2,000 ಪಿಒ ಹುದ್ದೆಗಳಿಗೆ ಎಸ್‌ಬಿಐನಿಂದ ಅರ್ಜಿ ಆಹ್ವಾನ

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಒಟ್ಟು 2,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಹೊಂದಿರಬೇಕುದೇಶಾದ್ಯಂತ ನೇಮಕಾತಿ ನಡೆಯಲಿದೆ. ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷದ ವಯೋಮಿತಿ ಹೊಂದಿರಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ […]

ಇಟಲಿ ಪ್ರಧಾನಿಯನ್ನು ಸ್ವಾಗತಿಸಿದ ಸಚಿವೆ ಶೋಭಾ ಕರಂದ್ಲಾಜೆ : ಜಿ20 ಶೃಂಗಸಭೆಗೆ ಜಾಗತಿಕ ನಾಯಕರ ಆಗಮನ

ನವದೆಹಲಿ: ಮಹತ್ವದ ಜಿ20 ಶೃಂಗಸಭೆಗೆ ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗಿದೆ.G20 summit: ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗಾಗಿ ವಿವಿಧ ರಾಷ್ಟ್ರಗಳ ನಾಯಕರು ಭಾರತಕ್ಕೆ ಬಂದಿಳಿದಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ನಾಯಕರನ್ನು ಸ್ವಾಗತಿಸಲಾಗುತ್ತಿದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರಮಾಡಿಕೊಂಡರು. ಈ ವೇಳೆ, ಕಲಾ ತಂಡಗಳೊಂದಿಗೆ ಇಟಲಿ ಪ್ರಧಾನಿ ಫೋಟೋ ತೆಗೆಸಿಕೊಂಡರು. ಯೂನಿಯನ್ ಆಫ್ ಕೊಮೊರೊಸ್ ಅಧ್ಯಕ್ಷ ಮತ್ತು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಲಿ ಅಸ್ಸೌಮಾನಿ ಹಾಗೂ ಮಾರಿಷಸ್ ಪ್ರಧಾನಿ ಪ್ರವೀಂದ್ […]

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಧೋನಿಯೊಂದಿಗೆ ಗಾಲ್ಫ್‌ ಆಟ 

ವಾಷಿಂಗ್ಟನ್ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್‌ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ ಇರುವುದನ್ನು ತಿಳಿದ ಟ್ರಂಪ್ ಗಾಲ್ಫ್ ಆಟಕ್ಕೆ […]

140 ವರ್ಷಗಳ ಬಳಿಕ ಹಾಂಕಾಂಗ್ ನಲ್ಲಿ ಜಳಪ್ರಳಯ.

ಹಾಂಕಾಂಗ್ : ದಕ್ಷಿಣ ಚೀನಾದ ಆರ್ಥಿಕ ಕೇಂದ್ರವಾಗಿರುವ ಹಾಂಕಾಂಗ್ ನಲ್ಲಿ ಭಾರೀ ಮಳೆ ಬೀಳುತ್ತಿದೆ. ರಸ್ತೆಗಳು ಮತ್ತು ಸುರಂಗಮಾರ್ಗಗಳು ಜಲಾವೃತಗೊಂಡಿದ್ದರಿಂದ ಶುಕ್ರವಾರ ಬೆಳಗ್ಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಹಾಂಕಾಂಗ್‌ನಲ್ಲಿ ಜಲ ಪ್ರಳಯವೇ ಉಂಟಾಗಿದೆ. ಒಂದು ಗಂಟೆಯೊಳಗೆ ಸುರಿದ ಮಳೆಯಿಂದ ನಗರವೇ ತತ್ತರಿಸಿ ಹೋಗಿದೆ. ಹಾಂಕಾಂಗ್ ಮಹಾನಗರವು 140 ವರ್ಷಗಳಲ್ಲಿ ಈ ಪ್ರಮಾಣದ ಮಳೆಯನ್ನು ಕಂಡಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಭುಗಿಲೆದ್ದ ಪ್ರವಾಹ..: ಗುರುವಾರ ರಾತ್ರಿ 11 ರಿಂದ 12 ರ ನಡುವೆ 158.1 ಮಿಲಿಮೀಟರ್ (6.2 […]

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರನ್ನು ನೇಮಕ ಮಾಡುವಂತೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಶಾಸಕ ವಿ.ಸುನಿಲ್‌ ಕುಮಾರ್‌ ಪತ್ರ

ಕಾರ್ಕಳ: ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಂಪ್ರತಿ 50 ರಿಂದ 60 ಗರ್ಭಿಣಿ ಸ್ತ್ರೀಯರು ತಪಾಸಣೆ ಒಳಗಾಗುತ್ತಿದ್ದು, ತಿಂಗಳಿಗೆ ಅಂದಾಜು 80 ರಿಂದ 100 ಹೆರಿಗೆ ಪ್ರಕರಣಗಳು ದಾಖಲಾಗುತ್ತಿವೆ. ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಅನುಪಸ್ಥಿತಿ ಉಂಟಾದಲ್ಲಿ ತಾಲೂಕಿನ ಗರ್ಭಿಣಿ ಸ್ತ್ರೀಯರು ಹಾಗೂ ಮಹಿಳೆಯರಿಗೆ ತುಂಬಾ ತೊಂದರೆಯಾಗಲಿದೆ. ಆದುದರಿಂದ ಗರ್ಭಿಣಿ ಸ್ತ್ರೀಯರಿಗೆ ಕ್ಲಪ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಖಾಯಂ ಸ್ತ್ರೀರೋಗ ತಜ್ಞರನ್ನು ಕೂಡಲೇ ನೇಮಕಾತಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]