ಶಾರುಖ್​ ಖಾನ್​​ರ ‘ಜವಾನ್​’ ಸಿನಿಮಾ..ಬಾಕ್ಸ್​ ಆಫೀಸ್​ನಲ್ಲಿ 8 ದಾಖಲೆ

ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡ ಚಿತ್ರ ಕಲೆಕ್ಷನ್​ ವಿಚಾರದಲ್ಲಿ ಅಬ್ಬರದ ಓಟ ಮುಂದುವರೆಸಿದೆ. ಶಾರುಖ್​ ಸೇರಿದಂತೆ ನಯನತಾರಾ, ವಿಜಯ್​ ಸೇತುಪತಿ ಅವರಿಗೂ ‘ಜವಾನ್​’ ಉತ್ತಮ ಹೆಸರು ತಂದುಕೊಟ್ಟಿದೆ. ಬಿಡುಗಡೆಯಾದ ಐದೇ ದಿನಗಳಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. ಜವಾನ್​ ದೇಶೀಯವಾಗಿ ಮತ್ತು ಜಾಗತಿಕವಾಗಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಅವುಗಳು ಹೀಗಿವೆ..ತಮಿಳು ಖ್ಯಾತ ನಿರ್ದೇಶಕ ಅಟ್ಲೀ ಮತ್ತು ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಕಾಂಬೋದಲ್ಲಿ ಮೂಡಿಬಂದ ‘ಜವಾನ್’​ ಸಿನಿಮಾ ಸೆಪ್ಟೆಂಬರ್​ ​ 7, ಗುರುವಾರದಂದು ಬಿಡುಗಡೆಯಾಗಿ ವಿಶ್ವದಾದ್ಯಂತ […]

ದ್ವಿತೀಯ ಇನ್ನಿಂಗ್ಸ್​ಗೆ ಮತ್ತೆ ಮಳೆ ಕಾಟ

ಕೊಲಂಬೊ (ಶ್ರೀಲಂಕಾ): ಇಂಡೋ – ಪಾಕ್​ ರೋಚಕ ಕದನಕ್ಕೆ ಮತ್ತೆ ಮಳೆ ಅಡ್ಡಿ ಆಗಿದೆ. ಮೀಸಲು ದಿನದ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್​ ಆಡಿದ್ದು, 357 ರನ್​​ಗಳ ಬೃಹತ್​ ಗುರಿಯನ್ನು ನೀಡಿದೆ. ಈ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ 11ನೇ ಓವರ್​ಗೆ 2 ವಿಕೆಟ್​ ಕಳೆದುಕೊಂಡು 44 ರನ್​ ಗಳಿಸಿದೆ. ಪಾಕಿಸ್ತಾನದ ಆರಂಭಿಕ ಬ್ಯಾಟರ್​ ಇಮಾಮ್​ ಉಲ್​ ಹಕ್​ 9 ರನ್​ಗೆ ಮತ್ತು ತಂಡದ ನಾಯಕ ಬಾಬರ್​ ಅಜಮ್​ 10 ರನ್​ಗೆ ವಿಕೆಟ್​ ಒಪ್ಪಿಸಿದ್ದಾರೆ. ಭಾರತ ಪಾಕಿಸ್ತಾನ ಪಂದ್ಯಕ್ಕೆ […]

ಸಿಂಗಾಪುರದಲ್ಲಿ ಚೀನಾದ ವಿಮಾನ ತುರ್ತು ಭೂಸ್ಪರ್ಶ, 9 ಜನರು ಅಸ್ವಸ್ಥ: ಇಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ

