ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಜಪಡೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶೇಷ ಪೂಜೆ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್ ಮತ್ತು ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆನೆಗಳಿಗೆ ಅರಮನೆಯ ಮುಂಭಾಗದ ಆನೆ ಮಾವುತರ ಶೆಡ್​ನ ಹಿಂಭಾಗದಲ್ಲಿ ಮೈಸೂರಿನ ಅರಮನೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ […]

ಡೇವಿಸ್‌ ಕಪ್​ಗೆ ವಿದಾಯ ಹೇಳಿದ ರೋಹನ್ ಬೋಪಣ್ಣ..

ಲಖನೌ(ಉತ್ತರ ಪ್ರದೇಶ): ಕರ್ನಾಟಕದ ಬೋಪಣ್ಣ ಅವರು 21 ವರ್ಷಗಳ ಡೇವಿಸ್‌ ಕಪ್‌ ವೃತ್ತಿಜೀವನಕ್ಕೆ ಗೆಲುವಿನ ಮೂಲಕ ವಿದಾಯ ಹೇಳಿದ್ದಾರೆ.ಭಾನುವಾರ ಇಲ್ಲಿನ ಗೋಮತಿ ನಗರದ ವಿಜಯಂತ್ ಖಂಡ್ ಮಿನಿ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಗ್ರೂಪ್ II ಡಬಲ್ಸ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಯೂಕಿ ಭಾಂಬ್ರಿ ಜೋಡಿ ಮೊರೊಕ್ಕೊದ ಎಲಿಯಟ್ ಬೆಂಚೆಟ್ರಿಟ್- ಯೂನೆಸ್ ಲಾಲಮಿ ಲಾರೂಸಿ ಅವರನ್ನು 6-2, 6-1 ರಿಂದ ಸೋಲಿಸಿದರು.21 ವರ್ಷಗಳ ಡೇವಿಸ್‌ ಕಪ್‌ ವೃತ್ತಿಜೀವನಕ್ಕೆ ರೋಹನ್ ಬೋಪಣ್ಣ ಗೆಲುವಿನ ಮೂಲಕ ವಿದಾಯ ಹೇಳಿದ್ದಾರೆ. ಡೇವಿಸ್ […]

ಎಲ್ಲೆಡೇ ಗಣೇಶ ಚತುರ್ಥಿಯ ಸಂಭ್ರಮ, ವಿಘ್ನ ನಿವಾರಣೆಗೆ ಬಂದ ಮಹಾಗಣಪ.

ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ ಎನ್ನುವಂತೆ ದೇವರೇ ತಿರುಚಿದ ಕಾಂಡವನ್ನು ಹೊಂದಿರುವ, ವಿಶಾಲವಾದ ದೇಹವು, ಸಹಸ್ರ ಸೂರ್ಯರಂತೆ ತೇಜಸ್ವಿಯನ್ನು ನನ್ನ ಎಲ್ಲಾ ಕೆಲಸಗಳಲ್ಲಿ ಮತ್ತು ಎಲ್ಲಾ ಸಮಯದಲ್ಲೂ ಅಡಚಣೆಗಳು ಮತ್ತು ತೊಂದರೆಗಳಿಂದ ನನ್ನನ್ನು ಪಾರು ಮಾಡು ಎಂದು ಬೇಡಿಕೊಳ್ಳುವ ಪ್ರಾರ್ಥನೆ ಇದಾಗಿದೆ, ಇದರ ಅರ್ಥವನ್ನು ಮಕ್ಕಳಿಗೆ ಮನದಟ್ಟು ಮಾಡುವ ಈ ಉದ್ದೇಶದಿಂದಲೇ ಇವುಗಳನ್ನೆಲ್ಲ ಶಾಲಾ ಪಠ್ಯಗಳಲ್ಲಿ, ಪ್ರಾರ್ಥನೆಗಳಲ್ಲಿ ಸೇರಿಸಲಾಗುತಿತ್ತು ಆದರೆ ಈಗಿನ ಮಕ್ಕಳಿಗೆ ಕನ್ನಡ ಪ್ರಾರ್ಥನೆಗಳೇ ಗೊತ್ತಿಲ್ಲ ಅದರ […]