ಗಣೇಶ ಹಬ್ಬದಂದು ಯಶ್​​ ಕೊಡಲಿದ್ದಾರೆ ಬಿಗ್ ‌ಸರ್​​ಪ್ರೈಸ್!​​

ಕಥೆ ಹೇಗಿರಬಹುದು? ನಟಿ ಯಾರಾಗಬಹುದು? ಈ ರೀತಿಯ ಚರ್ಚೆ ಶುರುವಾಗಿ ಒಂದು ವರ್ಷ ಕಳೆದಿದೆ‌. ಅದರೆ ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರ ರಾಕಿ ಆರಾಧಕರಿಗೆ ಇನ್ನೂ ಸಿಕ್ಕಿಲ್ಲ. ಅಂತೆ ಕಂತೆಗಳ ನಡುವೆ ಈಟಿವಿ ಭಾರತಕ್ಕೆ ”YASH 19” ಚಿತ್ರದ ಬಗ್ಗೆ ಎಕ್ಸ್​ಕ್ಲೂಸಿವ್ ಮಾಹಿತಿ ಸಿಕ್ಕಿದ್ದು, ಅದರ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.ರಾಕಿಂಗ್ ಸ್ಟಾರ್ ಯಶ್ ಮುಖ್ಯಭೂಮಿಕೆಯ ಮುಂದಿನ ಸಿನಿಮಾ ಕುರಿತು ಚರ್ಚೆ ಜೋರಾಗೇ ನಡೆಯುತ್ತಿದೆ. ಕೆಜಿಎಫ್ 2 ಸಿನಿಮಾ‌ ಆದ ಬಳಿ ಏಕೆ ನಟ ಹೊಸ‌ ಸಿನಿಮಾ‌ ಅನೌನ್ಸ್​​ […]

ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಹಿರಿಯ ನಟಿ ಬಿ. ಸರೋಜಾದೇವಿಗೆ

ಡಾ. ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಸ್ವೀಕರಿಸಿ ಮಾತನಾಡಿದ ನಟಿ ಡಾ. ಬಿ. ಸರೋಜಾದೇವಿ, “ನನಗೆ ದೇಶದಲ್ಲಿ ಏನೆಲ್ಲಾ ಪ್ರಶಸ್ತಿಗಳು ಸಿಕ್ಕಿವೆ. ಆದರೆ ಅದ್ಯಾವುದು ಈ ಡಾ. ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಸರಿ ಸಮವಲ್ಲ. ಅದಕ್ಕೆ ಕಾರಣ ಡಾ. ರಾಜಕುಮಾರ್ ಅವರು ತನ್ನ ಹೆಮ್ಮೆಯ ನಾಯಕ ನಟ” ಎಂದು ಹೇಳಿದ್ದಾರೆ.ಪಂಚಭಾಷಾ ತಾರೆ, ಹಿರಿಯ ನಟಿ, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರಿಗೆ 2023 ನೇ ಸಾಲಿನ ಡಾ. ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶುಕ್ರವಾರ […]

ಮೊರಾಕ್ಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪನ, ಲಕ್ಷಾಂತರ ಮಂದಿ ನಿರಾಶ್ರಿತ, ಸಾವಿರ ಮಂದಿ ಸಾವು..

ರಬತ್ (ಮೊರಾಕ್ಕೊ) : ಶುಕ್ರವಾರ ತಡರಾತ್ರಿ ಮೊರಾಕ್ಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ವಿದೇಶಾಂಗ ಸಚಿವಾಲಯ ತಿಳಿಸಿದೆ.ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ ಈವರೆಗೆ ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.ಬೃಹತ್​ ಕಟ್ಟಡಗಳು ಸೇರಿದಂತೆ ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಹಾನಿಯಾಗಿದೆ. ಭೂಕಂಪನದ ವೇಳೆ ಸೆರೆ ಹಿಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ […]

ಉಕ್ರೇನ್​ ಬಿಕ್ಕಟ್ಟು ವಿಷಯದಲ್ಲಿ ಹೊಸ ವಾಕ್ಯ ಸೇರಿಸಿದ ಭಾರತ : G20 Summit

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನ ಆರಂಭವಾಗಿರುವ ಜಿ-20 ಶೃಂಗಸಭೆಯಲ್ಲಿ ಉಕ್ರೇನ್​ ಸಂಘರ್ಷದ ಕುರಿತ ಭಾರತ ತನ್ನ ಹೇಳಿಕೆಯಲ್ಲಿ ಹೊಸ ವಾಕ್ಯ( ಮೊದಲಿನ ಕರಡಿನಲ್ಲಿ ಹೊಸ ವಾಕ್ಯವೊಂದನ್ನ) ಸೇರಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಜಿ20 ಶೃಂಗಸಭೆಯ ಕೊನೆಯಲ್ಲಿ ಜಂಟಿ ನಾಯಕರ ಘೋಷಣೆಗೆ ಉಕ್ರೇನ್​ ಬಿಕ್ಕಟ್ಟು ವಿಷಯದಲ್ಲಿ ಭಾರತ ಹೊಸ ಹೇಳಿಕೆಯನ್ನು ಪ್ರಸ್ತಾಪಿಸಿದೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ಸೆಪ್ಟೆಂಬರ್ 3-6 ರವರೆಗೆ ನಡೆದ G20 ಶೆರ್ಪಾ ಸಭೆಯಲ್ಲಿ ಉಕ್ರೇನ್ ಸಂಘರ್ಷ ವಿವರಿಸಲು ವಾಕ್ಯದಲ್ಲಿ ಯಾವುದೇ ಒಮ್ಮತವಿಲ್ಲ ಎಂಬುವುದನ್ನು […]

ದಾಖಲೆ ಬರೆದ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆ : 73 ಘೋಷಣೆಗಳಿಗೆ ವಿಶ್ವನಾಯಕರ ಒಪ್ಪಿಗೆ

ನವದೆಹಲಿ: ಇಲ್ಲಿ ನಡೆಯುತ್ತಿರುವ ಐತಿಹಾಸಿಕ ಜಿ-20 ಶೃಂಗಸಭೆಯು ಹಲವು ಮೊದಲುಗಳಿಗೆ ನಾಂದಿ ಹಾಡಿದೆ.ವಿಶ್ವನಾಯಕರ ಕೂಟವಾದ ಜಿ20 ಶೃಂಗವು ಭಾರತದ ಅಧ್ಯಕ್ಷತೆಯಲ್ಲಿ ಒಂದು ಭೂಮಿ, ಒಂದು ಒಂದು ಕುಟುಂಬ, ಒಂದು ಭವಿಷ್ಯಕ್ಕಾಗಿ 112 ಘೋಷಣೆಗಳನ್ನು ಅಂಗೀಕರಿಸಿದೆ. ಇದು ಜಿ20 ಶೃಂಗಸಭೆಯ ಇತಿಹಾಸದಲ್ಲಿ ದಾಖಲೆ ಬರೆದಿದೆ. ಭಾರತದ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಶೃಂಗ ಇದಾಗಿದ್ದರೆ, ವಿಶ್ವದಲ್ಲಿನ ಹಲವು ದೈತ್ಯ ಸವಾಲುಗಳು ಮತ್ತು ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯಕ್ಕಾಗಿ 73 ಸಂಕಲ್ಪಗಳನ್ನು(ರೆಸಲ್ಯೂಶನ್​) ಅಂಗೀಕರಿಸಲಾಗಿದೆ. ಇದು ಈವರೆಗೂ ಯಾವುದೇ […]