ಬೀಜಿಂಗ್ (ಚೀನಾ): ಎಂಜಿನ್​ನಲ್ಲಿ ಬೆಂಕಿ ಕಾಣಿಕೊಂಡಿರುವ ಹಿನ್ನೆಲೆ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ಆವರಿಸಿದೆ. ಪರಿಣಾಮ 9 ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ. ಚೀನಾದ ಏರ್‌ಲೈನ್‌ನ ಏರ್‌ ಚೀನಾ ವಿಮಾನದ ಇಂಜಿನ್‌ಗೆ ಬೆಂಕಿ ತಗುಲಿ, ಅದರ ಕ್ಯಾಬಿನ್‌ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಇದರಿಂದ ಸಿಂಗಾಪುರದ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಲಾಯಿತು.146 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯೊಂದಿಗೆ A320 ಚೀನಾದ ವಿಮಾನ ಭಾನುವಾರ ಸಂಜೆ 4.15ರ ಸುಮಾರಿಗೆ ಸಿಂಗಾಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದು ಚಾಂಗಿ ವಿಮಾನ ನಿಲ್ದಾಣದ ಅಧಿಕೃತ ಮೂಲಗಳು […]

ಎರಡು ದಿನ ಕಾಶಿ ಪ್ರವಾಸ G20 ಶೃಂಗಸಭೆ ಬಳಿಕ ವಾರಾಣಸಿಗೆ ಭೇಟಿ ನೀಡಿದ ಮಾರಿಷಸ್​ ಪ್ರಧಾನಿ

ವಾರಾಣಸಿ: ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಬಳಿಕ ಮಾರಿಷಸ್​ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇರವಾಗಿ ವಾರಾಣಸಿಗೆ ಭೇಟಿ ನೀಡಿದ್ದಾರೆ.ಸೋಮವಾರ ವಾರಾಣಸಿಗೆ ಬಂದಿಳಿದ ಇವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಲಾಲ್​ ಬಹದ್ದೂರು ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್​ ಅನುಸಾರ ಅವರಿಗೆ ಸ್ವಾಗತ ನೀಡಲಾಗಿದ್ದು, ಮಂಗಳವಾರ ಮಧ್ಯಾಹ್ನ ಅವರು ಮಾರಿಷಸ್​ ಮರಳಲಿದ್ದಾರೆಮಾರಿಷಸ್​ ಪ್ರಧಾನಿ ಪ್ರವಿಂದ್​ ಜುಗ್ನಾಥ್​ ಅವರಿಗೆ ವಾರಾಣಸಿಯೊಂದಿಗೆ ವಿಶೇಷ ನಂಟಿದೆ. ಇದೇ ಕಾರಣಕ್ಕೆ ಅವರು ಭಾರತಕ್ಕೆ ಭೇಟಿ ನೀಡಿದಾಗ ತಪ್ಪದೇ ಇಲ್ಲಿಗೆ ಆಗಮಿಸುತ್ತಾರೆ ವಾರಾಣಸಿಯೊಂದಿಗೆ ಇದೆ […]

ರಜನಿಕಾಂತ್ ಮುಂದಿನ ಸಿನಿಮಾ ಲೋಕೇಶ್​ ಕನಕರಾಜ್​ ಜೊತೆ ಘೋಷಣೆ

ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ಚಿತ್ರ ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಆಗಸ್ಟ್​ 10ರಂದು ತೆರೆಕಂಡು ವಿಶ್ವಾದ್ಯಂತ 600 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ದಾಖಲೆ ಸೃಷ್ಟಿಸಿದೆ. ಈ ಮೂಲಕ ರಜನಿಕಾಂತ್​ ಅವರ ವೃತ್ತಿ ಜೀವನದಲ್ಲಿ ಅತಿ ಹೆಚ್ಚು ಗಳಿಸಿದ ಸಿನಿಮಾಗಳಲ್ಲಿ ಇದು ಒಂದಾಗಿದೆ. ಇದರ ಹೊರತಾಗಿ ತಲೈವಾ ಮುಂದಿನ ಪ್ರಾಜೆಕ್ಟ್​ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.ಕಾಲಿವುಡ್​ ಸೂಪರ್​ಸ್ಟಾರ್​ ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿದೆ.ಸೂಪರ್​ಸ್ಟಾರ್​ ರಜನಿಕಾಂತ್​ ಮತ್ತು ಸ್ಟಾರ್​ […]