‘ಆಸಿಯಾನ್’ ಭಾರತದ ಆಯಕ್ಟ್ ಈಸ್ಟ್ ಸಿದ್ಧಾಂತದ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮೂಲಕ ಚೀನಾಕ್ಕೆ ಗುದ್ದು ನೀಡಿದ್ದಾರೆ.ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಟಾಂಗ್ ನೀಡಿದ್ದಾರೆ. ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಮತ್ತು ಹಲವು ರಾಷ್ಟ್ರಗಳ ಮೇಲೆ ಪ್ರಾಬಲ್ಯ ಸಾಧಿಸುತ್ತಿರುವ ಚೀನಾದ ಈಗಿನ ಬೆಳವಣಿಗೆಗಳ ನಡುವೆ ಪ್ರಧಾನಿಗಳ ಈ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ. ಜಕಾರ್ತದಲ್ಲಿ ಗುರುವಾರ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ […]
ಭಾರತಕ್ಕೆ ಆಗಮಿಸುವ ಅಮೆರಿಕದ ಕೆಲ ಉತ್ಪನ್ನಗಳ ಮೇಲಿನ ಹೆಚ್ಚುವರಿ ಸುಂಕ ಇನ್ನಿಲ್ಲ

ನವದೆಹಲಿ : ಕೆಲ ಉಕ್ಕು ಮತ್ತು ಅಲ್ಯೂಮಿನಿಯಂ ಉತ್ಪನ್ನಗಳ ಮೇಲೆ ಸುಂಕವನ್ನು ಹೆಚ್ಚಿಸುವ ಅಮೆರಿಕದ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ 2019 ರಲ್ಲಿ ವಿಧಿಸಲಾದ ಕಡಲೆ, ಬೇಳೆಕಾಳು ಮತ್ತು ಸೇಬುಗಳು ಸೇರಿದಂತೆ ಸುಮಾರು ಅರ್ಧ ಡಜನ್ ಅಮೆರಿಕದ ಉತ್ಪನ್ನಗಳ ಮೇಲಿನ ಹೆಚ್ಚುವರಿ ಸುಂಕವನ್ನು ಭಾರತ ತೆಗೆದುಹಾಕಿದೆ. ಅಮೆರಿಕದ ಕ್ರಮಕ್ಕೆ ಪ್ರತೀಕಾರವಾಗಿ ಭಾರತವು 2019 ರಲ್ಲಿ 28 ಯುಎಸ್ ಉತ್ಪನ್ನಗಳ ಮೇಲೆ ಈ ಸುಂಕವನ್ನು ವಿಧಿಸಿತ್ತು.ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾರತಕ್ಕೆ ಆಗಮಿಸುವ ಮೊದಲು ಭಾರತವು ಅಮೆರಿಕದ ಕೆಲ ಉತ್ಪನ್ನಗಳ ಮೇಲೆ […]