ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ನಗರಸಭಾ ಸದಸ್ಯ ವಿಜಯ್ ಕೊಡವೂರು ಅವರಿಗೆ ಸನ್ಮಾನ

ಉಡುಪಿ: ಜಿಲ್ಲೆಯ ಕೊಡವೂರು ವಾರ್ಡಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ನೀಡಬೇಕು ಎನ್ನುವ ನಿಟ್ಟಿನಲ್ಲಿ ವಿಜಯ್ ಕೊಡವೂರು ಅವರ ಯೋಚನೆ ಹಾಗೂ ಯೋಜನೆಯ ಮಾದರಿಯ ಕಾರ್ಯವು ಕೊಡವೂರು ವಾರ್ಡಿನಲ್ಲಿ ನಡೆಯುತ್ತಿದ್ದು ಈ ಮೂಲಕ ನರೇಂದ್ರ ಮೋದಿಯವರ ಕಲ್ಪನೆಯನ್ನು ಪ್ರತಿಯೊಂದು ಮನೆಗೂ ತಲುಪಿಸಿರುವುದು ಮಾದರಿ ಕಾರ್ಯ. ಈ ಸೇವಾ ಕಾರ್ಯವನ್ನು ಗಮನಿಸಿ ಅಯ್ಯಪ್ಪ ಸೇವಾ ಸಮಿತಿಯ ರಾಜ್ಯ ಸಮ್ಮೇಳನದಲ್ಲಿ ನಗರಸಭಾ ಸದಸ್ಯ ವಿಜಯ್ ಕೊಡವೂರು ಅವರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯಿತು. ಉಡುಪಿ ಜಿಲ್ಲಾ ಅಯ್ಯಪ್ಪ ಸೇವಾ ಸಮಿತಿಯ ಉಪಾಧ್ಯಕ್ಷ […]
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣನ ಕಣ್ಮನ ಸೆಳೆಯುವ ಅಲಂಕಾರ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣನ ಕಣ್ಮನ ಸೆಳೆಯುವ ಅಲಂಕಾರ