ಅಕ್ಷಯಾಮೃತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ದ್ವಿತೀಯ ವಾರ್ಷಿಕ ಮಹಾಸಭೆ

ಉಡುಪಿ: ಅಕ್ಷಯಾಮೃತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ದ್ವಿತೀಯ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಶ್ರೀಕಾಂತ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಬಾಲಕೃಷ್ಣ ನಾಯಕ್ ಹಾಗೂ ಕಲೆ ಸಾಹಿತ್ಯದ ಬಹುಮುಖ ಪ್ರತಿಭೆಯ ಕುಸುಮಾ ಕಾಮತ್‍ ಇವರನ್ನು ಸನ್ಮಾನಿಸಲಾಯಿತು. ಸಂಘಕ್ಕೆ ಸೇವೆ ಸಲ್ಲಿಸಿದ ರವೀಂದ್ರ ಪ್ರಭು ಕಡ್ತಲ, ಉಮೇಶ ನಾಯಕ್ ಶಿರ್ವ, ಸಂದೀಪ ನಾಯಕ್ ಪೆರ್ಣಂಕಿಲ, ಸದಾನಂದ ನಾಯಕ್ ಕಳತ್ತೂರು, ಇತರರಿಗೆ ಗೌರವಾರ್ಪಣೆ ಮಾಡಲಾಯಿತು. 2022-23 ಸಾಲಿನ ಆಯವ್ಯಯ, ಆಸ್ತಿ ಜವಾಬ್ದಾರಿ ವಿವರ 2023-24ನೇ ಸಾಲಿನ ಬಜೆಟ್ […]

ರಜೌರಿಯಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ: ಹ್ಯಾಂಡ್ಲರ್ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ತೆತ್ತ ‘ಕೆಂಟ್’ ಆರ್ಮಿ ಶ್ವಾನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮಂಗಳವಾರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸೇನಾ ಯೋಧ ಮತ್ತು ಶಂಕಿತ ಪಾಕಿಸ್ತಾನಿ ಭಯೋತ್ಪಾದಕ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ. ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರ ಜಾಡು ಹಿಡಿಯುತ್ತಿದ್ದ ಸೈನಿಕರ ತುಕುಡಿಯನ್ನು ಕೆಂಟ್ ಎಂಬ ಆರು ವರ್ಷದ ನಾಯಿ ಮುನ್ನಡೆಸುತ್ತಿತ್ತು. ಆರ್ಮಿಯ ಹೆಣ್ಣು ಶ್ವಾನ ಕೆಂಟ್ ‘ಆಪರೇಷನ್ ಸುಜಲಿಗಲ’ದ ಮುಂಚೂಣಿಯಲ್ಲಿತ್ತು. ಕೆಂಟ್ ಪಲಾಯನ ಮಾಡುವ ಭಯೋತ್ಪಾದಕರ ಜಾಡು ಹಿಡಿಯುತ್ತಾ ಸೈನಿಕರ ತುಕುಡಿಯನ್ನು ಮುನ್ನಡೆಸುತ್ತಿತ್ತು. ಈ ಸಂದರ್ಭ ಭಾರೀ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿಎ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸೆ.11 ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ ಕೋರ್ಸ್ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಿಎ ವಸಂತ ಶಾನುಭಾಗ್ ಸಿಎ ಪರೀಕ್ಷೆ ತೆಗೆದುಕೊಳ್ಳಲು ಬೇಕಾದ ಶೈಕ್ಷಣಿಕ ಅರ್ಹತೆ ಮತ್ತು ಉತ್ತೀರ್ಣರಾಗಲು ಅನುಸರಿಸಬೇಕಾದ ಕ್ರಮಗಳು ಹಾಗೂ ಸಿಎ ಕೋರ್ಸ್ ನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ರಾಗಿಣಿಯವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸಂಜನಾ ಸ್ವಾಗತಿಸಿದರು, ವಿನಯ್ ಶಾನುಭಾಗ್ ವಂದಿಸಿ, ಸಾನಿಕ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. […]

ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.,ಕಿನ್ನಿಮುಲ್ಕಿ ವತಿಯಿಂದ ಸಂಸ್ಥೆಯ ಸದಸ್ಯ, ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೀನು ಮಾರಾಟ ಫೆಢರೇಷನ್ ಅಧ್ಯಕ್ಷ ಹಾಗೂ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ, ಶಾಸಕ ಯಶ್ ಪಾಲ್ ಸುವರ್ಣ ಅವರನ್ನು ಸಂಸ್ಥೆಯ 2022-23ನೇ ಸಾಲಿನ 65ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಶಾಸಕರು ಸಂಸ್ಥೆಯ ಏಳಿಗೆ ಮತ್ತು ಅಭಿವೃದ್ಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು […]

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸೆ.23 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ವಿಧಾನಸಭಾ ಚುನಾವಣಾ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಜನರ ವಿರುದ್ದ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ಚೈತ್ರಾ ಮತ್ತು ಆಕೆಯ ಸಂಗಡಿಗರನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1 ನೇ ಎಪಿಎಂಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಕೋರ್ಟ್ ಸೆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ […]